T20 World Cup ಅಭ್ಯಾಸ ಪಂದ್ಯ: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 62 ರನ್ ಜಯ


Team Udayavani, Jun 1, 2024, 11:35 PM IST

1-wqewewqewq

ನ್ಯೂಯಾರ್ಕ್‌: ಟಿ20 ವಿಶ್ವಕಪ್‌ ಅಭ್ಯಾಸ ಶನಿವಾರದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ವಿರುದ್ಧ  62 ರನ್ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 5 ವಿಕೆಟಿಗೆ 182 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾ 8 ವಿಕೆಟ್ ಕಳೆದುಕೊಂಡು 121 ರನ್ ಗಳಿಸಲಷ್ಟೇ ಶಕ್ತವಾಯಿತು.

ಆರಂಭಿಕ ಆಟಗಾರ ತಂಜಿದ್ ಹಸನ್ 17, ಶಕೀಬ್ ಅಲ್ ಹಸನ್ 28, ಮಹಮ್ಮದುಲ್ಲಾ40 ರನ್ ಗಳಿಸಿದರು.

ಅರ್ಷದೀಪ್ ಸಿಂಗ್, ಶಿವಂ ದುಬೆ ತಲಾ  2 ವಿಕೆಟ್ ಕಿತ್ತರು. ಬುಮ್ರಾ, ಸಿರಾಜ್, ಹಾರ್ದಿಕ್ ಪಾಂಡ್ಯಾ ,ಅಕ್ಷರ್ ಪಟೇಲ್ ತಲಾ 1 ವಿಕೆಟ್  ವಿಕೆಟ್ ಕಿತ್ತರು.

ರಿಷಭ್‌ ಪಂತ್‌ ಮತ್ತು ಹಾರ್ದಿಕ್‌ ಪಾಂಡ್ಯ ಬಿರುಸಿನ ಆಟದ ಮೂಲಕ ಗಮನ ಸೆಳೆದರು. ಪಂತ್‌ 32 ಎಸೆತಗಳಿಂದ 53 ರನ್‌ ಬಾರಿಸಿ ನಿವೃತ್ತರಾದರು (4 ಬೌಂಡರಿ, 4 ಸಿಕ್ಸರ್‌). ಪಾಂಡ್ಯ ಗಳಿಕೆ 23 ಎಸೆತಗಳಿಂದ ಅಜೇಯ 40 ರನ್‌ (2 ಫೋರ್‌, 4 ಸಿಕ್ಸರ್‌). ರೋಹಿತ್‌ ಶರ್ಮ 23, ಸೂರ್ಯಕುಮಾರ್‌ 31, ದುಬೆ 14 ರನ್‌ ಮಾಡಿದರು. ಆರಂಭಿಕನಾಗಿ ಇಳಿದ ಸಂಜು ಸ್ಯಾಮ್ಸನ್‌ ಗಳಿಕೆ ಒಂದೇ ರನ್‌.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

Ajinkya Rahane: ಲೀಸೆಸ್ಟರ್‌ ಶೈರ್‌ ಪರ ಕೌಂಟಿ ಆಡಲಿದ್ದಾರೆ ರಹಾನೆ

Ajinkya Rahane: ಲೀಸೆಸ್ಟರ್‌ ಶೈರ್‌ ಪರ ಕೌಂಟಿ ಆಡಲಿದ್ದಾರೆ ರಹಾನೆ

20

Superbet Classic Chess: ಸೂಪರ್‌ಬೆಟ್‌ ಕ್ಲಾಸಿಕ್‌ ಚೆಸ್‌; ಡಿ.ಗುಕೇಶ್‌ ಶುಭಾರಂಭ

19

Droupadi Murmu: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಅಥ್ಲೀಟ್‌ಗಳಿಗೆ ರಾಷ್ಟ್ರಪತಿ ಶುಭಾಶಯ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.