![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 10, 2020, 3:19 PM IST
ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಬೇಕೆಂಬ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಕೈಗೆತ್ತಿಕೊಂಡಿದೆ. ಕೆಲವು ತಿಂಗಳ ಹಿಂದೆಯೇ ಗಂಗೂಲಿ ಮತ್ತು ಜಯ್ ಶಾ ಅವರ ಅಧಿಕಾರಾವಧಿ ಮುಗಿದುಹೋಗಿದೆ.
ಸದ್ಯ ಅವರು ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಅಧಿಕಾರದಲ್ಲಿ ಮುಂದುವರಿದ್ದಾರೆ. ಬಿಸಿಸಿಐನ ಹೊಸ ನಿಯಮಗಳ ಪ್ರಕಾರ, ಪದಾಧಿಕಾರಿಗಳು ಸತತ 6 ವರ್ಷಗಳ ಅಧಿಕಾರಾವಧಿ ನಂತರ 3 ವರ್ಷ ಕಡ್ಡಾಯ ವಿಶ್ರಾಂತಿ ಪಡೆಯಲೇಬೇಕು. ಬಿಸಿಸಿಐ ಮತ್ತು ರಾಜ್ಯಸಂಸ್ಥೆಯಲ್ಲಿ ಪ್ರತ್ಯೇಕವಾಗಿ 6 ವರ್ಷವಾಗಿರಬಹುದು, ಎರಡೂ ಸೇರಿಯೂ ಆಗಿರಬಹುದು; 3 ವರ್ಷ ವಿಶ್ರಾಂತಿ ಅನಿವಾರ್ಯ. ಈ ನಿಯಮವನ್ನು ಬದಲಿಸಬೇಕು ಎನ್ನುವುದು ಬಿಸಿಸಿಐ ಸಲ್ಲಿಸಿದ ಅರ್ಜಿಯ ಮುಖ್ಯಾಂಶ.
ಒಂದು ವೇಳೆ ನ್ಯಾಯಪೀಠ ಇದನ್ನು ಒಪ್ಪಿಕೊಂಡರೆ ಲೋಧಾ ಸಮಿತಿ ಮಾಡಿದ ನಿಯಮವೇ ಸಡಿಲವಾದಂತಾಗುತ್ತದೆ. ಒಪ್ಪಿಕೊಳ್ಳದಿದ್ದರೆ ಗಂಗೂಲಿಯಂತಹ ಸಮರ್ಥರು ಬಿಸಿಸಿಐ ಆಡಳಿತದಿಂದ ದೂರಾಗುವ ಪರಿಸ್ಥಿತಿ ಎದುರಿಸುತ್ತಾರೆ. ಇದು ಸ್ವತಃ ಕ್ರಿಕೆಟ್ ಬೆಳವಣಿಗೆಗೂ ಅಪಾಯಕಾರಿ ಎಂದು ವಾದಿಸಲಾಗಿದೆ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.