Virat Kohli ಯಾಕೆ ಹಾಗೆ ಮಾಡಿದರೆಂದು ಅವರೇ ಹೇಳಬೇಕು..: ಗಂಗೂಲಿ


Team Udayavani, Jun 13, 2023, 5:07 PM IST

sourav ganguly spoke about virat kohli’s Captaincy Saga

ಮುಂಬೈ: ವಿರಾಟ್ ಕೊಹ್ಲಿ ಅವರು ಟೀಂ ಇಂಡಿಯಾ ನಾಯಕತ್ವದಿಂದ ಕೆಳಕ್ಕಿಳಿಯುವಾಗ ಹಲವು ಹೈಡ್ರಾಮಾಗಳು ನಡೆದಿದ್ದವು. ಆಗ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿದ್ದರು. ಗಂಗೂಲಿ ಮತ್ತು ವಿರಾಟ್ ನಡುವಿನ ವೈಮನಸ್ಸಿನ ಕಾರಣ ವಿರಾಟ್ ಟೆಸ್ಟ್ ನಾಯಕತ್ವ ತೊರೆದಿದ್ದಾರೆ ಎನ್ನಲಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಸೌರವ್ ಗಂಗೂಲಿ ಮಾತನಾಡಿದ್ದಾರೆ.

ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುವ ಸುದ್ದಿಯನ್ನು ಮೊದಲು ಕೇಳಿದಾಗ ಎಲ್ಲರಂತೆ ಆಶ್ಚರ್ಯವಾಗಿತ್ತು ಎಂದು ಮಾಜಿ ಬಿಸಿಸಿಐ ಅಧ್ಯಕ್ಷ ಗಂಗೂಲಿ ಬಹಿರಂಗಪಡಿಸಿದ್ದಾರೆ.

ಅಲ್ಲದೆ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಯಲು ವಿರಾಟ್ ಕೊಹ್ಲಿಗೆ ತಿಳಿಸಿರಲಿಲ್ಲ ಎಂದು ಗಂಗೂಲಿ ಹೇಳಿದ್ದಾರೆ.

ಕೊಹ್ಲಿ ಟೆಸ್ಟ್ ನಾಯಕತ್ವದಿಂದ ಕೆಳಕ್ಕಿಳಿದಾಗ ಬಿಸಿಸಿಐ ಅದಕ್ಕೆ ಸಿದ್ದವಾಗಿತ್ತೆ ಎಂದು ಕೇಳಿದ ಪ್ರಶ್ನೆಗೆ ಗಂಗೂಲಿ ಉತ್ತರಿಸಿದ್ದು, ‘ಇಲ್ಲ, ದಕ್ಷಿಣ ಆಫ್ರಿಕಾ ಸರಣಿ ಮುಗಿದಾಗಂತೂ ಸಿದ್ದವೇ ಇರಲಿಲ್ಲ. ಅವರು (ಕೊಹ್ಲಿ) ಯಾಕೆ ಹಾಗೆ ಮಾಡಿದರು ಎಂದು ಗೊತ್ತಿಲ್ಲ. ಅವರೇ ಹೇಳಬೇಕು. ವಿರಾಟ್ ತ್ಯಜಿಸಿದ ಬಳಿಕ ಆ ಸಮಯದಲ್ಲಿ ರೋಹಿತ್ ಶರ್ಮಾ ಅವರೇ ನಮಗೆ ಉತ್ತಮ ಆಯ್ಕೆ ಆಗಿತ್ತು’ ಎಂದು ಹೇಳಿದರು.

ಇದನ್ನೂ ಓದಿ:Jammu And Kashmir 5.4 ತೀವ್ರತೆಯ ಭೂಕಂಪ, ದೆಹಲಿಯಲ್ಲಿ ಕಂಪನದ ಅನುಭವ

“ಕೊಹ್ಲಿ ಉತ್ತಮ ನಾಯಕರಾಗಿದ್ದರು, ಕೊಹ್ಲಿ ಮತ್ತು ಶಾಸ್ತ್ರಿ ಅಡಿಯಲ್ಲಿ ಭಾರತ ನಿಜವಾಗಿಯೂ ಉತ್ತಮವಾಗಿ ಪ್ರದರ್ಶನ ನೀಡಿತ್ತು. ಭಾರತವು ನಿರ್ಭೀತ ಮನೋಭಾವದಿಂದ ಆಡಿತ್ತು. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಅದೇ ಮನೋಭಾವವನ್ನು ತೋರಿಸಿತು. ಅವರು ಆ ಸಮಯದಲ್ಲೇ ಅವರು ಮ್ಯಾಂಚೆಸ್ಟರ್ ಟೆಸ್ಟ್ (ಇಂಗ್ಲೆಂಡ್ ಸರಣಿಯ ಕೊನೆಯ ಪಂದ್ಯ) ಆಡಿದ್ದರೆ, ಅವರು ಸರಣಿಯನ್ನು ಗೆಲ್ಲುತ್ತಿದ್ದರು” ಎಂದು ಗಂಗೂಲಿ ಹೇಳಿದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.