Sri Lanka Series; ಏಕದಿನ ಸರಣಿಗಿಲ್ಲ ಹಾರ್ದಿಕ್; ಕನ್ನಡಿಗ ಪಾಲಾಗುತ್ತಾ ತಂಡದ ನಾಯಕತ್ವ


Team Udayavani, Jul 16, 2024, 6:55 PM IST

Sri Lanka Series; ಏಕದಿನ ಸರಣಿಗಿಲ್ಲ ಹಾರ್ದಿಕ್; ಕನ್ನಡಿಗ ಪಾಲಾಗುತ್ತಾ ತಂಡದ ನಾಯಕತ್ವ

ಮುಂಬೈ: ಜಿಂಬಾಬ್ವೆ ಸರಣಿಯ ಬಳಿಕ ಭಾರತ ತಂಡವು ಶ್ರೀಲಂಕಾ ಪ್ರವಾಸಕ್ಕೆ (Sri Lanka series ಸಿದ್ದವಾಗಿದೆ. ಜಿಂಬಾಬ್ವೆ ಸರಣಿಯಲ್ಲಿ 4-1 ಅಂತರದಿಂದ ಗೆಲುವು ಸಾಧಿಸಿದ ಟೀಂ ಇಂಡಿಯಾ (Team India) ಲಂಕಾ ವಿರುದ್ದ ಟಿ20 ಮತ್ತು ಏಕದಿನ ಸರಣಿ ಆಡಲಿದೆ. ಈ ತಿಂಗಳ ಅಂತ್ಯಕ್ಕೆ ಆರಂಭವಾಗಲಿರುವ ಸರಣಿಗೆ ಕೆಲವೇ ದಿನಗಳಲ್ಲಿ ತಂಡ ಪ್ರಕಟವಾಗಲಿದೆ.

ಜಿಂಬಾಬ್ವೆ ಸರಣಿಗೆ ಯುವ ಪಡೆಯನ್ನು ಆಡಿಸಲಾಗಿತ್ತು. ಹಿರಿಯ ಆಟಗಾರರೆಲ್ಲಾ ವಿಶ್ರಾಂತಿ ಪಡೆದಿದ್ದರು. ಕೆಲವು ಆಟಗಾರರನ್ನು ಹೊರತುಪಡಿಸಿ ಬಹುತೇಕ ಸೀನಿಯರ್ ಆಟಗಾರರು ಶ್ರೀಲಂಕಾ ಸರಣಿಗೆ ಮರಳಲಿದ್ದಾರೆ. ಕೋಚ್ ಗೌತಮ್ ಗಂಭೀರ್ ಅವರ ಉಸ್ತುವಾರಿಯಲ್ಲಿ ಮೊದಲ ಸರಣಿ ಇದಾಗಲಿದೆ.

ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಅವರು ಟಿ20 ಮಾದರಿಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಚುಟುಕು ಮಾದರಿಗೆ ಹೊಸ ನಾಯಕನ ನೇಮಕವೂ ಆಗಬೇಕಿದೆ.

ವರದಿಯ ಪ್ರಕಾರ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ನೇಮಿಸಲಾಗುತ್ತದೆ. ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ಭಾರತದ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಮತ್ತು ಅರ್ಶದೀಪ್ ಸಿಂಗ್ ಅವರನ್ನು ಲಂಕಾ ಸರಣಿಗೆ ಆಯ್ಕೆ ಮಾಡುವ ಸಾಧ್ಯತೆಯಿದೆ.

ಮತ್ತೊಂದೆಡೆ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ರಿಷಬ್ ಪಂತ್ ಅವರಂತಹವರು ಇಷ್ಟು ಬೇಗ ತಂಡಕ್ಕೆ ಮರಳುವ ನಿರೀಕ್ಷೆಯಿಲ್ಲ ಎನ್ನುತ್ತಿದೆ ವರದಿ.

ವರದಿಯ ಪ್ರಕಾರ ಹಾರ್ದಿಕ್ ಪಾಂಡ್ಯ ಅವರು ಲಂಕಾ ಪ್ರವಾಸದ ಏಕದಿನ ಸರಣಿಯ ಭಾಗವಾಗಿರುವುದಿಲ್ಲ. ವೈಯಕ್ತಿಕ ಕಾರಣ ನೀಡಿ ಅವರು ಬಿಸಿಸಿಐಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ರೋಹಿತ್ ಶರ್ಮಾ ಅವರು ಲಭ್ಯವಿರದ ಕಾರಣ ಕೆಎಲ್ ರಾಹುಲ್ ಅವರು ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

