![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 2, 2024, 6:00 AM IST
ಹೊಸದಿಲ್ಲಿ: ಟಿ20 ವಿಶ್ವಕಪ್ ಗೆದ್ದಿರುವ ಭಾರತ ತಂಡದ ಆಟಗಾರರನ್ನು ಜಮ್ಮು ಕಾಶ್ಮೀರದ ಪ್ರವಾಸೋದ್ಯಮ ಇಲಾಖೆ ಆಹ್ವಾನಿಸಿದೆ.
“ವಿಶ್ವಕಪ್ ಗೆದ್ದ ತಂಡಕ್ಕೆ ಅಭಿನಂದನೆಗಳು. ಟೀಮ್ ಇಂಡಿಯಾ, ನೀವು ಜಮ್ಮು ಕಾಶ್ಮೀರಕ್ಕೆ ಬನ್ನಿ… ಸಂಭ್ರಮವನ್ನು ಹೆಚ್ಚಿಸಿಕೊಳ್ಳಿ. ನಿಮ್ಮನ್ನು ಆಹ್ವಾನಿಸಲು ನಮಗೆ ಹೆಮ್ಮೆಯಾಗುತ್ತಿದೆ’ ಎಂದು ಪ್ರವಾಸೋದ್ಯಮ ಇಲಾಖೆ ಹೇಳಿದೆ.
ಲೋಕಸಭೆಯಲ್ಲಿ ಅಭಿನಂದನೆ
ಸೋಮವಾರ ನಡೆದ ಲೋಕಸಭೆ ಅಧಿವೇಶನದಲ್ಲಿ ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಸ್ಪೀಕರ್ ಓಂ ಬಿರ್ಲಾ ಮಾತನಾಡಿ, “ದೇಶದ ಯುವಕರು ಹಾಗೂ ಕ್ರಿಕೆಟಿಗರು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಭಾರತ ತಂಡವನ್ನು ಮುನ್ನಡೆಸಿದ ರೋಹಿತ್ ಶರ್ಮ ಅವರಿಗೆ ಅಭಿನಂದನೆಗಳು’ ಎಂದು ಅವರು ಹೇಳಿದ್ದಾರೆ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.