![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 21, 2021, 7:00 AM IST
ಢಾಕಾ: ಆಲ್ರೌಂಡರ್ ಶಕಿಬ್ ಅಲ್ ಹಸನ್ ಬಾಂಗ್ಲಾದೇಶ ಏಕದಿನ ತಂಡಕ್ಕೆ ವಾಪಸಾಗಿದ್ದಾರೆ. ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಿಗಾಗಿ ಪ್ರಕಟಿಸಲಾದ ತಂಡದಲ್ಲಿ ಶಕಿಬ್ಗ ಅವಕಾಶ ನೀಡಲಾಗಿದೆ.
ಗಾಯಾಳಾಗಿದ್ದ ಶಕಿಬ್ ಕಳೆದ ನ್ಯೂಜಿಲ್ಯಾಂಡ್ ಪ್ರವಾಸದಿಂದ ಬೇರ್ಪಟ್ಟಿದ್ದರು. ಆ ಪ್ರವಾಸದಲ್ಲಿದ್ದ ನಜ್ಮುಲ್ ಹುಸೇನ್, ಅಲ್ ಅಮಿನ್ ಹೊಸೇನ್, ಹಸನ್ ಮೊಹಮ್ಮದ್, ರುಬೆಲ್ ಹೊಸೇನ್, ಮೊಹಮ್ಮದ್ ನೈಮ್, ನಾಸುಮ್ ಅಹ್ಮದ್ ಅವರನ್ನೆಲ್ಲ ಕೈಬಿಡಲಾ ಗಿದೆ. 4 ಮಂದಿ ಮೀಸಲು ಆಟಗಾರರನ್ನೂ ಬಾಂಗ್ಲಾ ಹೆಸರಿಸಿದೆ.
ಸರಣಿಯ 3 ಪಂದ್ಯಗಳು ಢಾಕಾದ “ಶೇರ್ ಎ ಬಾಂಗ್ಲಾ ಸ್ಟೇಡಿಯಂ’ನಲ್ಲಿ ಮೇ 23, 25 ಮತ್ತು 28ರಂದು ನಡೆಯಲಿವೆ.
ಬಾಂಗ್ಲಾದೇಶ ತಂಡ: ತಮಿಮ್ ಇಕ್ಬಾಲ್ (ನಾಯಕ), ಲಿಟನ್ ದಾಸ್, ಶಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಂ, ಮೊಹಮ್ಮದ್ ಮಿಥುನ್, ಮಹಮದುಲ್ಲ, ಆಫಿಫ್ ಹೊಸೇನ್, ಮೆಹಿದಿ ಹಸನ್ ಮಿರಾಜ್, ಮೊಹಮ್ಮದ್ ಸೈಫುದ್ದೀನ್, ಟಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್, ಸೌಮ್ಯ ಸರ್ಕಾರ್, ಮುಸದೆಕ್ ಹೊಸೇನ್, ಮಹೆದಿ ಹಸನ್, ಶೊರೀಫುಲ್ ಇಸ್ಲಾಮ್.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.