T20 World Cup; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್: ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್


Team Udayavani, Jun 23, 2024, 8:33 AM IST

T20 World Cup; ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್

ಕಿಂಗ್ಸ್ ಟೌನ್: ಆಸ್ಟ್ರೇಲಿಯಾ ತಂಡದ ವೇಗಿ ಪ್ಯಾಟ್ ಕಮಿನ್ಸ್ ಅವರು ಟಿ20 ವಿಶ್ವಕಪ್ ನಲ್ಲಿ ಹೊಸ ವಿಶ್ವದಾಖಲೆ ಬರೆದಿದ್ದಾರೆ. ವಿಶ್ವಕಪ್ ನ ಸತತ ಎರಡು ಪಂದ್ಯಗಳಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಖ್ಯಾತಿಗೆ ಪ್ಯಾಟ್ ಕಮಿನ್ಸ್ ಪಾತ್ರರಾಗಿದ್ದಾರೆ.

ಕಿಂಗ್ಸ್ ಟೌನ್ ನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ದದ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಈ ದಾಖಲೆ ಬರೆದರು. ರಶೀದ್ ಖಾನ್, ಕರೀಂ ಜನ್ನತ್, ಗುಲ್ಬದಿನ್ ನೈಬ್ ಅವರು ಈ ಬಾರಿ ಕಮಿನ್ಸ್ ಅವರ ಹ್ಯಾಟ್ರಿಕ್ ಗಳಿಗೆ ಬಲಿಯಾದವರು. ಈ ಹಿಂದಿನ ಬಾಂಗ್ಲಾ ವಿರುದ್ದದ ಪಂದ್ಯದಲ್ಲೂ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು.

18ನೇ ಓವರ್ ಎಸೆತ ಕಮಿನ್ಸ್ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಅವರನ್ನು ಔಟ್ ಮಾಡಿದರು. ಬಳಿಕ 20ನೇ ಓವರ್ ಎಸೆದ ಕಮಿನ್ಸ್ ಮೊದಲ ಎಸೆತದಲ್ಲಿ ಕರೀಂ ಜನ್ನತ್ ಅವರನ್ನು ಔಟ್ ಮಾಡಿದರು. ಎರಡನೇ ಎಸೆತದಲ್ಲಿ ಗುಲ್ಬದಿನ್ ನೈಬ್ ಅವರು ಕಮಿನ್ಸ್ ಗೆ ಬಲಿಯಾದರು. ಈ ಮೂಲಕ ಕಮಿನ್ಸ್ ಸತತ ಎರಡನೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದರು.

ವಿಶೇಷ ಎಂದರೆ 20ನೇ ಓವರ್ ನ ಮೂರನೇ ಎಸೆತದಲ್ಲೂ ಹ್ಯಾಟ್ರಿಕ್ ಪಡೆಯುವ ಅವಕಾಶ ಕಮಿನ್ಸ್ ಅವರಿಗಿತ್ತು. ಆದರೆ ನಂಗೆಯಲಿಯಾ ಖರೋಟೆ ಅವರು ಬಾರಿಸಿದ ಚೆಂಡನ್ನು ವಾರ್ನರ್ ಡ್ರಾಪ್ ಮಾಡಿದರು.

ಪ್ಯಾಟ್ ಕಮಿನ್ಸ್ ಒಂದೇ ಆವೃತ್ತಿಯ ಟಿ20 ವಿಶ್ವಕಪ್‌ ನಲ್ಲಿ ಎರಡು ಹ್ಯಾಟ್ರಿಕ್‌ ಗಳನ್ನು ಪಡೆದ ಮೊದಲ ಬೌಲರ್ ಆಗಿದ್ದಾರೆ.

ಅವರು ಈಗ ಸತತ ಟಿ20 ಪಂದ್ಯಗಳಲ್ಲಿ ಎರಡು ಹ್ಯಾಟ್ರಿಕ್‌ ಗಳನ್ನು ಪಡೆದ ಏಕೈಕ ಬೌಲರ್ ಆಗಿದ್ದಾರೆ.

ಎರಡೂ ಹ್ಯಾಟ್ರಿಕ್‌ ಗಳು ಕಮಿನ್ಸ್‌ಗೆ ಎರಡು ಓವರ್‌ಗಳಲ್ಲಿ ಬಂದವು.

ಪ್ಯಾಟ್ ಕಮಿನ್ಸ್ ಈಗ ಹ್ಯಾಟ್ರಿಕ್ ಗಳ ಹ್ಯಾಟ್ರಿಕ್ ಪಡೆಯುವ ಅವಕಾಶ ಹೊಂದಿದ್ದಾರೆ. ಭಾರತ ವಿರುದ್ಧದ ಮುಂದಿನ ಪಂದ್ಯದಲ್ಲಿ ಅವರಿಗೆ ಈ ಅವಕಾಶವಿದೆ.

ಟಾಪ್ ನ್ಯೂಸ್

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.