’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್


Team Udayavani, Mar 27, 2023, 1:12 PM IST

dhawan

ಮುಂಬೈ: ಭಾರತೀಯ ಕ್ರಿಕೆಟಿಗ ಶಿಖರ್ ಧವನ್ ಮತ್ತು ಅವರ ಪತ್ನಿ ಅಯೇಶಾ ಮುಖರ್ಜಿ ಅವರು ದೂರವಾಗಿ ಸ್ವಲ್ಪ ಸಮಯ ಕಳೆದಿದೆ. ದಂಪತಿಗಳ ಪ್ರತ್ಯೇಕತೆಯ ಬಗ್ಗೆ ವದಂತಿಗಳು ಪ್ರಾರಂಭವಾದಾಗಿನಿಂದ, ಕ್ರಿಕೆಟಿಗ ಅಥವಾ ಅವರ ಪತ್ನಿ ವಿಷಯದ ಬಗ್ಗೆ ಬಹಿರಂಗವಾಗಿ ಮಾತನಾಡಲಿಲ್ಲ. ಇದೀಗ ಸಂದರ್ಶನವೊಂದರಲ್ಲಿ, ಧವನ್ ಅಂತಿಮವಾಗಿ ಈ ವಿಚಾರವಾಗಿ ಮಾತನಾಡಿದರು. ‘ಮರುಮದುವೆ’ ವಿಷಯದ ಕುರಿತು ಮಾತನಾಡಿದ ಧವನ್, ಯುವಕರಿಗೆ ಪ್ರಮುಖ ಸಲಹೆಯನ್ನು ನೀಡಿದರು.

“ನಾನು ಮದುವೆಯಲ್ಲಿ ವಿಫಲನಾಗಿದ್ದೇನೆ, ಆದರೆ ಅಂತಿಮ ನಿರ್ಧಾರವು ವ್ಯಕ್ತಿಯದ್ದಾಗಿದೆ, ನಾನು ಇತರರತ್ತ ಬೆರಳು ತೋರಿಸುವುದಿಲ್ಲ, ನನಗೆ ಆ ಕ್ಷೇತ್ರದ ಬಗ್ಗೆ ತಿಳಿದಿಲ್ಲದ ಕಾರಣ ನಾನು ವಿಫಲಗೊಂಡಿದ್ದೇನೆ. ನಾನು ಇಂದು ಕ್ರಿಕೆಟ್ ಬಗ್ಗೆ ಮಾತನಾಡುವ ವಿಷಯಗಳು, ನನಗೆ 20 ವರ್ಷಗಳ ಹಿಂದೆ ಅರಿವಿರಲಿಲ್ಲ, ಇದು ಅನುಭವದೊಂದಿಗೆ ಬರುತ್ತದೆ” ಎಂದರು.

ತನ್ನ ವಿಚ್ಛೇದನ ಪ್ರಕರಣ ಇನ್ನೂ ಇತ್ಯರ್ಥಗೊಳಿಸಿಲ್ಲ ಎಂದು ಧವನ್ ಬಹಿರಂಗಪಡಿಸಿದರು. ‘ಮರುಮದುವೆ’ ವಿಷಯವನ್ನು ತಳ್ಳಿಹಾಕದ ಧವನ್, ಆದರೆ ಸದ್ಯಕ್ಕೆ ಅದರ ಬಗ್ಗೆ ಯೋಚಿಸುತ್ತಿಲ್ಲ ಎಂದಿದ್ದಾರೆ.

