Victory parade; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ

ಲಕ್ಷಾಂತರ ಜನರ ಪರೇಡ್.. ತುಂಬಿ ತುಳುಕಿದ ವಾಂಖೆಡೆ... ಮಳೆಯಲ್ಲೂ ಮೇರೆ ಮೀರಿದ ಉತ್ಸಾಹ!!

Team Udayavani, Jul 4, 2024, 6:43 PM IST

1-sadsadas

ಮುಂಬೈ: ಟಿ20 (T20WorldCup2024) ವಿಶ್ವಕಪ್ ಗೆದ್ದು ತವರಿಗೆ ಮರಳಿದ ಟೀಮ್ ಇಂಡಿಯಾಕ್ಕೆ ದೆಹಲಿಯಲ್ಲಿ ಬೆಳಗ್ಗೆ ಭವ್ಯ ಸ್ವಾಗತ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ ಬಳಿಕ ಸಂಜೆ ಮುಂಬೈನಲ್ಲಿ ಅಭೂತಪೂರ್ವ ಸ್ವಾಗತ ನೀಡಲಾಗಿದೆ.

ಲಕ್ಷಾಂತರ ಜನರು ಮರೀನ್ ಡ್ರೈವ್ ನಿಂದ ವಾಂಖಡೆ ಕ್ರೀಡಾಂಗಣದ ವರೆಗೆ ಅದ್ದೂರಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಟ್ರೋಫಿ ಪರೇಡ್ ನಡೆಸಿದ ಬಳಿಕ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ತಂಡಕ್ಕೆ ಬಿಸಿಸಿಐ ಅಭಿನಂದನೆ ಸಲ್ಲಿಸಲಿದೆ.

ತುಂಬಿ ತುಳುಕಿದ ವಾಂಖೆಡೆ

ಕ್ರಿಕೆಟ್ ಅಲ್ಲದ ದಿನದಂದು ಮಳೆ ಸುರಿಯುತ್ತಿದ್ದರೂ ತುಂಬಿದ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶೇಷ ಸಂಭ್ರಮ ಕಂಡು ಬಂದಿದ್ದು, ಸಾವಿರಾರು ಜನರು ಟೀಮ್ ಇಂಡಿಯಾ ಪರ, ಆಟಗಾರರ ಪರ ಜಯಘೋಷಗಳನ್ನು ಮೊಳಗಿಸುತ್ತಿದ್ದಾರೆ. 2007 ರ ಟಿ 20 ವಿಶ್ವಕಪ್‌ನ ವಿಜಯೋತ್ಸವದ ಮೆರವಣಿಗೆ, 2011 ರಲ್ಲಿ ಭಾರತದ ODI ವಿಶ್ವಕಪ್ ವಿಜಯೋತ್ಸವ ನಡೆಸಿದ ಬಳಿಕ ಈಗ T20 ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆಯನ್ನು ಆಚರಿಸುತ್ತಿರುವುದು ಮುಂಬೈಗೆ ಹೊಸ ಉತ್ಸವವಾಗಿ ಪರಿಣಮಿಸಿದೆ.

ಟಿ20 ವಿಶ್ವಕಪ್ ವಿಜೇತ ತಂಡದ ರೋಡ್ ಶೋಗೆ ಮುಂಚಿತವಾಗಿ ಮುಂಬೈ ಪೊಲೀಸರು ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದ್ದುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವಿನ ಮರೀನ್ ಡ್ರೈವ್‌ನಲ್ಲಿ ಸಾಕಷ್ಟು ಭದ್ರತೆಯನ್ನು ಕೈಗೊಳ್ಳಲಾಗಿದೆ” ಎಂದು ಸುಗಮ ಸಂಚಾರಕ್ಕಾಗಿ ಟ್ರಾಫಿಕ್ ಎಚ್ಚರಿಕೆಗಳನ್ನು ನೀಡಲಾಗಿದ್ದು ಭದ್ರತಾ ಸಿಬಂದಿಗಳನ್ನೂ ನಿಯೋಜಿಸಲಾಗಿದೆ.ಹಲವೆಡೆ ಪಾರ್ಕಿಂಗ್ ಮಾಡದಂತೆ ಬೆಳಗ್ಗಿನಿಂದಲೂ ನಿಷೇಧ ಹೇರಲಾಗಿದೆ. ಭಾರೀ ಸಂಖ್ಯೆಯ ಪೊಲೀಸರು ಮತ್ತು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಆಂಬ್ಯುಲೆನ್ಸ್‌ಗೆ ದಾರಿ
ಜಮಾಯಿಸಿದ ಕ್ರಿಕೆಟ್ ಅಭಿಮಾನಿಗಳು ಆಂಬ್ಯುಲೆನ್ಸ್‌ಗೆ ಭಾರೀ ಜನಸಂದಣಿಯ ಮೂಲಕ ಹಾದುಹೋಗಲು ದಾರಿ ಮಾಡಿಕೊಟ್ಟರು.

ಮುಂಬೈ ವಿಮಾನನಿಲ್ದಾಣದಲ್ಲಿ ಟೀಮ್ ಇಂಡಿಯಾ ಬಂದಿಳಿಯುವ ವೇಳೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಹಾರ್ದಿಕ್ ಪಾಂಡ್ಯ ಅವರು ಟ್ರೋಫಿ ಕೈಯಲ್ಲಿ ಹಿಡಿದುಕೊಂಡು ಬಂದರು.

ಟಾಪ್ ನ್ಯೂಸ್

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

john-cena

John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

Champions Trophy: ಚಾಂಪಿಯನ್ಸ್‌ ಟ್ರೋಫಿಗಾಗಿ ಪಾಕ್‌ಗೆ ಭಾರತ ಹೋಗಲ್ಲ; ವರದಿ

Champions Trophy: ಚಾಂಪಿಯನ್ಸ್‌ ಟ್ರೋಫಿಗಾಗಿ ಪಾಕ್‌ಗೆ ಭಾರತ ಹೋಗಲ್ಲ; ವರದಿ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

3-honnavar

Honnavar: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿತ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.