T20 WC: ಅಫ್ಘಾನ್ ವಿರುದ್ದದ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ; ಸುಳಿವು ನೀಡಿದ ದ್ರಾವಿಡ್


Team Udayavani, Jun 20, 2024, 1:38 PM IST

T20 WC: ಅಫ್ಘಾನ್ ವಿರುದ್ದದ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ; ಸುಳಿವು ನೀಡಿದ ದ್ರಾವಿಡ್

ಬಾರ್ಬಡೋಸ್: ಭಾರತ ತಂಡವು ಇಂದು ಐಸಿಸಿ ಟಿ20 ವಿಶ್ವಕಪ್ 2024ರ ಸೂಪರ್ 8ರ ಹಂತದಲ್ಲಿ ಇಂದು ಮೊದಲ ಪಂದ್ಯವಾಡುತ್ತಿದೆ. ಗುಂಪು ಹಂತದಲ್ಲಿ ಬಲಿಷ್ಠ ತಂಡಗಳಿಗೆ ಟಕ್ಕರ್ ಕೊಟ್ಟ ಅಫ್ಘಾನಿಸ್ತಾನ ಇಂದು ಭಾರತದ ಎದುರಾಳಿಯಾಗಲಿದೆ. ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದ ನೆಲದಲ್ಲಿ ಆಡಿದ್ದ ಭಾರತವು ಇದೀಗ ಕೆರಿಬಿಯನ್ ನಲ್ಲಿ ಸೂಪರ್ 8 ಪಂದ್ಯಗಳನ್ನು ಆಡಲಿದೆ.

ಟೀಂ ಇಂಡಿಯಾದ ಪ್ರಮುಖ ಕೋಚ್ ರಾಹುಲ್ ದ್ರಾವಿಡ್ ಅವರು ಇಂದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಗುಂಪು ಹಂತದ ಪಂದ್ಯಗಳಲ್ಲಿ ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡಿರಲಿಲ್ಲ. ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಅವರನ್ನೇ ಮುಖ್ಯ ಸ್ಪಿನ್ನರ್ ಗಳನ್ನಾಗಿ ಆಡಸಿತ್ತು. ಆದರೆ ಇದೀಗ ಕುಲದೀಪ್ ಯಾದವ್ ಅಥವಾ ಯುಜಿವೇಂದ್ರ ಚಾಹಲ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಯೋಚಿಸುತ್ತಿದೆ.

ಯಾವುದೇ ಆಟಗಾರರನ್ನು ಕೈಬಿಡುವುದು ಕಷ್ಟ. ಎಲ್ಲರೂ ಗುಣಮಟ್ಟದ ಆಟಗಾರರೇ. ಆ ಪಂದ್ಯದ ಸಂದರ್ಭ, ಮೈದಾನದ ಸ್ಥಿತಿಗತಿ ನೋಡಿ ಅದಕ್ಕೆ ಯಾವ 11 ಮಂದಿ ಆಟಗಾರರು ಸೂಕ್ತ ಎನ್ನುವುದನ್ನು ನಿರ್ಧರಿಸುತ್ತೇವೆ. ಇದುವರೆಗೆ ಸ್ಪಿನ್ನರ್ ಗಳಿಗೆ ಹೆಚ್ಚು ಕೆಲಸವಿಲ್ಲ ಎಂದು ಭಾವಿಸಿ ಹೆಚ್ಚು ವೇಗಿಗಳನ್ನು ಆಡಿಸಿದ್ದೇವೆ ಎಂದು ದ್ರಾವಿಡ್ ಹೇಳಿದರು.

ಅಲ್ಲಿ (ಅಮೆರಿಕ) ಹೆಚ್ಚು ಕ್ಲಿಷ್ಟ ವಿಕೆಟ್ ಇದ್ದ ಕಾರಣ ಆಳ ಬ್ಯಾಟಿಂಗ್ ಮೊರೆ ಹೋಗಿದ್ದೆವು. ಆದರೆ ಇಲ್ಲಿನ ಪರಿಸ್ಥಿತಿ ಬೇರೆ ಇರಬಹುದು. ಇಲ್ಲಿ ತಂಡದ ಸಂಯೋಜನೆಯಲ್ಲಿ ಸ್ವಲ್ಪ ಬದಲಾವಣೆಯಾಗಬಹುದು. ಇಲ್ಲಿ ಹೆಚ್ಚುವರಿ ಸ್ಪಿನ್ನರ್ ಬೇಕಾಗಬಹುದು, ಹೀಗಾಗಿ ಕುಲದೀಪ್ ಯಾದವ್ ಅಥವಾ ಯುಜಿ ಚಾಹಲ್ ತಂಡಕ್ಕೆ ಬರಬಹುದು ಎಂದು ದ್ರಾವಿಡ್ ಹೇಳಿದರು.

“ಕ್ರಿಕೆಟ್ ತುಂಬಾ ಪರಿಸ್ಥಿತಿ ಅನುಗುಣವಾದ ಆಟವಾಗಿದೆ. ನಿಜವಾದ ಕೌಶಲ್ಯ ಮಟ್ಟಗಳು, ನಿಜವಾದ ಕಾರ್ಯಕ್ಷಮತೆಯ ಮಟ್ಟಗಳು, ಸ್ವೀಕಾರಾರ್ಹ ಕಾರ್ಯಕ್ಷಮತೆಯ ಮಟ್ಟಗಳ ಮೇಲೆ ಮೇಲ್ಮೈ ಅಂತಹ ಪ್ರಭಾವವನ್ನು ಬೀರುವ ಏಕೈಕ ಕ್ರೀಡೆಗಳಲ್ಲಿ ಇದು ಒಂದಾಗಿದೆ” ಎಂದರು.

ಟಾಪ್ ನ್ಯೂಸ್

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

rahul-dravid

World Cup ಅಂತೂ ದ್ರಾವಿಡ್‌ಗೆ ಸಿಕ್ತು: ಆಟಗಾರನಾಗಿ, ನಾಯಕನಾಗಿ ವಿಫ‌ಲ, ಕೋಚ್‌ ಆಗಿ ವಿಜಯ

pragyananda

Superbet Classic Chess: ಗುಕೇಶ್‌ ವಿರುದ್ಧ ಡ್ರಾ ಸಾಧಿಸಿದ ಪ್ರಜ್ಞಾನಂದ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.