T20; ದಕ್ಷಿಣ ಆಫ್ರಿಕಾ ವಿರುದ್ಧಸರಣಿ ಗೆದ್ದ ವೆಸ್ಟ್‌ ಇಂಡೀಸ್‌


Team Udayavani, Aug 27, 2024, 12:35 AM IST

1-WI

ಟರೂಬ (ಟ್ರಿನಿಡಾಡ್‌): ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ವೆಸ್ಟ್‌ಇಂಡೀಸ್‌ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯವನ್ನು 30 ರನ್ನುಗಳಿಂದ ಗೆದ್ದುಕೊಂಡಿದೆ. ಈ ಗೆಲುವಿನ ಮೂಲಕ 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ತನ್ನದಾಗಿಸಿಕೊಂಡಿದೆ. ಸರಣಿಯ ಮೂರನೇ ಪಂದ್ಯ ಮಂಗಳವಾರ ನಡೆಯಲಿದೆ.

ಈ ಪಂದ್ಯದಲ್ಲಿ ಭರ್ಜರಿಯಾಗಿ ಆಡಿದ ವೆಸ್ಟ್‌ಇಂಡೀಸ್‌ 13 ಸಿಕ್ಸರ್‌ ಬಾರಿಸಿ ಸಂಭ್ರಮಿಸಿದೆ. ಶೈ ಹೋಪ್‌, ನಾಯಕ ರೋವ¾ನ್‌ ಪೊವೆಲ್‌ ಅವರ ಅಮೋಘ ಆಟದಿಂದಾಗಿ ತಂಡವು ಆರು ವಿಕೆಟಿಗೆ 179 ರನ್ನುಗಳ ದೊಡ್ಡ ಮೊತ್ತ ಪೇರಿಸಿದೆ. ಒಂದು ಹಂತದಲ್ಲಿ ತಂಡ 14 ಓವರ್‌ಗಳ ಮುಕ್ತಾಯಕ್ಕೆ 4 ವಿಕೆಟಿಗೆ 111 ರನ್‌ ಗಳಿಸಿತ್ತು. ಆಬಳಿಕ ಹೋಪ್‌ ಮತ್ತು ಪೊವೆಲ್‌ ಸ್ಫೋಟಕವಾಗಿ ಆಡಿದರು. ಹೋಪ್‌ 22 ಎಸೆತಗಳಿಂದ 41 ಮತ್ತು ಪೊವೆಲ್‌ 22 ಎಸೆತಗಳಿಂದ 35 ರನ್‌ ಗಳಿಸಿ ತಂಡದ ಉತ್ತಮ ಮೊತ್ತಕ್ಕೆ ಕಾರಣರಾದರು.

ಗೆಲ್ಲಲು ಕಠಿನ ಗುರಿ ಪಡೆದ ದಕ್ಷಿಣ ಆಫ್ರಿಕಾವು ಉತ್ತಮ ಆರಂಭ ಪಡೆದರೂ ಅಂತಿಮವಾಗಿ ವಿಂಡೀಸ್‌ ದಾಳಿಗೆ ಕುಸಿದು 19.4 ಓವರ್‌ಗಳಲ್ಲಿ 149 ರನ್ನಿಗೆ ಆಲೌಟಾಗಿ ಶರಣಾಯಿತು. ಆರಂಭದ ನಾಲ್ಕು ಓವರ್‌ಗಳಲ್ಲಿ ತಂಡ ವಿಕೆಟ್‌ ನಷ್ಟವಿಲ್ಲದೇ 57 ರನ್‌ ಗಳಿಸಿತ್ತು. ಆದರೆ ಆಬಳಿಕ ಕುಸಿದ ತಂಡ 138 ರನ್‌ ತಲಪುವಷ್ಟರಲ್ಲಿ ಆರು ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಅಂತಿಮ 4 ಓವರ್‌ಗಳಲ್ಲಿ 42 ರನ್‌ ಗಳಿಸುವ ಸವಾಲನ್ನು ದಕ್ಷಿಣ ಆಫ್ರಿಕಾ ತಂಡವು ಪಡೆದಿತ್ತು.

ಆರಂಭಿಕ ಆಟಗಾರ ರೀಜಾ ಹೆಂಡ್ರಿಕ್ಸ್‌ 18 ಎಸೆತಗಳಿಂದ 44 ರನ್‌ ಗಳಿಸಿ ತಂಡದ ಗರಿಷ್ಠ ಸ್ಕೋರರ್‌ ಎನಿಸಿಕೊಂಡರು. ಅವರು ರೊಮಾರಿಯೊ ಶೆಫ‌ರ್ಡ್‌ ದಾಳಿಗೆ ಕ್ಲೀನ್‌ಬೌಲ್ಡ್‌ ಆಗಿದ್ದರು. 15 ರನ್ನಿಗೆ 3 ವಿಕೆಟ್‌ ಕಿತ್ತ ಶೆಫ‌ರ್ಡ್‌ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಶಮರ್‌ ಜೋಸೆಫ್ ಕೂಡ 31 ರನ್ನಿಗೆ 3 ವಿಕೆಟ್‌ ಪಡೆದಿದ್ದರು.

ಸಂಕ್ಷಿಪ್ತ ಸ್ಕೋರು: ವೆಸ್ಟ್‌ಇಂಡೀಸ್‌ ಆರು ವಿಕೆಟಿಗೆ 179 (ಶೈ ಹೋಪ್‌ 41, ರೋವ¾ನ್‌ ಪೊವೆಲ್‌ 35, ಲಿಜಾದ್‌ ವಿಲಿಯಮ್ಸ್‌ 36ಕ್ಕೆ 3); ದಕ್ಷಿಣ ಆಫ್ರಿಕಾ 19.4 ಓವರ್‌ಗಳಲ್ಲಿ 149 (ರೀಜಾ ಹೆಂಡ್ರಿಕ್ಸ್‌ 44, ರೊಮಾರಿಯೊ ಶೆಫ‌ರ್ಡ್‌ 15ಕ್ಕೆ 3, ಶಮರ್‌ ಜೋಸೆಫ್ 31ಕ್ಕೆ 3). ಪಂದ್ಯಶ್ರೇಷ್ಠ: ರೊಮಾರಿಯೊ ಶೆಫ‌ರ್ಡ್‌

ಟಾಪ್ ನ್ಯೂಸ್

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

indian-flag

South Asia ಆ್ಯತ್ಲೆಟಿಕ್ಸ್‌ : ರಿಲೇಯಲ್ಲಿ ಭಾರತಕ್ಕೆ ಚಿನ್ನ

missing

Paralympics ಕಾಂಗೋ ಆ್ಯತ್ಲೀಟ್‌ಗಳು ನಾಪತ್ತೆ: ತನಿಖೆ ಆರಂಭ

1-reeee

Duleep Trophy:ಇಂಡಿಯಾ ‘ಎ’ಗೆ ಮುನ್ನಡೆ

1–eewewqe

Paralympic ಚಿನ್ನವನ್ನು ಮೋದಿಗೆ ಅರ್ಪಿಸಿದ ಅಂತಿಲ್‌

1-der

National Swimming: ಕರ್ನಾಟಕ ಚಾಂಪಿಯನ್‌

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.