ODI; ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಅಮೋಘ ಜಯ


Team Udayavani, Dec 17, 2023, 6:04 PM IST

1-ssadsa

ಜೋಹಾನ್ಸ್ ಬರ್ಗ್: ಇಲ್ಲಿ ಭಾನುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಅತ್ಯಮೋಘ ನಿರ್ವಹಣೆ ತೋರಿ 8 ವಿಕೆಟ್ ಗಳ ಅಮೋಘ ಜಯ ಸಾಧಿಸಿದೆ.

ಅರ್ಷದೀಪ್ ಸಿಂಗ್ ಮತ್ತು ಆವೇಶ್ ಖಾನ್ ಬೌಲಿಂಗ್ ಬಿಗು ಬೌಲಿಂಗ್ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದ ಹರಿಣಗಳ ತಂಡ ಅಗ್ಗದ 116 ರನ್ ಗಳಿಗೆ ಸರ್ವಪತನ ಕಂಡಿತ್ತು. ಗುರಿ ಬೆನ್ನಟ್ಟಿದ ಭಾರತ 16.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿ ಜಯಭೇರಿ ಬಾರಿಸಿತು. ರುತುರಾಜ್ ಗಾಯಕ್ವಾಡ್ 5 ರನ್ ಗಳಿಸಿ ಔಟಾದರು. ಸಾಯಿ ಸುದರ್ಶನ್ ಔಟಾಗದೆ 55 ರನ್ (ಎಸೆತ ),ಶ್ರೇಯಸ್ ಅಯ್ಯರ್ 52ರನ್ (45 ಎಸೆತ), ತಿಲಕ್ ವರ್ಮ ಔಟಾಗದೆ 1ರನ್ ಗಳಿಸಿದರು.

ಇದನ್ನೂ ಓದಿ: INDvsSA; ಅರ್ಷದೀಪ್, ಆವೇಶ್ ದಾಳಿಗೆ ಹರಿಣಗಳು ಧೂಳಿಪಟ; 116 ರನ್ ಗೆ ಆಲೌಟ್

10 ಓವರ್ ಎಸೆದು 37 ರನ್ ಗಳಿಗೆ 5 ವಿಕೆಟ್ ಕಿತ್ತ ಅರ್ಷದೀಪ್ ಸಿಂಗ್ ಪಂದ್ಯಶ್ರೇಷ್ಠ ಎನಿಸಿಕೊಂಡರು.

ಟಾಪ್ ನ್ಯೂಸ್

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

Hubli; ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

POCSO Act being misused against teens in consensual relationships; Allahabad High Court

ಒಮ್ಮತದ ಸಂಬಂಧದಲ್ಲಿ POCSO ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಹೈಕೋರ್ಟ್

1-mukul

TMC ಹಿರಿಯ ನಾಯಕ, ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

1-gill

Young India ಟಿ20 ಸರಣಿ; ಹೊಸ ಪೀಳಿಗೆಯ ಕ್ರಿಕೆಟಿಗರ ಆಟ ಆರಂಭ

1-wqewqewq

Team India ತ್ರೋಡೌನ್‌ ಸ್ಪೆಷಲಿಸ್ಟ್‌  ರಾಘವೇಂದ್ರರ ಕುಕ್ಕೆ ಸುಬ್ರಹ್ಮಣ್ಯ ನಂಟು

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

Hubli; ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.