Sri Lanka-ನ್ಯೂಜಿಲ್ಯಾಂಡ್‌ ಟೆಸ್ಟ್‌: ಒಂದು ದಿನ ರೆಸ್ಟ್‌


Team Udayavani, Aug 24, 2024, 12:28 AM IST

1-ssl

ದುಬಾೖ: ಮುಂದಿನ ತಿಂಗಳು ಗಾಲೆಯಲ್ಲಿ ನಡೆಯಲಿರುವ ಶ್ರೀಲಂಕಾ-ನ್ಯೂಜಿಲ್ಯಾಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯಕ್ಕೆ ಒಂದು ದಿನ ವಿಶ್ರಾಂತಿ ನೀಡಲಾ ಗುವುದು. ಪಂದ್ಯದ ವೇಳೆಯಲ್ಲೇ ಶ್ರೀಲಂಕಾದಲ್ಲಿ ಅಧ್ಯ ಕ್ಷೀಯ ಚುನಾವಣೆ ನಡೆಯಲಿರುವುದೇ ಇದಕ್ಕೆ ಕಾರಣ.

ಈ ಟೆಸ್ಟ್‌ ಸೆ. 18ರಂದು ಆರಂಭವಾಗಲಿದೆ. ಸೆ. 21ರಂದು ಚುನಾವಣೆ ನಡೆಯಲಿರುವುದರಿಂದ ಅಂದು ಪಂದ್ಯಕ್ಕೆ ವಿಶ್ರಾಂತಿ ಇರುವುದು ಎಂದು ಐಸಿಸಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಶ್ರೀಲಂಕಾದಲ್ಲಿ ಟೆಸ್ಟ್‌ ಪಂದ್ಯವೊಂದು 6 ದಿನಗಳ ಕಾಲಾವಧಿಯಲ್ಲಿ ನಡೆಯುತ್ತಿರುವುದು ಎರಡು ದಶಕಗಳ ಬಳಿಕ ಇದೇ ಮೊದಲು. 2001ರಲ್ಲಿ ಶ್ರೀಲಂಕಾ-ಜಿಂಬಾಬ್ವೆ ನಡುವಿನ ಟೆಸ್ಟ್‌ ಪಂದ್ಯಕ್ಕೆ “ಉಪವಾಸ ಹುಣ್ಣಿಮೆ’ಯ ಕಾರಣ ಒಂದು ದಿನ ವಿಶ್ರಾಂತಿ ನೀಡಲಾಗಿತ್ತು. ಹಾಗೆಯೇ 2008ರ ಬಾಂಗ್ಲಾದೇಶ-ಶ್ರೀಲಂಕಾ ನಡುವಿನ ಟೆಸ್ಟ್‌ ಪಂದ್ಯಕ್ಕೆ, ಬಾಂಗ್ಲಾ ಲೋಕಸಭಾ ಚುನಾವಣೆಯ ಕಾರಣ ಒಂದು ದಿನದ ವಿಶ್ರಾಂತಿ ಲಭಿಸಿತ್ತು.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwq-eewq

T20: ಹೆಡ್‌ ಆಟಕ್ಕೆ ತಲೆಬಾಗಿದ ಇಂಗ್ಲೆಂಡ್‌

1-gggg

Greater Noida ಟೆಸ್ಟ್‌: 4ನೇ ದಿನವೂ ಮಳೆಯಾಟ

1-rewdd

Paralympics; ಪದಕ ಗೆದ್ದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

1-rrr

ರಾಷ್ಟ್ರೀಯ ಸೀನಿಯರ್‌ ಸ್ವಿಮ್ಮಿಂಗ್‌ ಚಾಂಪಿಯನ್‌ಶಿಪ್‌:ಮೆಡ್ಲೆ ರಿಲೇಯಲ್ಲಿ ತಮಿಳುನಾಡು ದಾಖಲೆ

1-hockey

Asian Champions Trophy ಹಾಕಿ: ಸತತ ನಾಲ್ಕನೇ ಪಂದ್ಯ ಗೆದ್ದ ಭಾರತ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.