T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು


Team Udayavani, Jun 30, 2024, 2:41 PM IST

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

ಅಫ್ಘಾನಿಸ್ತಾನ ವಿರುದ್ಧ ಸೋತ ಆಸ್ಟ್ರೇಲಿಯಾ

2021ರ ಟಿ20 ವಿಶ್ವಕಪ್‌ ಚಾಂಪಿಯನ್‌ ಆಸ್ಟ್ರೇಲಿಯಾ, ಈ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಅನಿರೀಕ್ಷಿತವಾಗಿ ಸೋತು ಟೂರ್ನಿಯಿಂದಲೇ ಹೊರಬೀಳುವ ಸಂಕಟಕ್ಕೀಡಾಯಿತು. ಮೊದಲು ಬ್ಯಾಟಿಂಗ್‌ ಮಾಡಿದ ಆಘ್ಘನ್‌, 148 ರನ್‌ ಬಾರಿಸಿತ್ತು. ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೆ ಬ್ಯಾಟರ್‌ಗಳ ಬೆಂಬಲವೇ ಸಿಗಲಿಲ್ಲ. ಇದರೊಂದಿಗೆ ಗುಲ್ಬದಿನ್‌ ನೈಬ್‌ 4,  ನವೀನ್‌ ಉಕ್‌ ಹಕ್‌ 3 ವಿಕೆಟ್‌ ಉರುಳಿಸಿ ಆಸೀಸ್‌ ಸೋಲಿಗೆ ಕಾರಣರಾಗಿದ್ದರು.

ಸೂಪರ್‌ ಓವರಲ್ಲಿ ಪಾಕ್‌ ವಿರುದ್ಧ ಗೆದ್ದ ಅಮೆರಿಕ

2009ರ ಟಿ20 ವಿಶ್ವಕಪ್‌ ಚಾಂಪಿಯನ್‌ ಪಾಕಿಸ್ತಾನಕ್ಕೆ ದುರ್ಬಲ ಅಮೆರಿಕ ಆಘಾತವಿತ್ತ ಅಪರೂಪದ ಪಂದ್ಯವಿದು. ಡಲ್ಲಾಸ್‌ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಪಾಕಿಸ್ತಾನ 20 ಓವರ್‌ಗಳಲ್ಲಿ 159 ರನ್‌ ಗಳಿಸಿದ್ದರೆ, ಆತಿಥೇಯ ಅಮೆರಿಕ ಕೂಡ 159 ರನ್‌ ಬಾರಿಸಿ ಪಾಕ್‌ ತಂಡವನ್ನು ದಂಗುಬಡಿಸಿತ್ತು. ಅಷ್ಟೇ ಅಲ್ಲ,     ಸೂಪರ್‌ ಓವರ್‌ನಲ್ಲೂ ಗೆದ್ದ ಅಮೆರಿಕ, ಪಾಕಿಸ್ತಾನ ತಂಡ ಮುಖಭಂಗಕ್ಕೆ ಈಡಾಗುವಂತೆ ಮಾಡಿತ್ತು.

