T 20 ಅಭ್ಯಾಸ ಪಂದ್ಯ; ಆಸೀಸ್‌ಗೆ ಆಘಾತವಿಕ್ಕಿದ ವಿಂಡೀಸ್‌


Team Udayavani, May 31, 2024, 11:00 PM IST

1-ct-a

ಪೋರ್ಟ್‌ ಆಫ್ ಸ್ಪೇನ್‌ (ಟ್ರಿನಿಡಾಡ್‌): ಟಿ20 ಅಭ್ಯಾಸ ಪಂದ್ಯದಲ್ಲಿ ಆತಿಥೇಯ ವೆಸ್ಟ್‌ ಇಂಡೀಸ್‌ 9 ಸದಸ್ಯರ ಆಸ್ಟ್ರೇಲಿಯ ತಂಡವನ್ನು 35 ರನ್ನುಗಳಿಂದ ಮಣಿಸಿದೆ.

ಇಲ್ಲಿನ “ಕ್ವೀನ್ಸ್‌ ಪಾರ್ಕ್‌ ಓವಲ್‌’ ಸ್ಟೇಡಿಯಂನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದ ವೆಸ್ಟ್‌ ಇಂಡೀಸ್‌ 4ಕ್ಕೆ 257 ರನ್‌ ಪೇರಿಸಿ ಸವಾಲೊಡ್ಡಿತು. ಜವಾಬಿತ್ತ ಆಸ್ಟ್ರೇಲಿಯ 7 ವಿಕೆಟಿಗೆ 222 ರನ್‌ ಬಾರಿಸಿ ಶರಣಾಯಿತು.
ನಿಕೋಲಸ್‌ ಪೂರಣ್‌ ಮತ್ತು ನಾಯಕ ರೋವ¾ನ್‌ ಪೊವೆಲ್‌ ಅವರ ಸ್ಫೋಟಕ ಅರ್ಧ ಶತಕ, ಶಫೇìನ್‌ ರುದರ್‌ಫೋರ್ಡ್‌ ಅವರ ಬಿರುಸಿನ ಬ್ಯಾಟಿಂಗ್‌ ವಿಂಡೀಸ್‌ ಸರದಿಯ ಆಕರ್ಷಣೆ ಆಗಿತ್ತು. ಪೂರಣ್‌ ಕೇವಲ 25 ಎಸೆತಗಳಿಂದ 75 ರನ್‌ ಬಾರಿಸಿದರು. ಸಿಡಿಸಿದ್ದು 8 ಸಿಕ್ಸರ್‌ ಹಾಗೂ 5 ಫೋರ್‌. ಪೊವೆಲ್‌ 25 ಎಸೆತಗಳನ್ನೆದುರಿಸಿ 52 ರನ್‌ ಹೊಡೆದರು (4 ಬೌಂಡರಿ, 4 ಸಿಕ್ಸರ್‌). ರುದರ್‌ಫೋರ್ಡ್‌ ಗಳಿಕೆ 18 ಎಸೆತಗಳಿಂದ ಅಜೇಯ 47 ರನ್‌ (4 ಬೌಂಡರಿ, 4 ಸಿಕ್ಸರ್‌).

ದೊಡ್ಡ ಮೊತ್ತದ ಚೇಸಿಂಗ್‌ ವೇಳೆ ಆಸ್ಟ್ರೇಲಿಯ ಅಗ್ರ ಕ್ರಮಾಂಕದ ಕುಸಿತಕ್ಕೆ ಸಿಲುಕಿತು. ಆದರೆ ಜೋಶ್‌ ಇಂಗ್ಲಿಸ್‌ (55), ನಥನ್‌ ಎಲ್ಲಿಸ್‌ 39), ಟಿಮ್‌ ಡೇವಿಡ್‌ ಮತ್ತು ಮ್ಯಾಥ್ಯೂ ವೇಡ್‌ (ತಲಾ 25) ಪ್ರಯತ್ನದಿಂದ ಇನ್ನೂರರ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

ನಮೀಬಿಯಾ ಜಯ
ಟರೂಬ: ಇನ್ನೊಂದು ಅಭ್ಯಾಸ ಪಂದ್ಯದಲ್ಲಿ ನಮೀಬಿಯಾ ಡಿಎಲ್‌ಎಸ್‌ ನಿಯಮದಂತೆ ಪಪುವಾ ನ್ಯೂ ಗಿನಿಯಾ (ಪಿಎನ್‌ಜಿ) ತಂಡವನ್ನು ಮಣಿಸಿತು. ಪಿಎನ್‌ಜಿ 7ಕ್ಕೆ 109 ರನ್‌ ಮಾಡಿದರೆ, ನಮೀಬಿಯಾ 16.5 ಓವರ್‌ಗಳಲ್ಲಿ 6ಕ್ಕೆ 93 ರನ್‌ ಗಳಿಸಿದ ವೇಳೆ ಮಳೆ ಸುರಿಯಿತು. ಆಗ ಡಿಎಲ್‌ಎಸ್‌ ನಿಯಮದಂತೆ ನಮೀಬಿಯ ಮುಂದಿತ್ತು.

ಡಲ್ಲಾಸ್‌ನಲ್ಲಿ ಮಳೆ
ಡಲ್ಲಾಸ್‌ನಲ್ಲಿ ಮುಂದುವರಿದ ಮಳೆಯ ಕಾರಣ ನೆದರ್ಲೆಂಡ್ಸ್‌-ಕೆನಡಾ ನಡುವಿನ ಅಭ್ಯಾಸ ಪಂದ್ಯ ಒಂದೂ ಎಸೆತ ಕಾಣದೆ ರದ್ದುಗೊಂಡಿತು.

ಟಾಪ್ ನ್ಯೂಸ್

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

1-bevas

Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.