![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Nov 18, 2022, 10:40 PM IST
ಹೊಸದಿಲ್ಲಿ: ಭಾರತದ ಟಿ20 ವಿಶ್ವಕಪ್ ಕ್ರಿಕೆಟ್ ವೈಫಲ್ಯದ ಬೆನ್ನಲ್ಲೇ ಬಿಸಿಸಿಐ ಚೇತನ್ ಶರ್ಮ ನೇತೃತ್ವದ ಆಯ್ಕೆ ಸಮಿತಿಯನ್ನು ಬರ್ಖಾಸ್ತುಗೊಳಿಸಿದೆ. ಶುಕ್ರವಾರ ರಾತ್ರಿ ಈ ದಿಢೀರ್ ಬೆಳವಣಿಗೆ ಸಂಭವಿಸಿತು.
ಚೇತನ್ ಶರ್ಮ ನೇತೃತ್ವದ ಸಮಿತಿಯಿಂದ ಆರಿಸಲ್ಪಟ್ಟ ಭಾರತ ತಂಡ 2021ರ ಟಿ20 ವಿಶ್ವಕಪ್ನಲ್ಲೂ ಯಶಸ್ಸು ಕಂಡಿರಲಿಲ್ಲ. ಅದು ನಾಕೌಟ್ ತಲುಪಲು ವಿಫಲವಾಗಿತ್ತು. ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲೂ ಸೋತಿತ್ತು.
ಚೇತನ್ ಶರ್ಮ ನೇತೃತ್ವದ ಸಮಿತಿಯಲ್ಲಿನ ಇತರ ಸದಸ್ಯರೆಂದರೆ ಹರ್ವಿಂದರ್ ಸಿಂಗ್ (ಕೇಂದ್ರ ವಲಯ), ಸುನೀಲ್ ಜೋಶಿ (ದಕ್ಷಿಣ ವಲಯ) ಮತ್ತು ದೇಬಶಿಷ್ ಮೊಹಂತಿ (ಪೂರ್ವ ವಲಯ). ಅಬೆ ಕುರುವಿಲ್ಲ ಅವಧಿ ಮುಗಿದ ಬಳಿಕ ಪಶ್ಚಿಮ ವಲಯವನ್ನು ಯಾರೂ ಪ್ರತಿನಿಧಿಸಿರಲಿಲ್ಲ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.