ಇದೇ ವೇಳೆ ಅಶಿಸ್ತಿನ ಕಾರಣದಿಂದ ಬಿಸಿಸಿಐ ವಾರ್ಷಿಕ ಗುತ್ತಿಗೆಯಿಂದ ಹೊರಬಿದ್ದಿದ್ದ ಶ್ರೇಯಸ್ ಅಯ್ಯರ್ ಅವರು ಲಂಕಾ ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗುವ ಸಾಧ್ಯತೆಯಿದೆ. ಗಂಭೀರ್ ಅವರು ಮೆಂಟರ್ ಆಗಿದ್ದ ಕೆಕೆಆರ್ ತಂಡದಲ್ಲಿ ಶ್ರೇಯಸ್ ಅವರು ನಾಯಕರಾಗಿದ್ದರು ಎನ್ನುವುದು ಗಮನಾರ್ಹ.

ಟಾಪ್ ನ್ಯೂಸ್

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ARMY (2)

Jammu and Kashmir ಚುನಾವಣೆ ಕಾವು ತೀವ್ರ: ಸ್ವತಂತ್ರ ಸರಕಾರ ರಚನೆಯಾಗುವುದೇ?

ಸಿದ್ದರಾಮಯ್ಯ ಅವರ ಜನಪ್ರೀಯತೆ ಕುಗ್ಗಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ: ಸಂತೋಷ್ ಲಾಡ್

Hubballi: ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಹುನ್ನಾರ…: ಸಂತೋಷ್ ಲಾಡ್

20-kaup-1

Kaup ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ;ಅಧ್ಯಕ್ಷರಾಗಿ ಹರಿಣಾಕ್ಷಿ,ಉಪಾಧ್ಯಕ್ಷರಾಗಿ ಸರಿತಾ

Bangladesh Journalist: ಸರೋವರದಲ್ಲಿ ಬಾಂಗ್ಲಾದೇಶದ ಪತ್ರಕರ್ತೆಯ ಮೃತದೇಹ ಪತ್ತೆ…

Bangladesh Journalist: ಬಾಂಗ್ಲಾ ಸರೋವರದಲ್ಲಿ ಪತ್ರಕರ್ತೆಯ ಮೃತದೇಹ ಪತ್ತೆ…

iPhone 16 launch: ಐಫೋನ್ 16 ಸರಣಿ ಭಾರತದಲ್ಲಿ ಸೆ. 9ಕ್ಕೆ ಬಿಡುಗಡೆ

iPhone 16 launch: ಐಫೋನ್ 16 ಸರಣಿ ಭಾರತದಲ್ಲಿ ಸೆ. 9ಕ್ಕೆ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jay-shah

ICC Chairman;ಅಡೆತಡೆಗಳನ್ನು ಕಿತ್ತುಹಾಕಲು ಪ್ರಯತ್ನ, ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ:ಜಯ್ ಶಾ

KL Rahul; ಲಕ್ನೋ ನಾಯಕತ್ವ ತೊರೆದ ರಾಹುಲ್‌?

KL Rahul; ಲಕ್ನೋ ನಾಯಕತ್ವ ತೊರೆದ ರಾಹುಲ್‌?

Paralympics Games Paris 2024

Paralympics; ಪ್ಯಾರಿಸ್‌ ನಲ್ಲಿ ಪ್ಯಾರಾಲಿಂಪಿಕ್ಸ್‌ ಕಲರವ| 17ನೇ ಆವೃತ್ತಿಯ ಕ್ರೀಡಾಕೂಟ

US Open 2024: Victory for the defending champions

US Open 2024: ಹಾಲಿ ಚಾಂಪಿಯನ್ನರಿಗೆ ಗೆಲುವು

Maharaja Trophy: Shimoga hat-trick of wins

Maharaja Trophy: ಶಿವಮೊಗ್ಗ ಗೆಲುವಿನ ಹ್ಯಾಟ್ರಿಕ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

21-tumkur

Kunigal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಗಮನ ಸೆಳೆದ ತಾ.ಪಂ ಇಓ 

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ARMY (2)

Jammu and Kashmir ಚುನಾವಣೆ ಕಾವು ತೀವ್ರ: ಸ್ವತಂತ್ರ ಸರಕಾರ ರಚನೆಯಾಗುವುದೇ?

ಸಿದ್ದರಾಮಯ್ಯ ಅವರ ಜನಪ್ರೀಯತೆ ಕುಗ್ಗಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ: ಸಂತೋಷ್ ಲಾಡ್

Hubballi: ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಹುನ್ನಾರ…: ಸಂತೋಷ್ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.