T20 WC: ಗಲ್ಲಿ ಕ್ರಿಕೆಟ್ ನೆನಪಿಸಿದ ಕೊಹ್ಲಿ; ಆ್ಯಂಟಿಗುವಾ ಪಂದ್ಯದಲ್ಲಿ ಆಗಿದ್ದೇನು? Video


Team Udayavani, Jun 23, 2024, 1:08 PM IST

T20 WC: Kohli recalls gully cricket; What happened in the Antigua match? Videos

ಆ್ಯಂಟಿಗುವಾ: ಐಸಿಸಿ ಟಿ20 ವಿಶ್ವಕಪ್ ನ ಸೂಪರ್ 8 ಹಂತದ ಬಾಂಗ್ಲಾದೇಶ ವಿರುದ್ದ ಸುಲಭ ಗೆಲುವು ಸಾಧಿಸಿದ ಭಾರತ ಸೆಮಿ ಹಂತಕ್ಕೆ ಹತ್ತಿರವಾಗಿದೆ. ಆ್ಯಂಟಿಗುವಾದಲ್ಲಿ ನಡೆದ ಪಂದ್ಯದಲ್ಲಿ ಭಾರತದ ಆಲ್ ರೌಂಡ್ ಆಟದ ಎದುರು ಬಾಂಗ್ಲಾ ಟೈಗರ್ಸ್ ಸೋಲು ಕಂಡರು.

ಅದ್ಭುತ ಐಪಿಎಲ್ ಬಳಿಕ ಜೋಶ್ ನಲ್ಲಿ ವಿಶ್ವಕಪ್ ಗೆ ಬಂದಿದ್ದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಗ್ರೂಪ್ ಹಂತದಲ್ಲಿ ವಿಫಲರಾಗಿದ್ದಾರೆ. ಆದರೆ ಬಾಂಗ್ಲಾ ವಿರುದ್ದದ ಪಂದ್ಯದಲ್ಲಿ ಉತ್ತಮ ಆರಂಭ ನೀಡಿದ್ದ ವಿರಾಟ್ ದೊಡ್ಡ ಇನ್ನಿಂಗ್ಸ್ ಕಟ್ಟಲಾಗಲಿಲ್ಲ. 28 ಎಸೆತಗಳಲ್ಲಿ 37 ರನ್ ಗಳಿಸಿ ಔಟಾದರು.

ವಿಶ್ವಕಪ್ ನಲ್ಲಿ ಇನ್ನೂ ತನ್ನ ನೈಜ ಆಟ ತೋರಿಸದ ವಿರಾಟ್ ಮೈದಾನದಲ್ಲಿ ಎಂಟರ್ಟೈನ್ ಮಾಡುವಲ್ಲಿ ಹಿಂದೆ ಬಿದ್ದಿಲ್ಲ. ಆ್ಯಂಟಿಗುವಾದಲ್ಲಿ ಅವರು ಚೆಂಡನ್ನು ಪಡೆಯಲು ಜಾಹೀರಾತು ಹೋರ್ಡಿಂಗ್‌ನ ಕೆಳಗೆ ನುಗ್ಗಿ ನೋಡುಗರಿಗೆ ಗಲ್ಲಿ ಕ್ರಿಕೆಟ್ ವೈಬ್ ನೀಡಿದರು.

ಬಾಂಗ್ಲಾದೇಶ ತಂಡಕ್ಕೆ 18 ಎಸೆತಗಳಲ್ಲಿ 74 ರನ್ ಅಗತ್ಯವಿದ್ದಾಗ ಈ ಪ್ರಸಂಗ ನಡೆಯಿತು. ಅರ್ಶದೀಪ್ ಎಸೆತದಲ್ಲಿ ಬಾಂಗ್ಲಾ ಬ್ಯಾಟರ್ ರಿಶಾದ್ ಹುಸೈನ್ ಮಿಡ್ ವಿಕೆಟ್ ಬೌಂಡರಿ ಮೇಲೆ ಸಿಕ್ಸರ್ ಬಾರಿಸಿದರು. ಚೆಂಡು ಅಲ್ಲಿದ್ದ ಎಲ್ಇಡಿ ಜಾಹೀರಾತು ಹೋರ್ಡಿಂಗ್ ಅಡಿಗೆ ಹೋಯಿತು.

ಮಿಡ್ ವಿಕೆಟ್ ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವಿರಾಟ್ ಚೆಂಡನ್ನು ತರಲು ಹೋರ್ಡಿಂಗ್ ಬೋರ್ಡ್ ಒಳಗೆ ತೂರಬೇಕಾಯಿತು. ಇಂತಹ ದೃಶ್ಯಗಳು ಸಾಮಾನ್ಯವಾಗಿ ಗಲ್ಲಿ ಕ್ರಿಕೆಟ್‌ನಲ್ಲಿ ಕಂಡುಬರುತ್ತವೆ, ಕೊಹ್ಲಿಯ ಈ ನಡೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಟಾಪ್ ನ್ಯೂಸ್

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.