ನಾನು ಮತ್ತೆ ಮದುವೆಯಾಗಲು ಬಯಸಿದರೆ, ನಾನು ಆ ವಿಚಾರದಲ್ಲಿ ಹೆಚ್ಚು ಬುದ್ಧಿವಂತನಾಗಿರುತ್ತೇನೆ. ನಾನು ಯಾರೊಂದಿಗೆ ನನ್ನ ಜೀವನವನ್ನು ಕಳೆಯಬಹುದು, ನನಗೆ ಯಾವ ರೀತಿಯ ಹುಡುಗಿ ಬೇಕು ಎಂದು ನನಗೆ ತಿಳಿಯುತ್ತದೆ; ನಾನು 26-27 ವರ್ಷದವನಿದ್ದಾಗ ಮತ್ತು ನಾನು ನಿರಂತರವಾಗಿ ಆಡುತ್ತಿದ್ದೆ, ನಾನು ಯಾವುದೇ ರಿಲೇಶನ್ ಶಿಪ್ ನಲ್ಲಿ ಇರಲಿಲ್ಲ. ನಾನು ಮೋಜು ಮಾಡುತ್ತಿದ್ದೆ, ಆದರೆ ಎಂದಿಗೂ ಪ್ರೇಮ ಸಂಬಂಧದಲ್ಲಿ ಇರಲಿಲ್ಲ ಎಂದು ಪಂಜಾಬ್ ಕಿಂಗ್ಸ್ ನಾಯಕ ಮನಬಿಚ್ಚಿ ಮಾತನಾಡಿದ್ದಾರೆ.

“ಹಾಗಾಗಿ ನಾನು ಪ್ರೀತಿಯಲ್ಲಿ ಬಿದ್ದಾಗ, ನಾನು ಯಾವುದೇ ಅಪಾಯಗಳನ್ನು ನೋಡಲಿಲ್ಲ, ಆದರೆ ಇಂದು ನಾನು ಪ್ರೀತಿಯಲ್ಲಿ ಬಿದ್ದರೆ, ನಾನು ಆ ಅಪಾಯಗಳು ಅರಿವೆಗೆ ಬರುತ್ತಿತ್ತು” ಎಂದರು.

ಯುವಕರಿಗೆ ಸಲಹೆ ನೀಡಿದ ಶಿಖರ್ ಧವನ್, ಅವರು ರಿಲೇಶನ್ ಶಿಪ್ ಗೆ ಒಳಗಾದ ಅದನ್ನು ಅನುಭವಿಸಲು ಕಲಿಯಬೇಕು. ಅದು ಮುಖ್ಯ. ಅವರು ಯಾವುದೇ ಭಾವನೆಯ ತೀವ್ರತೆಗೆ ಒಳಗಾಗಿ ಮದುವೆಯಂತಹ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಆ ವ್ಯಕ್ತಿಯೊಂದಿಗೆ ಒಂದೆರಡು ವರ್ಷಗಳನ್ನು ಕಳೆಯಿರಿ ಮತ್ತು ನಿಮ್ಮ ಸಂಸ್ಕೃತಿಗಳು ಹೊಂದಿಕೆಯಾಗುತ್ತವೆಯೇ ಮತ್ತು ನೀವು ಪರಸ್ಪರರ ಸಹವಾಸವನ್ನು ಆನಂದಿಸುತ್ತೀರಾ ಎಂದು ನೋಡಿ” ಎಂದರು.

“ಇದು ಕೂಡ ಒಂದು ಹೊಂದಾಣಿಕೆಯಂತೆ; ಕೆಲವರಿಗೆ 4-5 ಸಂಬಂಧಗಳು ಬೇಕಾಗಬಹುದು, ಇತರರು ವಿಚಾರವನ್ನು ಮತ್ತಷ್ಟು ಅರಿಯಲು 8-9 ತೆಗೆದುಕೊಳ್ಳಬಹುದು. ಅದರಲ್ಲಿ ಕೆಟ್ಟದ್ದೇನೂ ಇಲ್ಲ. ನೀವು ಅದರಿಂದ ಕಲಿಯುವಿರಿ ಮತ್ತು ನೀವು ಮದುವೆಯ ಬಗ್ಗೆ ನಿರ್ಧಾರ ತೆಗೆದುಕೊಂಡಾಗ, ನೀವು ಸ್ವಲ್ಪ ಅನುಭವಿಯಾಗಿ ಇರುತ್ತೀರಿ,” ಎಂದು ಶಿಖರ್ ಧವನ್ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.