Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video


Team Udayavani, Oct 20, 2024, 7:50 AM IST

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

ಮಸ್ಕತ್:‌ ಎಸಿಸಿ ಎಮರ್ಜಿಂಗ್‌ ಏಷ್ಯಾ ಕಪ್‌ (Emerging Asia Cup 2024) ಕೂಟದಲ್ಲಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಪಾಕಿಸ್ತಾನ ಎ ವಿರುದ್ದ ಶನಿವಾರ (ಅ.19) ನಡೆದ ರೋಚಕ ಹಣಾಹಣಿಯಲ್ಲಿ ಭಾರತ ಎ ತಂಡವು 7 ರನ್‌ ಅಂತರದ ಗೆಲುವು ಸಾಧಿಸಿದೆ.

ಒಮಾನ್‌ ನ ಮಸ್ಕತ್‌ ನ ಅಲ್ ಅಮರತ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತವು 20 ಓವರ್‌ ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 183 ರನ್‌ ಗಳಿಸಿದರೆ, ಪಾಕಿಸ್ಥಾನ ಎ ತಂಡವು 176 ರನ್‌ ಮಾತ್ರ ಗಳಿಸಲು ಸಾಧ್ಯವಾಯಿತು.

ಭಾರತ ಎ ತಂಡದ ರಮಣದೀಪ್ ಸಿಂಗ್ (Ramandeep Singh) ಅವರು ಅತ್ಯದ್ಭುತ ಕ್ಯಾಚ್‌ ಪಡೆದು ಎಲ್ಲರನ್ನೂ ಚಕಿತಗೊಳಿಸಿದರು. ಪಾಕಿಸ್ತಾನ ಎ ತಂಡದ ಯಾಸಿರ್ ಖಾನ್ ಹೊಡೆದ ಚೆಂಡು ಬೌಂಡರಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಓಡಿಬಂದು ಡೈವ್‌ ಹಾಕಿದ ರಮಣದೀಪ್‌ ಸಿಂಗ್‌ ಸೂಪರ್‌ ಮ್ಯಾನ್‌ ರೀತಿಯಲ್ಲಿ ಹಿಡಿದರು. ಎದುರಾಳಿ ಪಾಕಿಸ್ತಾನ ತಂಡದ ಆಟಗಾರರು ಮಾತ್ರವಲ್ಲದೆ ಭಾರತೀಯ ಆಟಗಾರರೂ ಒಂದು ಕ್ಷಣ ಅಚ್ಚರಿಪಟ್ಟರು.

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಎ ತಂಡಕ್ಕೆ ನಾಯಕ ತಿಲಕ್‌ ವರ್ಮಾ, ಕೀಪರ್‌ ಪ್ರಭ್‌ ಸಿಮ್ರನ್‌ ಸಿಂಗ್‌ ಮತ್ತು ಅಭಿಷೇಕ್‌ ಶರ್ಮಾ ನೆರವಾದರು. ತಿಲಕ್‌ 44 ರನ್‌, ಸಿಮ್ರನ್‌ 36 ರನ್‌ ಮತ್ತು ಅಭಿಷೇಕ್‌ ಶರ್ಮಾ 35 ರನ್‌ ಮಾಡಿದರು. ರಮಣದೀಪ್‌ ಸಿಂಗ್‌ 17 ರನ್‌ ಮಾಡಿದರು.

ಪಾಕಿಸ್ತಾನ ಎ ತಂಡದ ಪರ ಯಾಸಿರ್‌ ಖಾನ್‌ 33 ರನ್‌, ಅರಾಫತ್‌ ಮಿನ್ಹಾಸ್‌ 41 ರನ್‌ ಮತ್ತು ಅಬ್ದುಲ್‌ ಸಮದ್‌ 25 ರನ್‌ ಮಾಡಿದರು. ಅನ್ಶುಲ್‌ ಕಾಂಬೋಜ್‌ ಮೂರು ವಿಕೆಟ್‌, ರಶಿಕ್‌ ಸಲಾಮ್‌ ಮತ್ತು ನಿಶಾಂತ್‌ ಸಂಧು ತಲಾ ಎರಡು ವಿಕೆಟ್‌ ಪಡೆದರು.

ಟಾಪ್ ನ್ಯೂಸ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

1-saasd

Women’s T20 World Cup ಇಂದು ಫೈನಲ್‌: ನ್ಯೂಜಿಲ್ಯಾಂಡ್‌-ದಕ್ಷಿಣ ಆಫ್ರಿಕಾ ಹೋರಾಟ

1–a-pro

ProKabaddi; ಆಕ್ರಮಣಕಾರಿ ಆಟ: ತಲೈವಾಸ್‌ಗೆ ಜಯ

1-a-hck

Sultan of Johor Cup ಹಾಕಿ: ಭಾರತ ಗೆಲುವಿನ ಆರಂಭ

Ranji Trophy: ಕರ್ನಾಟಕ-ಕೇರಳ ರಣಜಿ; ಮುಂದುವರಿದ ಮಳೆ ಕಾಟ

Ranji Trophy: ಕರ್ನಾಟಕ-ಕೇರಳ ರಣಜಿ; ಮುಂದುವರಿದ ಮಳೆ ಕಾಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

Shimoga: ಕೊಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga: ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.