Shanghai Masters Tennis; ಜೊಕೋವಿಕ್‌ಗೆ ಸೋಲು : ಜಾನ್ನಿಕ್‌ ಸಿನ್ನರ್‌ಗೆ ಪ್ರಶಸ್ತಿ


Team Udayavani, Oct 14, 2024, 12:46 AM IST

1-tennis-bg

ಶಾಂಘೈ: ಅಗ್ರ ಶ್ರೇಯಾಂಕದ ಜಾನ್ನಿಕ್‌ ಸಿನ್ನರ್‌ ಅವರು ನೊವಾಕ್‌ ಜೊಕೋವಿಕ್‌ ಅವರನ್ನು ನೇರ ಸೆಟ್‌ಗಳಿಂದ ಸೋಲಿಸಿ  ಶಾಂಘೈ ಮಾಸ್ಟರ್ ಟೆನಿಸ್‌ ಕೂಟದ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಇದು ಇಟೆಲಿಯ ಸಿನ್ನರ್‌ ಅವರಿಗೆ ಒಲಿದ ಈ ಋತುವಿನ ಏಳನೇ ಪ್ರಶಸ್ತಿಯಾಗಿದೆ.

ತನ್ನ ಬಾಳ್ವೆಯ 100ನೇ ಮತ್ತು ಇಲ್ಲಿ ಐದನೇ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಜೊಕೋವಿಕ್‌ ಅವರನ್ನು ಸಿನ್ನರ್‌ 7-6 (4), 6-3 ಸೆಟ್‌ಗಳಿಂದ ಉರುಳಿಸಿ ದರು. ಈ ಮೂಲಕ ಅವರು ಎಟಿಪಿ ಟೂರ್‌ ವರ್ಷಾಂತ್ಯದಲ್ಲಿ ನಂಬರ್‌ ವನ್‌ ಸ್ಥಾನವನ್ನು ಉಳಿಸಿಕೊಳ್ಳಲು ಯಶಸ್ವಿಯಾದರು.

ಇದೊಂದು ನಿಜವಾಗಿಯೂ ಅತ್ಯಂತ ಕಠಿನ ಪಂದ್ಯವಾ2ಗಿತ್ತು. ನೊವಾಕ್‌ ವಿರುದ್ಧ ಆಡುವುದೆಂದರೆ ಅದೊಂದು ದೊಡ್ಡ ಸವಾಲು ಎಂದು ಪಂದ್ಯದ ಬಳಿಕ ಸಿನ್ನರ್‌ ಹೇಳಿದರು.

ಸಬಲೆಂಕಾಗೆ ವುಹಾನ್‌ ಪ್ರಶಸ್ತಿ
ವನಿತೆಯರ ಸಿಂಗಲ್ಸ್‌ ಫೈನಲ್‌ನಲ್ಲಿ ಚೀನದ ಝೆಂಗ್‌ ಕ್ವಿನ್‌ವೆನ್‌ ಅವರನ್ನು 6-3, 5-7, 6-3 ಸೆಟ್‌ಗಳಿಂದ ಸೋಲಿ ಸಿದ ಅರಿನಾ ಸಬಲೆಂಕಾ ಸತತ ಮೂರನೇ ವರ್ಷ ಇಲ್ಲಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿದರು. ಇದು ಈ ಋತುವಿನಲ್ಲಿ ಅವರ ನಾಲ್ಕನೇ ಪ್ರಶಸ್ತಿ ಯಾಗಿದೆ. ಇದರಲ್ಲಿ ಆಸ್ಟ್ರೇಲಿಯನ್‌ ಮತ್ತು ಯುಎಸ್‌ ಓಪನ್‌ ಪ್ರಶಸ್ತಿ ಸೇರಿಕೊಂಡಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-M-J

IPL; ಮುಂಬೈಗೆ ಮತ್ತೆ ಜಯವರ್ಧನ ಕೋಚ್‌

TT

Asian Table Tennis: ಭಾರತಕ್ಕೆ ಮೂರು ಕಂಚು

1-aee-ddd

Ranji Trophy; ಮುಂಬಯಿ ಗೆಲುವಿಗೆ 262 ರನ್‌ ಗುರಿ

1-aee

Ranji Trophy;ಮಧ್ಯಪ್ರದೇಶ ಬೃಹತ್‌ ಮೊತ್ತ:ನಾಯಕ ಶುಭಂ ಶರ್ಮ 143, ಹರ್‌ಪ್ರೀತ್‌ 91 ರನ್‌

1-engg

Womens T20 World Cup; ಇಂಗ್ಲೆಂಡಿಗೆ 10 ವಿಕೆಟ್‌ ಭರ್ಜರಿ ಗೆಲುವು :ಯಾವ ತಂಡ ಸೆಮಿಗೆ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

gold

ಪುರಿ ರತ್ನ ಭಂಡಾರದ ಸಮೀಕ್ಷಾ ವರದಿ ಶೀಘ್ರ ಲಭ್ಯ: ಸಚಿವ

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.