ಪಾಕ್‌ ವಿರುದ್ಧ ಭಾರತಕ್ಕೆ 6 ರನ್‌ಗಳ ವಿಜಯ

ಜೂ.9ರ ಈ ಪಂದ್ಯಕ್ಕಾಗಿ ವಿಶ್ವ ಕ್ರಿಕೆಟ್‌ ಜಗತ್ತೇ ಕಾತರದಿಂದ ಕಾಯುತ್ತಿತ್ತು. ಏಕೆಂದರೆ ಈ ಪಂದ್ಯದಲ್ಲಿ ಬದ್ಧ ಎದುರಾಳಿಗಳಾದ ಭಾರತ-ಪಾಕಿಸ್ತಾನ ಮುಖಾಮುಖೀಯಾ ಗಿದ್ದವು. ತೀವ್ರ ಕುತೂಹಲ ಮೂಡಿಸಿದ್ದ ಈ ಪಂದ್ಯದಲ್ಲಿ ಭಾರತ ಕೇವಲ 119 ರನ್‌ ಬಾರಿಸಿ ಸೋಲಿನ ಭೀತಿ ಅನುಭವಿಸಿತ್ತು. ಆದರೆ ಪಾಕ್‌ ಬ್ಯಾಟರ್‌ಗಳನ್ನು ಭಾರ ತೀಯ ಬೌಲರ್‌ಗಳು ನಿಯಂತ್ರಿಸಿದ್ದರಿಂದ 113 ರನ್‌ ಮಾತ್ರ ಗಳಿಸಿದ ಪಾಕಿಸ್ತಾನ,    6 ರನ್‌ ಸೋಲನುಭವಿಸಿತು.

ನೇಪಾಳ ವಿರುದ್ಧ 1 ರನ್ನಿಂದ ಗೆದ್ದ ದ.ಆಫ್ರಿಕಾ

ಈ ಟೂರ್ನಿಯಲ್ಲಿ ಗ್ರೂಪ್‌ ಹಂತದಲ್ಲಿ ಸೋಲಿಲ್ಲದ ತಂಡವಾಗಿ ಮುಂದುವರೆದಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ದುರ್ಬಲ ನೇಪಾಳ ಚಮಕ್‌ ಕೊಟ್ಟಿತ್ತು. ಕಿಂಗ್ಸ್‌ಟೌನ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 115 ರನ್‌ ಬಾರಿಸಿದ್ದರೆ, ನೇಪಾಳ ಕೂಡ ಗೆಲುವಿಗೆ ತೀರಾ ಸನಿಹಕ್ಕೆ ಬಂದು ಹರಿಣಗಳ ಎದೆಬಡಿತ ಹೆಚ್ಚಿಸಿತ್ತು. ಆದರೆ ನೇಪಾಳಕ್ಕೆ ಮೊದಲ ಗೆಲುವು ಸಿಗಲಿಲ್ಲ. ಅಂತಿಮವಾಗಿ ರೋಚಕ 1 ರನ್‌ನಿಂದ ನೇಪಾಳ ಸೋಲೊಪ್ಪಿಕೊಂಡಿತು.

ಇಂಗ್ಲೆಂಡ್‌ಗೆ 7 ರನ್‌ ರೋಚಕ ಸೋಲು

ಸೇಂಟ್‌ ಲೂಸಿಯಾದಲ್ಲಿ ನಡೆದಿದ್ದ ಈ ಸೂಪರ್‌ 8 ಗ್ರೂಪ್‌-2ರ ಪಂದ್ಯದಲ್ಲ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ ಮಧ್ಯೆ ಜಿದ್ದಾಜಿದ್ದಿ ಕದನ ಏರ್ಪಟ್ಟಿತು. ದಕ್ಷಿಣ ಆಫ್ರಿಕಾ 163 ರನ್‌ ಬಾರಿಸಿದ್ದರೆ, ಇಂಗ್ಲೆಂಡ್‌ ಕೂಡ ಗೆಲುವಿಗೆ ಹತ್ತಿರವಾಗಿತ್ತು. ಆದರೆ ಅಂತಿಮ ಓವರ್‌ನಲ್ಲಿ ಹ್ಯಾರಿ ಬ್ರೂಕ್‌ ಔಟಾಗಿದ್ದರಿಂದ 156 ರನ್‌ ಬಾರಿಸಿದ್ದ ಜೋಸ್‌ ಬಟ್ಲರ್‌ ಪಡೆ ಕೇವಲ 7 ರನ್‌ನಿಂದ ಪಂದ್ಯ ಕೈಚೆಲ್ಲಿತ್ತು.

ಟಾಪ್ ನ್ಯೂಸ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

1-sikka

India ಸರಣಿಗೆ ಜಿಂಬಾಬ್ವೆ ತಂಡ : ಸಿಕಂದರ್‌ ರಝ ನಾಯಕ

jay-shah

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.