T20 World Cup; ಪ್ರಾಕ್ಟಿಸ್ ಬಿಟ್ಟು ಬಾಣಸಿಗರಾದ ಅಫ್ಘಾನ್ ಆಟಗಾರರು; ಇಲ್ಲಿದೆ ಕಾರಣ


Team Udayavani, Jun 22, 2024, 6:23 PM IST

T20 World Cup; ಪ್ರಾಕ್ಟಿಸ್ ಬಿಟ್ಟು ಬಾಣಸಿಗರಾದ ಅಫ್ಘಾನ್ ಆಟಗಾರರು; ಇಲ್ಲಿದೆ ಕಾರಣ

ಬಾರ್ಬಡೋಸ್: ಐಸಿಸಿ ಟಿ20 ವಿಶ್ವಕಪ್ ಗಾಗಿ ವೆಸ್ಟ್ ಇಂಡೀಸ್ ನಲ್ಲಿರುವ ಅಫ್ಘಾನಿಸ್ತಾನ ಆಟಗಾರರು ಬಾಣಸಿಗರಾಗಿ ಬದಲಾಗಿದ್ದಾರೆ. ಕಾರಣ ವೆಸ್ಟ್ ಇಂಡೀಸ್ ನಲ್ಲಿ ಹಲಾಲ್ ಮಾಂಸ ಸಿಗದಿರುವುದು.

ಬ್ರಿಡ್ಜರ್ಟನ್ ಹೋಟೆಲ್‌ ನಲ್ಲಿರುವ ಅಫ್ಘಾನಿ ಆಟಗಾರರಿಗೆ ಹಲಾಲ್ ಅತ್ಯಗತ್ಯವಾಗಿದೆ. ಹಲಾಲ್ ಮಾಂಸವು ಸಾಮಾನ್ಯವಾಗಿ ವೆಸ್ಟ್ ಇಂಡೀಸ್‌ನಲ್ಲಿ ಲಭ್ಯವಿರುತ್ತದೆ. ಆದರೆ ಎಲ್ಲಾ ಹೋಟೆಲ್ ಗಳಲ್ಲಿ ಸಿಗುವುದಿಲ್ಲ. ಹೀಗಾಗಿ ಅಫ್ಘಾನ್ ಆಟಗಾರರು ಏಪ್ರನ್ ತೊಟ್ಟು ಅಡುಗೆ ಮಾಡಬೇಕಾಯಿತು.

ಹೋಟೆಲ್ ನಲ್ಲಿ ಹಲಾಲ್ ಮಾಂಸದಡುಗೆ ಸಿಗದ ಕಾರಣ ಕೆಲವು ಆಟಗಾರು ತಾವೇ ಅಡುಗೆ ಮಾಡುತ್ತಿದ್ದಾರೆ. ಕೆಲವರು ಹಲಾಲ್ ಲಭ್ಯವಿರುವ ಬೇರೆ ಹೋಟೆಲ್ ಗಳಿಗೆ ಊಟಕ್ಕೆ ತೆರಳಿದ್ದಾರೆ.

“ನಮ್ಮ ಹೋಟೆಲ್‌ನಲ್ಲಿ ಹಲಾಲ್ ಮಾಂಸ ಲಭ್ಯವಿಲ್ಲ. ಕೆಲವೊಮ್ಮೆ ನಾವು ಸ್ವಂತವಾಗಿ ಅಡುಗೆ ಮಾಡುತ್ತೇವೆ, ಕೆಲವೊಮ್ಮೆ ನಾವು ಹೊರಗೆ ಹೋಗುತ್ತೇವೆ. ಭಾರತದಲ್ಲಿ ನಡೆದಿದ್ದ ಕಳೆದ ವಿಶ್ವಕಪ್‌ ನಲ್ಲಿ ಎಲ್ಲವೂ ಸರಿಯಾಗಿತ್ತು. ಹಲಾಲ್ ಗೋಮಾಂಸವು ಇಲ್ಲಿ ನಮಗೆ ಸಮಸ್ಯೆಯಾಗಿದೆ. ಸೇಂಟ್ ಲೂಸಿಯಾದಲ್ಲಿ ನಮಗೆ ಲಭ್ಯವಾಗಿತ್ತು, ಆದರೆ ಅದು ಎಲ್ಲಾ ಸ್ಥಳಗಳಲ್ಲಿ ಇಲ್ಲ. ಸ್ನೇಹಿತರೊಬ್ಬರು ಅದನ್ನು ನಮಗೆ ವ್ಯವಸ್ಥೆ ಮಾಡಿದರು, ನಾವು ನಾವೇ ಅಡುಗೆ ಮಾಡಿದ್ದೇವೆ” ಎಂದು ಆಟಗಾರರೊಬ್ಬರು ಪಿಟಿಐಗೆ ತಿಳಿಸಿದರು.

2024 ರ ಟಿ20 ವಿಶ್ವಕಪ್‌ ನ ಸೂಪರ್ 8 ರ ವೇಳಾಪಟ್ಟಿಯು ಮೂರು ವಿಭಿನ್ನ ದೇಶಗಳಲ್ಲಿ ಮೂರು ಪಂದ್ಯಗಳನ್ನು ಆಡುವ ಮೂಲಕ ಸಾಕಷ್ಟು ಕಠಿಣವಾಗಿದೆ. ಗೆಲ್ಲಲೇಬೇಕಾದ ಪಂದ್ಯಗಳ ನಡುವೆ ಒಂದು ದಿನದ ಗ್ಯಾಪ್ ಇರುವುದರಿಂದ, ಹೆಚ್ಚಿನ ಪ್ರಯಾಣದ ಕಾರಣದಿಂದ ಲಾಜಿಸ್ಟಿಕ್ ತಂಡಗಳಿಗೆ ಕಷ್ಟವಾಗಿದೆ.

ಸೂಪರ್ 8 ವೇಳಾಪಟ್ಟಿಯು ಅವರ ಸಿದ್ಧತೆಗಳ ಮೇಲೆ ಪ್ರಭಾವ ಬೀರಿದೆ ಎಂದು ಇನ್ನೊಬ್ಬ ಅಫ್ಘಾನಿಸ್ತಾನ ತಂಡದ ಸದಸ್ಯ ಹೇಳಿಕೊಂಡಿದ್ದಾರೆ.

“ವಿಮಾನಗಳು ಮತ್ತು ತರಬೇತಿ ವೇಳಾಪಟ್ಟಿಗಳು ತುಂಬಾ ಅನಿಶ್ಚಿತವಾಗಿದೆ. ಕೊನೆಯ ಕ್ಷಣದಲ್ಲಿ ಅದರ ಬಗ್ಗೆ ನಮಗೆ ತಿಳಿಸಲಾಗುತ್ತದೆ. ಕೆರಿಬಿಯನ್‌ ನಲ್ಲಿ ಎಲ್ಲಕ್ಕಿಂತ ದೊಡ್ಡದಾದ ಲಾಜಿಸ್ಟಿಕಲ್ ಸವಾಲುಗಳನ್ನು ಪರಿಗಣಿಸಿ ಸಂಘಟಕರು ತಮ್ಮ ಅತ್ಯುತ್ತಮ ಕೆಲಸವನ್ನು ಮಾಡುತ್ತಿದ್ದಾರೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ” ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.