![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Dec 9, 2021, 4:04 PM IST
ತಿರುವನಂತರಪುರಂ: ವಿಜಯ್ ಹಜಾರೆ ಟ್ರೋಫಿಯ ಎರಡನೇ ಪಂದ್ಯದಲ್ಲಿ ಕರ್ನಾಟಕ ತಂಡ ಎಡವಿದೆ. ಪುದುಚೇರಿ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಮನೀಷ್ ಪಾಂಡೆ ಪಡೆ, ತಮಿಳುನಾಡು ವಿರುದ್ಧ ಎರಡನೇ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ತಂಡ ಬ್ಯಾಟಿಂಗ್ ವೈಫಲ್ಯ ಕಂಡಿತು. ರೋಹನ್ ಕದಂ ಮತ್ತು ಮನೀಷ್ ಪಾಂಡೆ ಹೊರತುಪಡಿಸಿ ಯಾವೊಬ್ಬ ಆಟಗಾರನು ಎರಡಂಕೆ ರನ್ ಗಳಿಸಲಿಲ್ಲ. ರೋಹನ್ 37 ರನ್ ಗಳಿಸಿದರೆ, ನಾಯಕ ಪಾಂಡೆ 40 ರನ್ ಗಳಿಸಿದರು. ತಂಡ ಕೇವಲ 122 ರನ್ ಗಳಿಗೆ ಆಲೌಟಾಯಿತು.
ಇದನ್ನೂ ಓದಿ:ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!
ಸುಲಭ ಗುರಿ ಬೆನ್ನತ್ತಿದ ತಮಿಳುನಾಡು ತಂಡ ಕೇವಲ ಎರಡು ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿ ಜಯ ಸಾಧಿಸಿತು. ಬಾಬಾ ಅಪರಿಜಿತ್ 51 ರನ್ ಗಳಿಸಿ ಅಜೇಯರಾದರೆ, ವಾಷಿಂಗ್ಟನ್ ಸುಂದರ್ 31 ರನ್ ಗಳಿಸಿದರು.
ಸತತ ಎರಡು ಪಂದ್ಯ ಗೆದ್ದ ತಮಿಳುನಾಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕರ್ನಾಟಕ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.