INDWvsSAW: ದ.ಆಫ್ರಿಕಾ ಸರಣಿಗೆ ಭಾರತ ತಂಡದ ಆಯ್ಕೆ; ವರ್ಷದ ಬಳಿಕ ಮರಳಿದ ಪ್ರಿಯಾ ಪುನಿಯಾ


Team Udayavani, May 31, 2024, 11:57 AM IST

priya punia

ಮುಂಬೈ: ತವರಿನಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ನಡೆಯಲಿರುವ ಮೂರು ಮಾದರಿಯ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ದಕ್ಷಿಣ ಆಫ್ರಿಕಾ ವನಿತಾ ತಂಡವು ಭಾರತದಲ್ಲಿ ಒಂದು ಟೆಸ್ಟ್, ತಲಾ ಮೂರು ಏಕದಿನ ಮತ್ತು ಟಿ20 ಪಂದ್ಯಗಳ ಸರಣಿ ಆಡಲಿದೆ.

ಹರ್ಮನ್ ಪ್ರೀತ್ ಕೌರ್ ನಾಯಕತ್ವದಡಿಯಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸ್ಮೃತಿ ಮಂಧನಾ ಅವರು ಉಪ ನಾಯಕಿಯಾಗಿರಲಿದ್ದಾರೆ. ಜೂನ್ 16ರಂದು ಏಕದಿನ ಸರಣಿಯೊಂದಿಗೆ ಕೂಟ ಆರಂಭವಾಗಲಿದೆ. ಜೂನ್ 28ರಂದು ಟೆಸ್ಟ್ ಪಂದ್ಯ ನಡೆಯಲಿದೆ. ಜುಲೈ 5ರಿಂದ ಟಿ20 ಸರಣಿ ಆರಂಭವಾಗಲಿದೆ.

ಜೆಮಿಮಾ ರೋಡ್ರಿಗಸ್ ಮತ್ತು ಪೂಜಾ ವಸ್ತ್ರಾಕರ್ ಅವರ ಆಯ್ಕೆಯು ಫಿಟ್ನೆಸ್ ಮೇಲೆ ಅವಲಂಬಿತವಾಗಿದೆ. ಬೆನ್ನಿನ ನೋವಿನ ಕಾರಣದಿಂದ ಜೆಮಿಮಾ ಅವರು ಬಾಂಗ್ಲಾ ವಿರುದ್ದದ ಸರಣಿಯಲ್ಲೂ ಆಡಿರಲಿಲ್ಲ.

ಬಾಂಗ್ಲಾ ಟಿ20 ಸರಣಿಯಲ್ಲಿ ಪದಾರ್ಪಣೆ ಮಾಡಿದ್ದ ಆಶಾ ಶೋಭನಾ ಅವರು ಏಕದಿನ ಸರಣಿಗೆ ಮೊದಲ ಬಾರಿಗೆ ಕರೆ ಪಡೆದಿದ್ದಾರೆ. ಡಬ್ಲ್ಯೂಪಿಎಲ್ ನಲ್ಲಿ ಆಯ್ಕೆಯಾಗದ ಹೊರತೂ ವರ್ಷದ ಬಳಿಕ ಪ್ರಿಯಾ ಪುನಿಯಾ ಅವರು ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಕದಿನ ಪಂದ್ಯಗಳು ನಡೆಯಲಿದ್ದು, ಟೆಸ್ಟ್ ಮತ್ತು ಟಿ20 ಪಂದ್ಯಗಳು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ತಂಡ: ಹರ್ಮನ್‌ಪ್ರೀತ್ ಕೌರ್ (ನಾ), ಸ್ಮೃತಿ ಮಂಧನಾ (ಉ.ನಾ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್ *, ರಿಚಾ ಘೋಷ್ (ವಿ.ಕೀ), ಉಮಾ ಚೆಟ್ರಿ (ವಿ.ಕೀ), ದಯಾಳನ್ ಹೇಮಲತಾ, ರಾಧಾ ಯಾದವ್, ಆಶಾ ಶೋಭಾನಾ, ಶ್ರೇಯಾಂಕಾ ಪಾಟೀಲ್, ಸೈಕಾ ಇಶಾಕ್, ಪೂಜಾ ವಸ್ತ್ರಾಕರ್ *, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಪ್ರಿಯಾ ಪುನಿಯಾ.

ಟೆಸ್ಟ್‌ ಗಾಗಿ ಭಾರತದ ಟೆಸ್ಟ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾ), ಸ್ಮೃತಿ ಮಂಧನಾ (ಉ.ನಾ), ಶಫಾಲಿ ವರ್ಮಾ, ಶುಭಾ ಸತೀಶ್, ಜೆಮಿಮಾ ರೋಡ್ರಿಗಸ್ *, ರಿಚಾ ಘೋಷ್ (ವಿ.ಕೀ), ಉಮಾ ಚೆಟ್ರಿ (ವಿ.ಕೀ), ದೀಪ್ತಿ ಶರ್ಮಾ, ಸ್ನೇಹ ರಾಣಾ, ಸೈಕಾ ಇಶಾಕ್, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಾಕರ್ *, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಮೇಘನಾ ಸಿಂಗ್, ಪ್ರಿಯಾ ಪುನಿಯಾ

ಟಿ20 ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾ), ಸ್ಮೃತಿ ಮಂಧಾನ (ಉ.ನಾ), ಶಫಾಲಿ ವರ್ಮಾ, ದಯಾಲನ್ ಹೇಮಲತಾ, ಉಮಾ ಚೆಟ್ರಿ (ವಿ.ಕೀ), ರಿಚಾ ಘೋಷ್ (ವಿ.ಕೀ), ಜೆಮಿಮಾ ರಾಡ್ರಿಗಸ್ *, ಸಜನಾ ಸಜೀವನ್, ದೀಪ್ತಿ ಶರ್ಮಾ, ಶ್ರೇಯಾನ್ಕಾ ಪಾಟೀಲ್, ರಾಧಾ ಯಾದವ್, ಅಮಂಜೋತ್ ಕೌರ್, ಆಶಾ ಸೋಭಾನ, ಪೂಜಾ ವಸ್ತ್ರಾಕರ್ *, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ

ಸ್ಟ್ಯಾಂಡ್‌ಬೈ: ಸೈಕಾ ಇಶಾಕ್.

ಟಾಪ್ ನ್ಯೂಸ್

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

1-bevas

Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.