
ವೈಟ್ವಾಶ್ ತಪ್ಪಿಸಿಕೊಂಡೀತೇ ಟೀಮ್ ಇಂಡಿಯಾ?
Team Udayavani, Feb 11, 2020, 6:30 AM IST

ಮೌಂಟ್ ಮೌಂಗನಿ: ಭಾರತ 14 ವರ್ಷಗಳ ಬಳಿಕ ಏಕದಿನ ಸರಣಿಯಲ್ಲಿ ವೈಟ್ವಾಶ್ ಭೀತಿಗೆ ಸಿಲುಕಿದೆ. ನ್ಯೂಜಿಲ್ಯಾಂಡ್ ವಿರುದ್ಧ ಮಂಗಳವಾರ ಇಲ್ಲಿನ “ಬೇ ಓವಲ್’ನಲ್ಲಿ 3ನೇ ಹಾಗೂ ಅಂತಿಮ ಹಣಾಹಣಿ ನಡೆಯಲಿದ್ದು, ಟೀಮ್ ಇಂಡಿಯಾ ಇದನ್ನು ಉಳಿಸಿಕೊಳ್ಳುವುದರ ಜತೆಗೆ ಮರ್ಯಾದೆಯನ್ನೂ ಉಳಿಸಿಕೊಳ್ಳಬೇಕಾದ ಸ್ಥಿತಿಯಲ್ಲಿದೆ.
ಇನ್ನೊಂದೆಡೆ, ಟಿ20 ಸರಣಿಯ 5-0 ಸೋಲಿಗೆ ಏಕದಿನದಲ್ಲಿ 3-0 ಅಂತರದಿಂದ ಸೇಡು ತೀರಿಸಿಕೊಳ್ಳುವ ಯೋಜನೆ ನ್ಯೂಜಿಲ್ಯಾಂಡಿನದ್ದು. ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಕಿವೀಸ್ ಇದೇ ಲಯದಲ್ಲಿ ಸಾಗಿ ಕೊಹ್ಲಿ ಪಡೆಯನ್ನು ಕಾಡುವ ಎಲ್ಲ ಸಾಧ್ಯತೆ ಇದೆ. ನಾಯಕ ಕೇನ್ ವಿಲಿಯಮ್ಸನ್ ಮರಳಿದ್ದರಿಂದ ಬ್ಲ್ಯಾಕ್ಕ್ಯಾಪ್ಸ್ ಪಾಳೆಯದಲ್ಲಿ ಸಂಭ್ರಮ, ಉತ್ಸಾಹ ಸಹಜವಾಗಿಯೇ ಹೆಚ್ಚಿದೆ.
ಕಳೆದ ವರ್ಷದ ನ್ಯೂಜಿಲ್ಯಾಂಡ್ ಪ್ರವಾಸದ ವೇಳೆ ಭಾರತ ಏಕದಿನ ಸರಣಿಯನ್ನು 4-1ರಿಂದ ವಶಪಡಿಸಿಕೊಂಡಿತ್ತು. ಆದರೆ ಟಿ20 ಸರಣಿಯನ್ನು 1-2ರಿಂದ ಕಳೆದುಕೊಂಡಿತ್ತು. ಅಂದು ಯಾರೂ ವೈಟ್ವಾಶ್ ಅವಮಾನಕ್ಕೆ ಸಿಲುಕಿರಲಿಲ್ಲ. ಈ ಬಾರಿ ಫಲಿತಾಂಶ ಉಲ್ಟಾ ಆಗಿದೆ. ಭಾರತ ಕೊನೆಯ ಸಲ 2014ರಲ್ಲಿ ನ್ಯೂಜಿಲ್ಯಾಂಡಿನಲ್ಲಿ ಏಕದಿನ ಸರಣಿ ಸೋತಿತ್ತು. ಅಂತರ 1-4.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.