T20 World Cup: ಈತನೇ ವಿಶ್ವದ ಶ್ರೇಷ್ಠ ಬೌಲರ್ ಎಂದ ಸೂರ್ಯಕುಮಾರ್ ಯಾದವ್


Team Udayavani, Jun 22, 2024, 5:03 PM IST

T20 World Cup: ಈತನೇ ವಿಶ್ವದ ಶ್ರೇಷ್ಠ ಬೌಲರ್ ಎಂದ ಸೂರ್ಯಕುಮಾರ್ ಯಾದವ್

ಬಾರ್ಬಡೋಸ್: ಅಂತಾರಾಷ್ಟ್ರೀಯ ಟಿ20 ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿರುವ ಭಾರತದ ಸೂರ್ಯಕುಮಾರ್ ಯಾದವ್ ಅವರು ಈ ಬಾರಿಯ ಟಿ20 ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಅಫ್ಘಾನಿಸ್ತಾನ ವಿರುದ್ದ ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ನಿರ್ಣಾಯಕ ಅರ್ಧ ಶತಕ ಬಾರಿಸಿದ್ದ ಸೂರ್ಯಕುಮಾರ್ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಪಡೆದಿದ್ದರು.

ಸೂರ್ಯಕುಮಾರ್ ಯಾದವ್ ಅವರು ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಅವರನ್ನು ವಿಶ್ವದ ಶ್ರೇಷ್ಠ ಬೌಲರ್ ಎಂದು ಬಣ್ಣಿಸಿದ್ದಾರೆ. ಅಫ್ಘಾನ್ ವಿರುದ್ದ ಪಂದ್ಯದಲ್ಲಿ 53 ರನ್ ಗಳಿಸಿದ್ದ ಸೂರ್ಯ, ರಶೀದ್ ಎದುರು ಆರು ಎಸೆತಗಳಲ್ಲಿ 16 ರನ್ ಬಾರಿಸಿದ್ದರು. ಅವರು ವಿಶ್ವದ ಅತ್ಯುತ್ತಮ ಬೌಲರ್ ಎಂದು ಪರಿಗಣಿಸುವ ಆಟಗಾರನ ವಿರುದ್ಧ ಪ್ರಾಬಲ್ಯವನ್ನು ಪ್ರತಿಪಾದಿಸುವ ಅಗತ್ಯವನ್ನು ಎತ್ತಿ ತೋರಿಸಿದರು.

“ನಾನು ಇದನ್ನು ಮೊದಲೇ ಹೇಳಿದ್ದೇನೆ. ರಶೀದ್ ಬೌಲಿಂಗ್ ಮಾಡುವಾಗ ಅದನ್ನು ಪಿಕ್ ಮಾಡುವುದು ತುಂಬಾ ಕಷ್ಟ. ಅವರು ವಿಶ್ವದ ಅತ್ಯುತ್ತಮ ಬೌಲರ್. ಆತ ನಿಮ್ಮನ್ನು ಮೀರಿಸಲು ಬಿಡಬಾರದು, ಇಂದು ನಾನು ಆತನೆದುರು ಉತ್ತಮವಾಗಿರುವಲ್ಲಿ ಯಶಸ್ವಿಯಾದೆ ಎಂದು ಸಂತೋಷವಾಗಿದೆ” ಎಂದು ಸೂರ್ಯಕುಮಾರ್ ಹೇಳಿದರು.

ಬಾರ್ಬಡೋಸ್ ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 181 ರನ್ ಗಳಿಸಿತ್ತು. ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಉತ್ತಮ ಬ್ಯಾಟಿಂಗ್ ಮಾಡಿ ತಂಡವನ್ನು ಆಧರಿಸಿದ್ದರು.

ಗುರಿ ಬೆನ್ನತ್ತಿದ ಅಫ್ಘಾನ್ ತಂಡವು 134 ರನ್ ಗಳಿಗೆ ಆಲೌಟಾಗಿತ್ತು. ಕೇವಲ ಏಳು ರನ್ ನೀಡಿದ್ದ ಬುಮ್ರಾ ಮೂರು ವಿಕೆಟ್ ಕಿತ್ತು ತಂಡಕ್ಕೆ ನೆರವಾಗಿದ್ದರು. ಭಾರತವು 47 ರನ್ ಅಂತರದಿಂದ ಗೆಲುವು ಸಾಧಿಸಿತ್ತು.

ಟಾಪ್ ನ್ಯೂಸ್

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.