Vandana Katariya: ಹಾಕಿ ತಂಡಕ್ಕೆ ವಂದನಾ ಕಟಾರಿಯಾ ವಾಪಸ್‌


Team Udayavani, Jan 30, 2025, 7:15 AM IST

Vandana Katariya: ಹಾಕಿ ತಂಡಕ್ಕೆ ವಂದನಾ ಕಟಾರಿಯಾ ವಾಪಸ್‌

ಹೊಸದಿಲ್ಲಿ: ಮುಂದಿನ ತಿಂಗಳು ಭುವನೇಶ್ವರದಲ್ಲಿ ನಡೆಯುವ ಎಫ್ಐಎಚ್‌ ವನಿತಾ ಪ್ರೊ ಲೀಗ್‌ ಹಾಕಿ ಪಂದ್ಯಾವಳಿಗಾಗಿ ಹಿರಿಯ ಸ್ಟ್ರೈಕರ್‌ ವಂದನಾ ಕಟಾರಿಯಾ ಭಾರತ ತಂಡಕ್ಕೆ ವಾಪಸಾಗಿದ್ದಾರೆ.

ಈ ಸರಣಿಯಲ್ಲಿ ಇಂಗ್ಲೆಂಡ್‌, ನೆದರ್ಲೆಂಡ್ಸ್‌, ಸ್ಪೇನ್‌ ಮತ್ತು ಜರ್ಮನಿ ವಿರುದ್ಧ ಭಾರತ ತಲಾ 2 ಪಂದ್ಯಗಳನ್ನು ಆಡಲಿದೆ. ಫೆ. 15ರಂದು ಸ್ಪರ್ಧೆ ಆರಂಭವಾಗಲಿದೆ.
ಮಿಡ್‌ಫಿಲ್ಡರ್‌ ಸಲೀಮಾ ಟೇಟೆ ನಾಯಕತ್ವದಲ್ಲಿ ಮುಂದು ವರಿದಿದ್ದಾರೆ. ನವನೀತ್‌ ಕೌರ್‌ ಉಪನಾಯಕಿ ಆಗಿದ್ದಾರೆ.

ವಂದನಾ ಕಟಾರಿಯಾ ಕಳೆದ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯ ವೇಳೆ ಭಾರತ ತಂಡದಲ್ಲಿರಲಿಲ್ಲ.

ಭಾರತ ತಂಡ
ಗೋಲ್‌ಕೀಪರ್: ಸವಿತಾ, ಬಿಚ್ಚುದೇವಿ ಖಾರೀಬಾಮ್‌.
ಡಿಫೆಂಡರ್: ಸುಶೀಲಾ ಚಾನು, ನಿಕ್ಕಿ ಪ್ರಧಾನ್‌, ಉದಿತಾ, ಜ್ಯೋತಿ, ಇಶಿಕಾ ಚೌಧರಿ, ಜ್ಯೋತಿ ಛತ್ರಿ.
ಮಿಡ್‌ಫಿಲ್ಡರ್: ವೈಷ್ಣವಿ ವಿ. ಫಾಲ್ಕೆ, ನೇಹಾ, ಮನೀಷಾ ಚೌಹಾಣ್‌, ಸಲೀಮಾ ಟೇಟೆ (ನಾಯಕಿ), ಸುನೇಲಿತಾ ಟೋಪೊ, ಲಾಲ್ರೆಮಿÕಯಾಮಿ, ಬಲಜೀತ್‌ ಕೌರ್‌, ಶರ್ಮಿಳಾದೇವಿ.
ಫಾರ್ವರ್ಡ್ಸ್‌: ನವನೀತ್‌ ಕೌರ್‌, ಮುಮ್ತಾಜ್‌ ಖಾನ್‌, ಪ್ರೀತಿ ದುಬೆ, ರುತುಜಾ ದಾದಾಸೊ ಪಿಸಲ್‌, ಬ್ಯೂಟಿ ಡುಂಗ್‌ಡುಂಗ್‌, ಸಂಗೀತಾ ಕುಮಾರಿ, ದೀಪಿಕಾ, ವಂದನಾ ಕಟಾರಿಯಾ.

ಟಾಪ್ ನ್ಯೂಸ್

Maha Kumbh 2025: Minister Prahlad Joshi takes holy dip at Triveni Sangam

Maha kumbh 2025: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಚಿವ ಪ್ರಹ್ಲಾದ ಜೋಶಿ

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

ಭೀಕರ ಅಪಘಾತ: ಎರಡು ಕಾರುಗಳು ನುಜ್ಜುಗುಜ್ಜು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭೀಕರ ಅಪಘಾತ: ಎರಡು ಕಾರುಗಳು ನುಜ್ಜುಗುಜ್ಜು, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IND VS PAK

Champions Trophy; ಕರಾಚಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?

Hardik Pandya

IPL ಮೊದಲ ಪಂದ್ಯದಲ್ಲೇ ನಿಷೇಧಕ್ಕೊಳಗಾಗುವ ಹಾರ್ದಿಕ್‌ ಪಾಂಡ್ಯ!

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Sandalwood: ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

Sandalwood: ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

9

Udupi, ಮಣಿಪಾಲದಲ್ಲಿ ವ್ಯಾಪಾರ ವಲಯ

8(1

Kaup: ಒಡೆಯನ ಸನ್ನಿಧಾನದಲ್ಲಿ ಉರುಳು ಸೇವೆ

5-exam

UV Fusion: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಪಂಚ ಮತ್ತು ಯುವಕರ ಮನೋವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.