Super 8 ; ಅಫ್ಘಾನ್‌ ಅದೃಷ್ಟ ಬಲ್ಲವರಾರು?: ಬಾಂಗ್ಲಾದೇಶಕ್ಕೂ ಇದೆ ಅವಕಾಶ!


Team Udayavani, Jun 25, 2024, 12:24 AM IST

1-wewewewq

ಕಿಂಗ್‌ಸ್ಟನ್‌: ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಅಫ್ಘಾನಿಸ್ಥಾನ ಕನಸಿನ ಓಟ ಬೆಳೆಸಿದೆ. ಭಾರತದ ಬಳಿಕ ಏಷ್ಯಾದ 2ನೇ ಪ್ರಬಲ ತಂಡವಾಗಿ ಸೆಮಿಫೈನಲ್‌ ರೇಸ್‌ನಲ್ಲಿ ಉಳಿದುಕೊಂಡಿದೆ. ಆದರೆ ರಶೀದ್‌ ಖಾನ್‌ ಪಡೆಯ ಅದೃಷ್ಟ ಹೇಗಿದೆ ಎಂಬುದನ್ನು ಅರಿಯಲು ಮಂಗಳವಾರ ಬೆಳಗಿನ ಕೊನೆಯ ಲೀಗ್‌ ಪಂದ್ಯದ ವರೆಗೆ ಕಾಯಬೇಕಾಗಿದೆ. ಭಾರತದ ವಿರುದ್ಧ ಆಸ್ಟ್ರೇಲಿಯ ಸೋತಿರುವುದರಿಂದ ಈ ಪಂದ್ಯ ಮೂರು ತಂಡಗಳಿಗೆ ನಿರ್ಣಾಯಕವಾಗಲಿದೆ.

ಶನಿವಾರದ ಸೂಪರ್‌-8 ಸುತ್ತಿನ ಪಂದ್ಯದಲ್ಲಿ ಪ್ರಬಲ ಹಾಗೂ ನೆಚ್ಚಿನ ಆಸ್ಟ್ರೇಲಿಯವನ್ನು ದಿಂಡುರುಳಿಸುವ ಮೂಲಕ ಅಫ್ಘಾನಿಸ್ಥಾನಕ್ಕೆ ಪ್ರಪ್ರಥಮ ವಿಶ್ವಕಪ್‌ ಸೆಮಿಫೈನಲ್‌ ಹಾದಿಯೊಂದು ತೆರೆದುಕೊಂಡಿತ್ತು. ಆಸ್ಟ್ರೇಲಿಯವನ್ನು ಮಣಿಸಿದ ಅಂಗಳದಲ್ಲೇ ಅಫ್ಘಾನ್‌ ಪಡೆ ಬಾಂಗ್ಲಾವನ್ನು ಎದುರಿಸಲಿದೆ. ಇದು ನಿಧಾನ ಗತಿಯ ಬೌಲರ್‌ಗಳಿಗೆ ನೆರವು ನೀಡುವ ಟ್ರ್ಯಾಕ್‌. ಕಾಂಗರೂಗಳನ್ನು ಉರುಳಿಸುವಲ್ಲಿ ಗುಲ್ಬದಿನ್‌ ನೈಬ್‌, ನವೀನ್‌ ಉಲ್‌ ಹಕ್‌ ಪಾತ್ರ ಮಹತ್ವದ್ದಾಗಿತ್ತು. ಜತೆಗೆ ವಿಶ್ವ ದರ್ಜೆಯ ಸ್ಪಿನ್ನರ್‌ ರಶೀದ್‌, ಮೊಹಮ್ಮದ್‌ ನಬಿ, ಫ‌ಜಲ್‌ ಹಕ್‌ ಫಾರೂಖಿ ಕೂಡ ಅಪಾಯಕಾರಿಗಳು.ರೆಹಮಾನುಲ್ಲ ಗುರ್ಬಜ್‌, ಇಬ್ರಾಹಿಂ ಜದ್ರಾನ್‌, ಅಜ್ಮತುಲ್ಲ ಒಮರ್‌ಜಾಯ್‌, ಕರೀಂ ಜನ್ನತ್‌ ಅವರನ್ನೊಳಗೊಂಡ ಬ್ಯಾಟಿಂಗ್‌ ಪಡೆ ಕೂಡ ಬಲಿಷ್ಠ.

ಬಾಂಗ್ಲಾದೇಶಕ್ಕೂ ಇದೆ ಅವಕಾಶ !
ಆಸಕ್ತಿದಾಯಕ ಅರ್ಹತಾ ಸನ್ನಿವೇಶ ನಿರ್ಮಾಣವಾಗಿದ್ದು ಬಾಂಗ್ಲಾದೇಶ 61 ಕ್ಕಿಂತ ಹೆಚ್ಚು ರನ್‌ಗಳಿಂದ ಗೆದ್ದರೆ ಅಥವಾ 13 ಓವರ್‌ಗಳಲ್ಲಿ ಚೇಸ್ ಮಾಡಿದರೆ ಸೆಮಿ ಅರ್ಹತೆ ಪಡೆಯುತ್ತದೆ.ಬಾಂಗ್ಲಾದೇಶ 61 ರನ್‌ಗಳಿಗಿಂತ ಕಡಿಮೆ ಅಂತರದಲ್ಲಿ ಗೆದ್ದರೆ ಆಸ್ಟ್ರೇಲಿಯ ಸೆಮಿ ಫೈನಲ್ ಪ್ರವೇಶಿಸುತ್ತದೆ. ಬಾಂಗ್ಲಾದೇಶವನ್ನು ಸೋಲಿಸಿದರೆ ಅಫ್ಘಾನಿಸ್ಥಾನ ಅರ್ಹತೆ ಪಡೆಯುತ್ತದೆ. ಆಸೀಸ್ ಮತ್ತು ಅಫ್ಘಾನ್ ತಲಾ ಒಂದು ಪಂದ್ಯವನ್ನು ಮಾತ್ರ ಗೆದ್ದಿದ್ದು ಬಾಂಗ್ಲಾ ಅದ್ಭುತ ಸಾಹಸ ಮಾಡಿದರೆ ಅದಕ್ಕೂ ಒಂದು ಅವಕಾಶವಿದೆ.

ಟಾಪ್ ನ್ಯೂಸ್

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

1-sikka

India ಸರಣಿಗೆ ಜಿಂಬಾಬ್ವೆ ತಂಡ : ಸಿಕಂದರ್‌ ರಝ ನಾಯಕ

jay-shah

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.