ಸನ್‌ರೈಸರ್ ಹೈದರಾಬಾದ್‌-ಡೆಲ್ಲಿ ಕ್ಯಾಪಿಟಲ್ಸ್‌ ಮೊದಲ ಮುಖಾಮುಖಿ


Team Udayavani, May 5, 2022, 8:20 AM IST

 ಸನ್‌ರೈಸರ್ ಹೈದರಾಬಾದ್‌-ಡೆಲ್ಲಿ ಕ್ಯಾಪಿಟಲ್ಸ್‌ ಮೊದಲ ಮುಖಾಮುಖಿ

ಮುಂಬಯಿ: ಸನ್‌ರೈಸರ್ ಹೈದರಾಬಾದ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಗುರುವಾರ ದೊಡ್ಡ ನಿರೀಕ್ಷೆಯನ್ನು ಹೊತ್ತು ಅಂಗಳಕ್ಕಿಳಿಯಲಿವೆ. ಇದು ಪ್ರಸಕ್ತ ಸೀಸನ್‌ನಲ್ಲಿ ಇತ್ತಂಡಗಳ ನಡುವಿನ ಮೊದಲ ಮುಖಾಮುಖಿ.

ಸೋಲಿನ ಆರಂಭದ ಬಳಿಕ ಸತತ 5 ಪಂದ್ಯ ಗೆದ್ದು ಓಟ ಆರಂಭಿಸಿದ ಹೈದರಾಬಾದ್‌ ಈಗ ಮತ್ತೆ ಸೋಲಿನ ಹಾದಿ ಹಿಡಿದಿದೆ. ಆದರೆ ಟಾಪ್‌ ಫೋರ್‌ ಸ್ಥಾನಕ್ಕೇನೂ ಧಕ್ಕೆಯಾಗಿಲ್ಲ. ಇನ್ನೂ 5 ಪಂದ್ಯಗಳನ್ನು ಆಡಲಿಕ್ಕಿರುವುದರಿಂದ ಕೇನ್‌ ವಿಲಿಯಮ್ಸನ್‌ ಪಡೆಯ ಮುನ್ನಡೆಗೆ ಹೇಳಿಕೊಳ್ಳುವಂಥ ಆತಂಕವೇನೂ ಇಲ್ಲ.

ಆದರೆ ರಿಷಭ್‌ ಪಂತ್‌ ನೇತೃತ್ವದ, ರಿಕಿ ಪಾಂಟಿಂಗ್‌ ಮಾರ್ಗದರ್ಶನದ ಡೆಲ್ಲಿ ಕ್ಯಾಪಿಟಲ್ಸ್‌ ಸ್ಥಿತಿ ತುಸು ಗಂಭೀರವಾಗಿದೆ. ಆಡಿದ 9 ಪಂದ್ಯಗಳಲ್ಲಿ ಅದು ನಾಲ್ಕನ್ನಷ್ಟೇ ಗೆದ್ದಿದೆ. ಅಸ್ಥಿರ ಪ್ರದರ್ಶನ ತಂಡಕ್ಕೆ ಮುಳುವಾಗಿ ಪರಿಣಮಿಸಿದೆ. ಹೀಗಾಗಿ ಡೆಲ್ಲಿಗೆ ತುರ್ತಾಗಿ ಗೆಲುವಿನ ಟಾನಿಕ್‌ ಬೇಕಿದೆ.

ಡೆಲ್ಲಿಗೆ ಬೌಲಿಂಗ್‌ ಸಮಸ್ಯೆ: ಡೆಲ್ಲಿಗೆ ದೊಡ್ಡ ಸಮಸ್ಯೆಯಾಗಿ ರುವುದು ಬೌಲಿಂಗ್‌ ವಿಭಾಗದ್ದು. ದಕ್ಷಿಣ ಆಫ್ರಿಕಾದ ವೇಗಿ ಆ್ಯನ್ರಿಚ್‌ ನೋರ್ಜೆ ಆಗಮನದಿಂದ ಈ ಸಮಸ್ಯೆ ಬಗೆ ಹರಿದೀತೆಂದು ಭಾವಿಸಲಾಗಿತ್ತು. ಆದರೆ ಎರಡು ಬೀಮರ್‌ಗಳು ಅವರಿಗೆ ಮುಳುವಾಗಿ ಪರಿಣಮಿಸಿವೆ. ಕುಲದೀಪ್‌ ಯಾದವ್‌ (17 ವಿಕೆಟ್‌) ಮತ್ತು ಖಲೀಲ್‌ ಅಹ್ಮದ್‌ (11 ವಿಕೆಟ್‌) ಹೊರತುಪಡಿಸಿ ಬೇರೆ ಯಾರೂ ಯಶಸ್ಸು ಕಂಡಿಲ್ಲ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.