Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ


Team Udayavani, Apr 27, 2024, 12:56 AM IST

1-weqeqwewe

ಹೈದರಾಬಾದ್‌: “ಎದುರಾಳಿಗೆ ಟಾರ್ಗೆಟ್‌ ನೀಡುವುದರಲ್ಲಿ ನಾವು ಬಹಳ ಮುಂದಿ ದ್ದೇವೆ, ಆದರೆ ನಮ್ಮ ಚೇಸಿಂಗ್‌ ಸಾಮರ್ಥ್ಯ ವನ್ನು ತೆರೆದಿರಿಸಬೇಕಾದ ಸಮಯ ವೀಗ ಎದುರಾಗಿದೆ’ ಎಂಬುದಾಗಿ ಸನ್‌ರೈಸರ್ ಹೈದರಾಬಾದ್‌ ತಂಡದ ಪ್ರಧಾನ ಕೋಚ್‌ ಡೇನಿಯಲ್‌ ವೆಟೋರಿ ಹೇಳಿದ್ದಾರೆ.

ಗುರುವಾರ ರಾತ್ರಿ ತವರಿನಲ್ಲೇ ಆಡಲಾದ ಆರ್‌ಸಿಬಿ ಎದುರಿನ ದ್ವಿತೀಯ ಸುತ್ತಿನ ಪಂದ್ಯವನ್ನು 35 ರನ್ನುಗಳಿಂದ ಸೋತ ಬಳಿಕ ವೆಟೋರಿ ಈ ಹೇಳಿಕೆ ನೀಡಿದ್ದಾರೆ.

ಈ ಮುಖಾಮುಖಿಯಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ 7 ವಿಕೆಟಿಗೆ 206 ರನ್‌ ಪೇರಿಸಿದರೆ, ಹೈದರಾಬಾದ್‌ 8 ವಿಕೆಟಿಗೆ 171 ರನ್‌ ಗಳಿಸಿ ಶರಣಾಯಿತು. ಇದರೊಂದಿಗೆ ಆರ್‌ಸಿಬಿ ಮೊದಲ ಸುತ್ತಿನಲ್ಲಿ ಅನು ಭವಿ ಸಿದ 25 ರನ್ನುಗಳ ಸೋಲಿಗೆ ಸೇಡು ತೀರಿಸಿಕೊಂಡಿತು.

ಈ ಸೀಸನ್‌ನಲ್ಲಿ 3 ಸಲ 250 ಪ್ಲಸ್‌ ಸ್ಕೋರ್‌ ದಾಖಲಿಸಿ ಎದುರಾಳಿಗೆ ಭೀತಿ ಹುಟ್ಟಿಸಿದ ಹೈದರಾ ಬಾದ್‌ ಸುಲಭದಲ್ಲಿ 207 ರನ್‌ ಗಳಿಸ ಬೇಕಿತ್ತು. ಆದರೆ ಹೈದರಾಬಾದ್‌ ಬ್ಯಾಟರ್ ಸಿಡಿಯುವುದೇನಿದ್ದರೂ ಮೊದಲು ಬ್ಯಾಟಿಂಗ್‌ ನಡೆಸುವ ವೇಳೆ ಮಾತ್ರ, ಚೇಸಿಂಗ್‌ನಲ್ಲಿ ಹಿಂದೆ ಎಂಬುದು ಸಾಬೀತಾಗಿದೆ.

“ಕಳೆದ 4 ಪಂದ್ಯಗಳಲ್ಲಿ ನಮ್ಮ ಆಟ ನಿಜಕ್ಕೂ ಅತ್ಯುತ್ತಮ ಮಟ್ಟದಲ್ಲಿತ್ತು. ಇಲ್ಲಿ ಸೋತರೂ ಕೊನೆಯಲ್ಲಿ ಕೆಲವು ವಿಕೆಟ್‌ಗಳು ಕೈಲಿದ್ದವು. ಹೀಗಾಗಿ ಈ ಗುರಿಯನ್ನು ಖಂಡಿತ ಸಾಧಿಸ ಬಹುದಿತ್ತು. ಹಿಂದಿನ ಪಂದ್ಯಗಳಲ್ಲಿ ಗಳಿಸಿದ ಸ್ಫೂರ್ತಿಯೇ ಸಾಕಿತ್ತು. ಆದರೆ ನಾವು ಚೇಸಿಂಗ್‌ನಲ್ಲಿ ಇನ್ನಷ್ಟು ಸುಧಾರಣೆ ಕಾಣಬೇಕಿದೆ ಎಂಬುದನ್ನು ಈ ಪಂದ್ಯ ಸಾಬೀತುಪಡಿಸಿದೆ’ ಎಂಬುದಾಗಿ ವೆಟೋರಿ ಹೇಳಿದರು.

“ಇಷ್ಟು ಸಮಯ ಸ್ಫೋಟಕ ಆಟವಾಡುತ್ತಿದ್ದ ನಮ್ಮ ಆರಂಭಿಕರು ಇಲ್ಲಿ ಯಶಸ್ಸು ಕಾಣಲಿಲ್ಲ. ಅಗ್ರ ಕ್ರಮಾಂಕ ಕುಸಿತ ಅನುಭವಿಸಿತು. ಆದರೆ ಒಂದಂತೂ ಸಾಬೀತಾಗಿದೆ, ಐಪಿಎಲ್‌ನಲ್ಲಿ ಯಾವುದೇ ತಂಡ ಯಾರನ್ನು ಬೇಕಾದರೂ ಸೋಲಿಸಬಲ್ಲದು…’ ಎಂದರು.

ಟಾಪ್ ನ್ಯೂಸ್

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

1-jock

Wimbledon ಟೆನಿಸ್‌ : ಜೊಕೋವಿಕ್‌ 3ನೇ ಸುತ್ತಿಗೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.