ಟಿ20: ನ್ಯೂಜಿಲ್ಯಾಂಡಿಗೆ ಸುಲಭ ಜಯ


Team Udayavani, Jan 23, 2018, 6:40 AM IST

PAK-NZ.jpg

ವೆಲ್ಲಿಂಗ್ಟನ್‌: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಯಲ್ಲಿ 5-0 ವೈಟ್‌ವಾಶ್‌ ಅನುಭವಿಸಿದ ಸಂಕಟದಲ್ಲಿರುವ ಪಾಕಿಸ್ಥಾನ ಟಿ20 ಸರಣಿಯಲ್ಲೂ ಕಳಪೆ ಬ್ಯಾಟಿಂಗ್‌ ಮುಂದುವರಿಸಿ ಆಘಾತಕ್ಕೆ ಸಿಲುಕಿದೆ. 

ಸೋಮವಾರದ ಮೊದಲ ಮುಖಾಮುಖೀಯಲ್ಲಿ ಆತಿಥೇಯ ಕಿವೀಸ್‌ ಸಫ‌ìರಾಜ್‌ ಅಹ್ಮದ್‌ ಬಳಗವನ್ನು 7 ವಿಕೆಟ್‌ಗಳಿಂದ ಸುಲಭದಲ್ಲಿ ಮಣಿಸಿದೆ.

ವೇಗಿಗಳಾದ ಟಿಮ್‌ ಸೌಥಿ ಮತ್ತು ಸೇತ್‌ ರ್ಯಾನ್ಸ್‌ ದಾಳಿಗೆ ತತ್ತರಿಸಿದ ಪಾಕಿಸ್ಥಾನ 19.4 ಓವರ್‌ಗಳಲ್ಲಿ 105 ರನ್ನುಗಳ ಸಾಮಾನ್ಯ ಮೊತ್ತಕ್ಕೆ ಕುಸಿದರೆ, ನ್ಯೂಜಿಲ್ಯಾಂಡ್‌ 15.5 ಓವರ್‌ಗಳಲ್ಲಿ 3 ವಿಕೆಟಿಗೆ 106 ರನ್‌ ಮಾಡಿ ಗೆಲುವು ಸಾಧಿಸಿತು. 3 ಪಂದ್ಯಗಳ ಸರಣಿಯ 2ನೇ ಹಣಾಹಣಿ ಜ. 25ರಂದು ಆಕ್ಲೆಂಡ್‌ನ‌ಲ್ಲಿ ನಡೆಯಲಿದೆ.

ಸೌಥಿ (13ಕ್ಕೆ 3) ಮತ್ತು ರ್ಯಾನ್ಸ್‌ (26ಕ್ಕೆ 3) ಬೌಲಿಂಗ್‌ ಆಕ್ರಮಣವನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫ‌ಲವಾದ ಪಾಕಿಸ್ಥಾನ 6ನೇ ಓವರ್‌ ವೇಳೆ 22 ರನ್ನಿಗೆ 4 ವಿಕೆಟ್‌ ಉರುಳಿಸಿಕೊಂಡು ಚಿಂತಾಜನಕ ಸ್ಥಿತಿಗೆ ತಲಪಿತ್ತು. ಕೊನೆಗೂ ಈ ಸ್ಥಿತಿಯಿಂದ ಚೇತರಿಸಿಕೊಳ್ಳಲೇ ಇಲ್ಲ. ಪಾಕ್‌ ಪರ ಇಬ್ಬರಷ್ಟೇ ಎರಡಂಕೆಯ ಗಡಿ ದಾಟಿದರು. ಬಾಬರ್‌ ಆಜಂ (41) ಮತ್ತು ಹಸನ್‌ ಅಲಿ (23) ಸಣ್ಣ ಮಟ್ಟದ ಹೋರಾಟ ನಡೆಸಿದ್ದರಿಂದ ತಂಡದ ಮೊತ್ತ ನೂರರ ಗಡಿ ದಾಟುವಂತಾಯಿತು.

ನ್ಯೂಜಿಲ್ಯಾಂಡ್‌ ಆರಂಭವೂ ಆಘಾತಕಾರಿಯಾಗಿತ್ತು. 8 ರನ್‌ ಆಗುವಷ್ಟಲ್ಲಿ ಮಾರ್ಟಿನ್‌ ಗಪ್ಟಿಲ್‌ (2) ಮತ್ತು ಗ್ಲೆನ್‌ ಫಿಲಿಪ್ಸ್‌ (3) ವಿಕೆಟ್‌ ಹಾರಿಹೋಗಿತ್ತು. ಆದರೆ ಕಾಲಿನ್‌ ಮುನ್ರೊ (ಅಜೇಯ 49), ಟಾಮ್‌ ಬ್ರೂಸ್‌ (26) ಮತ್ತು ರಾಸ್‌ ಟಯ್ಲರ್‌ (ಅಜೇಯ 22) ಸೇರಿಕೊಂಡು ತಂಡವನ್ನು ದಡ ಮುಟ್ಟಿಸಿದರು. ಆಕ್ರಮಣಕಾರಿ ಆಟದ ಮೂಲಕ 43 ಎಸೆತಗಳಿಂದ 49 ರನ್‌ (3 ಬೌಂಡರಿ, 2 ಸಿಕ್ಸರ್‌) ಹೊಡೆದ ಮುನ್ರೊ ಅವರಿಗೆ ಪಂದ್ಯಶ್ರೇಷ್ಠ ಗೌರವ ಒಲಿಯಿತು.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-19.4 ಓವರ್‌ಗಳಲ್ಲಿ 105 (ಬಾಬರ್‌ 41, ಹಸನ್‌ ಅಲಿ 23, ಸೌಥಿ 13ಕ್ಕೆ 3, ರ್ಯಾನ್ಸ್‌ 26ಕ್ಕೆ 3, ಸ್ಯಾಂಟ್ನರ್‌ 15ಕ್ಕೆ 2). ನ್ಯೂಜಿಲ್ಯಾಂಡ್‌-15.5 ಓವರ್‌ಗಳಲ್ಲಿ 3 ವಿಕೆಟಿಗೆ 106 (ಮುನ್ರೊ ಔಟಾಗದೆ 49, ಬ್ರೂಸ್‌ 26, ಟಯ್ಲರ್‌ ಔಟಾಗದೆ 22, ರಯೀಸ್‌ 24ಕ್ಕೆ 2). ಪಂದ್ಯಶ್ರೇಷ್ಠ: ಕಾಲಿನ್‌ ಮುನ್ರೊ.

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.