Head Coach; ಟಿ20 ವಿಶ್ವಕಪ್‌ ಬಳಿಕ ಕೋಚ್‌ ಸ್ಥಾನದಿಂದ ಕೆಳಕ್ಕೆ: ದ್ರಾವಿಡ್‌ ಸ್ಪಷ್ಟನೆ

ಭಾರತ ಕ್ರಿಕೆಟ್‌ ಕೋಚ್‌ ಹುದ್ದೆಗೆ ಮರು ಅರ್ಜಿ ಸಲ್ಲಿಸಲ್ಲ ಎಂದ ಮಹಾ ಗೋಡೆ

Team Udayavani, Jun 4, 2024, 8:30 PM IST

rahul dravid

ಬೆಂಗಳೂರು: ಭಾರತ ಕ್ರಿಕೆಟ್‌ ತಂಡಕ್ಕೆ ಮುಖ್ಯ ಕೋಚ್‌ ಆಗಿ ಮುಂದುವರಿಯುವ ಸಾಧ್ಯತೆಯ ಬಗ್ಗೆ ರಾಹುಲ್‌ ದ್ರಾವಿಡ್‌ ಮೌನ ಮುರಿದ್ದಾರೆ. ಕೋಚ್‌ ಹುದ್ದೆಗೆ ಮರು ಅರ್ಜಿ ಸಲ್ಲಿಸುತ್ತಿಲ್ಲ. ಸದ್ಯ ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ ಬಳಿಕ ತಾನು ಕೋಚ್‌ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಸಂದರ್ಶನದಲ್ಲಿ ಮಾತನಾಡಿರುವ ದ್ರಾವಿಡ್‌, ಕೆಲಸ ನನಗೆ ಖುಷಿಕೊಟ್ಟಿದೆ. ಭಾರತಕ್ಕೆ ಕೋಚಿಂಗ್‌ ಮಾಡುವುದನ್ನು ನಾನು ನಿಜಕ್ಕೂ ಆನಂದಿಸಿದ್ದೇನೆ. ಯಾಕೆಂದರೆ ಇದೊಂದು ವಿಶೇಷ ಹುದ್ದೆ. ಆದರೆ ದುರದೃಷ್ಟವಶಾತ್‌, ಬೇರೆ ಬೇರೆ ವೇಳಾಪಟ್ಟಿಗಳಿವೆ. ಹೀಗಾಗಿ ಕೋಚ್‌ ಹುದ್ದೆಗೆ ನಾನು ಮರು ಅರ್ಜಿ ಸಲ್ಲಿಸುತ್ತೇನೆ ಎಂದು ನನಗನ್ನಿಸುತ್ತಿಲ್ಲ ಎಂದಿದ್ದಾರೆ.

51 ವರ್ಷದ ದ್ರಾವಿಡ್‌ 2021ರಿಂದ ಭಾರತೀಯ ಕ್ರಿಕೆಟ್‌ ತಂಡಕ್ಕೆ ಮುಖ್ಯ ಕೋಚ್‌ ಆಗಿದ್ದಾರೆ. ಆದರೆ, ಜೂ.29ರಂದು ಟಿ20 ವಿಶ್ವಕಪ್‌ ಕೊನೆಗೊಳ್ಳುವ ವೇಳೆ ದ್ರಾವಿಡ್‌ ಜವಾಬ್ದಾರಿಯೂ ಕೊನೆಗೊಳ್ಳಲಿದೆ. ಹೀಗಾಗಿ, ಈ ವಿಶ್ವಕಪ್‌ನಲ್ಲಿ ರೋಹಿತ್‌ ಶರ್ಮ ಪಡೆ ಗೆದ್ದರೆ, “ಮಹಾ ಗೋಡೆ’ ಖ್ಯಾತಿಯ ದ್ರಾವಿಡ್‌ಗೆ ಅರ್ಥಪೂರ್ಣ ವಿದಾಯವೆನಿಸಲಿದೆ. ದ್ರಾವಿಡ್‌ ಜಾಗಕ್ಕೆ ಮಾಜಿ ಕ್ರಿಕೆಟರ್‌ ಗೌತಮ್‌ ಗಂಭೀರ್‌ ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ವರದಿಗಳು ಹೇಳಿವೆ.

ಟಾಪ್ ನ್ಯೂಸ್

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!

Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!

CM ಬದಲಾವಣೆ ಒಪ್ಪಂದವೇ ಆಗಿಲ್ಲ; ಬದಲಾವಣೆಯೂ ಆಗಲ್ಲ: ದಿನೇಶ್ ಗುಂಡೂರಾವ್

CM ಬದಲಾವಣೆ ಒಪ್ಪಂದವೇ ಆಗಿಲ್ಲ; ಬದಲಾವಣೆಯೂ ಆಗಲ್ಲ: ದಿನೇಶ್ ಗುಂಡೂರಾವ್

Byadagi incident: ವಿಧಿಯಾಟಕ್ಕೆ ಬಲಿಯಾಯ್ತು ಐಎಎಸ್ ಕನಸು; ಫುಟ್ ಬಾಲ್ ಕ್ಯಾಪ್ಟನ್ ದುರ್ಮರಣ

Byadagi incident: ವಿಧಿಯಾಟಕ್ಕೆ ಬಲಿಯಾಯ್ತು ಐಎಎಸ್ ಕನಸು; ಫುಟ್ ಬಾಲ್ ಕ್ಯಾಪ್ಟನ್ ದುರ್ಮರಣ

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

How much did ‘Kalki 2898 AD’ earn at the box office on the first day?

ಬಾಕ್ಸಾಫೀಸ್ ಗೆ ಕಿಚ್ಚು ಹತ್ತಿಸಿದ ‘Kalki 2898 AD’ ಮೊದಲ ದಿನ ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

IND-W vs SA-W: ಇಂದಿನಿಂದ ಭಾರತ-ದ.ಆಫ್ರಿಕಾ ಮಹಿಳಾ ಟೆಸ್ಟ್‌ ಆರಂಭ

IND-W vs SA-W: ಇಂದಿನಿಂದ ಭಾರತ-ದ.ಆಫ್ರಿಕಾ ಮಹಿಳಾ ಟೆಸ್ಟ್‌ ಆರಂಭ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

ronny

Ronny; ಆಗಸ್ಟ್ ಗೆ ತೆರೆಗೆ ಬರಲಿದೆ ಕಿರಣ್ ರಾಜ್ ನಟನೆಯ ರಾನಿ

8-uv-fusion

Father: ಬಾಳದಾರಿಯಲ್ಲಿ ಅಪ್ಪ ಎಂಬ ಭರವಸೆ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಸಾಂಪ್ರದಾಯಿಕ ಪ್ರಯೋಗಾಲಯ ಮೀರಿ ಬಹು-ಶಿಸ್ತಿನ ವಿದ್ಯಾಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿ

ಸಾಂಪ್ರದಾಯಿಕ ಪ್ರಯೋಗಾಲಯ ಮೀರಿ ಬಹು-ಶಿಸ್ತಿನ ವಿದ್ಯಾಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.