South Africa vs India Final; ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ

ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ...

Team Udayavani, Jun 29, 2024, 7:44 PM IST

1-wqeqweqwe

ಬಾರ್ಬಡೋಸ್ : ಇಲ್ಲಿನ ಬ್ರಿಡ್ಜ್‌ಟೌನ್ ಕೆನ್ಸಿಂಗ್ಟನ್ ಓವಲ್  ನಲ್ಲಿ ನಡೆಯುತ್ತಿರುವ  T 20 ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ಟಾಸ್ ಗೆದ್ದ ಬಳಿಕ ರೋಹಿತ್ ಮಾತನಾಡಿ ‘ನಾವು ಮೊದಲು ಬ್ಯಾಟಿಂಗ್ ಮಾಡಲಿದ್ದೇವೆ, ಉತ್ತಮ ಪಿಚ್ ತೋರುತ್ತಿದೆ. ನಾವು ಇಲ್ಲಿ ಒಂದು ಪಂದ್ಯ ಆಡಿದ್ದೇವೆ, ಸ್ಕೋರ್‌ಗಳು ನಿಜವಾಗಿಯೂ ಉತ್ತಮವಾಗಿವೆ. ವೈಯಕ್ತಿಕ ಪಾತ್ರಗಳನ್ನು ಅರ್ಥಮಾಡಿಕೊಳ್ಳುವ ಬಗ್ಗೆ, ಇದು ಒಂದು ದೊಡ್ಡ ಸಂದರ್ಭ ಎಂದು ನನಗೆ ತಿಳಿದಿದೆ. ಶಾಂತವಾಗಿರುವುದು ಮತ್ತು ಉತ್ತಮ ತಂಡದ ವಿರುದ್ಧ ಮತ್ತೊಂದು ಅಂತಾರಾಷ್ಟ್ರೀಯ ಪಂದ್ಯ ಆಡುವುದು ಮುಖ್ಯವಾಗಿದೆ’ ಎಂದರು.

ತಂಡಗಳು

ಭಾರತ : ರೋಹಿತ್ ಶರ್ಮ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿ.ಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿ.ಕೀ), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ

ಟಾಪ್ ನ್ಯೂಸ್

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

World Chess; ಸಿಂಗಾಪುರಕ್ಕೆ ಸಿಕ್ಕಿತು ವಿಶ್ವ ಚೆಸ್‌ ಆತಿಥ್ಯ

1-master

Lyon Master Chess: ಆನಂದ್‌ಗೆ 10ನೇ ಪ್ರಶಸ್ತಿ

NDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

INDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

chess

World Chess; ಸಿಂಗಾಪುರಕ್ಕೆ ಸಿಕ್ಕಿತು ವಿಶ್ವ ಚೆಸ್‌ ಆತಿಥ್ಯ

1-master

Lyon Master Chess: ಆನಂದ್‌ಗೆ 10ನೇ ಪ್ರಶಸ್ತಿ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.