Vandana Katariya: ಹಾಕಿ ತಂಡಕ್ಕೆ ವಂದನಾ ಕಟಾರಿಯಾ ವಾಪಸ್‌


Team Udayavani, Jan 30, 2025, 7:15 AM IST

Vandana Katariya: ಹಾಕಿ ತಂಡಕ್ಕೆ ವಂದನಾ ಕಟಾರಿಯಾ ವಾಪಸ್‌

ಹೊಸದಿಲ್ಲಿ: ಮುಂದಿನ ತಿಂಗಳು ಭುವನೇಶ್ವರದಲ್ಲಿ ನಡೆಯುವ ಎಫ್ಐಎಚ್‌ ವನಿತಾ ಪ್ರೊ ಲೀಗ್‌ ಹಾಕಿ ಪಂದ್ಯಾವಳಿಗಾಗಿ ಹಿರಿಯ ಸ್ಟ್ರೈಕರ್‌ ವಂದನಾ ಕಟಾರಿಯಾ ಭಾರತ ತಂಡಕ್ಕೆ ವಾಪಸಾಗಿದ್ದಾರೆ.

ಈ ಸರಣಿಯಲ್ಲಿ ಇಂಗ್ಲೆಂಡ್‌, ನೆದರ್ಲೆಂಡ್ಸ್‌, ಸ್ಪೇನ್‌ ಮತ್ತು ಜರ್ಮನಿ ವಿರುದ್ಧ ಭಾರತ ತಲಾ 2 ಪಂದ್ಯಗಳನ್ನು ಆಡಲಿದೆ. ಫೆ. 15ರಂದು ಸ್ಪರ್ಧೆ ಆರಂಭವಾಗಲಿದೆ.
ಮಿಡ್‌ಫಿಲ್ಡರ್‌ ಸಲೀಮಾ ಟೇಟೆ ನಾಯಕತ್ವದಲ್ಲಿ ಮುಂದು ವರಿದಿದ್ದಾರೆ. ನವನೀತ್‌ ಕೌರ್‌ ಉಪನಾಯಕಿ ಆಗಿದ್ದಾರೆ.

ವಂದನಾ ಕಟಾರಿಯಾ ಕಳೆದ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯ ವೇಳೆ ಭಾರತ ತಂಡದಲ್ಲಿರಲಿಲ್ಲ.

ಭಾರತ ತಂಡ
ಗೋಲ್‌ಕೀಪರ್: ಸವಿತಾ, ಬಿಚ್ಚುದೇವಿ ಖಾರೀಬಾಮ್‌.
ಡಿಫೆಂಡರ್: ಸುಶೀಲಾ ಚಾನು, ನಿಕ್ಕಿ ಪ್ರಧಾನ್‌, ಉದಿತಾ, ಜ್ಯೋತಿ, ಇಶಿಕಾ ಚೌಧರಿ, ಜ್ಯೋತಿ ಛತ್ರಿ.
ಮಿಡ್‌ಫಿಲ್ಡರ್: ವೈಷ್ಣವಿ ವಿ. ಫಾಲ್ಕೆ, ನೇಹಾ, ಮನೀಷಾ ಚೌಹಾಣ್‌, ಸಲೀಮಾ ಟೇಟೆ (ನಾಯಕಿ), ಸುನೇಲಿತಾ ಟೋಪೊ, ಲಾಲ್ರೆಮಿÕಯಾಮಿ, ಬಲಜೀತ್‌ ಕೌರ್‌, ಶರ್ಮಿಳಾದೇವಿ.
ಫಾರ್ವರ್ಡ್ಸ್‌: ನವನೀತ್‌ ಕೌರ್‌, ಮುಮ್ತಾಜ್‌ ಖಾನ್‌, ಪ್ರೀತಿ ದುಬೆ, ರುತುಜಾ ದಾದಾಸೊ ಪಿಸಲ್‌, ಬ್ಯೂಟಿ ಡುಂಗ್‌ಡುಂಗ್‌, ಸಂಗೀತಾ ಕುಮಾರಿ, ದೀಪಿಕಾ, ವಂದನಾ ಕಟಾರಿಯಾ.

ಟಾಪ್ ನ್ಯೂಸ್

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

14-uv-fusion

Bhagavad Gita: ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ

13-uv-fusion

UV Fusion: ತೆರೆಯಲು ಬಯಸದ ಮನದ ಪುಟ!

Mangaluru: ಮಗುವಿನ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿ ಹೊರತೆಗೆದ ವೈದ್ಯರು

Mangaluru: ಮಗುವಿನ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿ ಹೊರತೆಗೆದ ವೈದ್ಯರು

Precautionary measures to prevent load shedding this time: Minister K.J. George

Electricity: ಈ ಬಾರಿ ಲೋಡ್‌ ಶೆಡ್ಡಿಂಗ್‌ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್

Belagavi: Massive explosion of gelatin stick in stone quarry

Belagavi: ಕಲ್ಲಿನ ಕ್ವಾರಿಯಲ್ಲಿ ಜಿಲೆಟಿನ್ ಕಡ್ಡಿ ಭಾರೀ ಪ್ರಮಾಣದ ಸ್ಪೋಟ; ಆತಂಕದಲ್ಲಿ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

IND VS PAK

Champions Trophy; ಕರಾಚಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?

Hardik Pandya

IPL ಮೊದಲ ಪಂದ್ಯದಲ್ಲೇ ನಿಷೇಧಕ್ಕೊಳಗಾಗುವ ಹಾರ್ದಿಕ್‌ ಪಾಂಡ್ಯ!

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

15-yellapur

Yellapur: ಕಂದಕಕ್ಕೆ ಬಿದ್ದ ಸರಕು ತುಂಬಿದ ಲಾರಿ; ಚಾಲಕ ಹಾಗೂ ನಿರ್ವಾಹಕ ಪಾರು

Manipal: ಫೆ.21, 22ರಂದು 6 ನೇ ರಾಷ್ಟ್ರೀಯ ಸಮ್ಮೇಳನ

Manipal: ಮಾಹೆ; ಆಧುನಿಕ ಗ್ರಂಥಾಲಯಗಳ ನಿರ್ವಹಣೆ: ಫೆ. 21, 22: 6ನೇ ರಾಷ್ಟ್ರೀಯ ಸಮ್ಮೇಳನ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

14-uv-fusion

Bhagavad Gita: ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.