‘Tennis Hall of Fame’ ಪೇಸ್‌, ವಿಜಯ್‌ ಅಮೃತ್‌ರಾಜ್‌ಗೆ ಗೌರವ


Team Udayavani, Jul 22, 2024, 6:00 AM IST

1-adasdas

ನ್ಯೂಪೋರ್ಟ್‌ (ಯುಎಸ್‌ಎ): ಭಾರತದ ಟೆನಿಸ್‌ ದಂತಕತೆಗಳಾಗಿರುವ ಲಿಯಾಂಡರ್‌ ಪೇಸ್‌ ಮತ್ತು ವಿಜಯ್‌ ಅಮೃತ್‌ರಾಜ್‌ ಅವರು ಪ್ರತಿಷ್ಠಿತ “ಟೆನಿಸ್‌ ಹಾಲ್‌ ಆಫ್ ಫೇಮ್‌’ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರು ಈ ಗೌರವ ಸಂಪಾದಿಸಿದ ಏಷ್ಯಾದ ಮೊದಲ ಟೆನಿಸಿಗರು.

51 ವರ್ಷದ ಲಿಯಾಂಡರ್‌ ಪೇಸ್‌ 1996ರ ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಹಿರಿಮೆ ಹೊಂದಿದ್ದಾರೆ. ಪುರುಷರ ಡಬಲ್ಸ್‌ನಲ್ಲಿ 8, ಮಿಶ್ರ ಡಬಲ್ಸ್‌ನಲ್ಲಿ 10 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಜಯಿಸಿದ್ದಾರೆ. “ಆಟಗಾರರ ವಿಭಾಗ’ದಲ್ಲಿ ಈ ಪ್ರಶಸ್ತಿಗೆ ಪೇಸ್‌ ಅವರನ್ನು ಆಯ್ಕೆ ಮಾಡಲಾಯಿತು.

ಪುತ್ರಿ ಅಯಾನಾ ಪೇಸ್‌ ಅವರಿಂದ ಲಿಯಾಂಡರ್‌ ಪೇಸ್‌ “ಹಾಲ್‌ ಆಫ್ ಫೇಮ್‌’ ಪದಕ ಸ್ವೀಕರಿಸಿದರು.
70 ವರ್ಷದ ವಿಜಯ್‌ ಅಮೃತ್‌ರಾಜ್‌ 70ರ ದಶಕದಲ್ಲೇ ಭಾರತೀಯ ಟೆನಿಸ್‌ಗೆ ಶ್ರೀಮಂತಿಕೆ ಹಾಗೂ ಘನತೆಯನ್ನು ತಂದಿತ್ತ ಆಟಗಾರ. 2 ಸಲ ವಿಂಬಲ್ಡನ್‌ ಮತ್ತು ಯುಸ್‌ ಓಪನ್‌ ಕ್ವಾರ್ಟರ್‌ ಫೈನಲ್‌ ತಲುಪಿದ ಹೆಗ್ಗಳಿಕೆ ಇವರದು. 1974 ಮತ್ತು 1987ರಲ್ಲಿ ಭಾರತ ತಂಡವನ್ನು ಡೇವಿಸ್‌ ಕಪ್‌ ಫೈನಲ್ಸ್‌ಗೆ ಕೊಂಡೊಯ್ಯುವಲ್ಲಿ ಅಮೃತ್‌ರಾಜ್‌ ಪಾತ್ರ ಮಹತ್ವದ್ದಾಗಿತ್ತು. ಟೆನಿಸ್‌ ಫಾರ್ಮ್ನ ಉತ್ತುಂಗದಲ್ಲಿದ್ದಾಗ ಸಿಂಗಲ್ಸ್‌ನಲ್ಲಿ 18ನೇ ಹಾಗೂ ಡಬಲ್ಸ್‌ನಲ್ಲಿ 23ನೇ ರ್‍ಯಾಂಕ್‌ ಹೊಂದಿದ್ದರು.
“ಕಾಂಟ್ರಿಬ್ಯುಟರ್‌ ಕೆಟಗರಿ’ಯಲ್ಲಿ ರಿಚರ್ಡ್‌ ಇವಾನ್ಸ್‌ ಅವರೊಂದಿಗೆ ವಿಜಯ್‌ ಅಮೃತ್‌ರಾಜ್‌ ಅವರನ್ನು ಈ ಪ್ರಶಸ್ತಿಗೆ ಆರಿಸಲಾಗಿತ್ತು.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.