Test: ಪಾಕಿಸ್ಥಾನ ವಿರುದ್ಧ 6ಕ್ಕೆ 26ರಿಂದ 262ಕ್ಕೆ ಬೆಳೆದ ಬಾಂಗ್ಲಾ!


Team Udayavani, Sep 2, 2024, 6:30 AM IST

1-lt

ರಾವಲ್ಪಿಂಡಿ: ಪಾಕಿಸ್ಥಾನ ವಿರುದ್ಧದ ರಾವಲ್ಪಿಂಡಿ ಟೆಸ್ಟ್‌ ಪಂದ್ಯದಲ್ಲಿ 26 ರನ್ನಿಗೆ 6 ವಿಕೆಟ್‌ ಉದುರಿಸಿಕೊಂಡ ಬಳಿಕ ಅಮೋಘ ಬ್ಯಾಟಿಂಗ್‌ ಹೋರಾಟವನ್ನು ಸಂಘಟಿಸಿದ ಬಾಂಗ್ಲಾದೇಶ, ತನ್ನ ಮೊತ್ತವನ್ನು 262ಕ್ಕೆ ತಲುಪಿಸುವಲ್ಲಿ ಯಶಸ್ವಿಯಾಗಿದೆ. ಕೇವಲ 12 ರನ್‌ ಹಿನ್ನಡೆಗೆ ಸಿಲುಕಿದೆ. 3ನೇ ದಿನದಾಟದ ಅಂತ್ಯಕ್ಕೆ ಪಾಕ್‌ ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ 2 ವಿಕೆಟಿಗೆ 9 ರನ್‌ ಮಾಡಿ ಆಘಾತ ಅನುಭವಿಸಿದೆ.

ಬಾಂಗ್ಲಾದೇಶವನ್ನು ಮೇಲೆತ್ತಿದವರು ಕೀಪರ್‌ ಲಿಟನ್‌ ದಾಸ್‌ ಮತ್ತು ಆಲ್‌ರೌಂಡರ್‌ ಮೆಹಿದಿ ಹಸನ್‌ ಮಿರಾಜ್‌. ದಾಸ್‌ 128 ರನ್‌ ಹಾಗೂ ಮಿರಾಜ್‌ 78 ರನ್‌ ಹೊಡೆದು ಪಾಕ್‌ ಬೌಲರ್‌ಗಳ ಆರಂಭಿಕ ಮೇಲುಗೈಗೆ ತಡೆಯೊಡ್ಡಿದರು. ಇವರಿಬ್ಬರ 7ನೇ ವಿಕೆಟ್‌ ಜತೆಯಾಟದಲ್ಲಿ 165 ರನ್‌ ಒಟ್ಟುಗೂಡಿತು. ಇವರಿಬ್ಬರನ್ನು ಹೊರತುಪಡಿಸಿದರೆ ಅಜೇಯ 13 ರನ್‌ ಮಾಡಿದ ಹಸನ್‌ ಮಹ್ಮದ್‌ ಅವರದೇ ಹೆಚ್ಚಿನ ಗಳಿಕೆ.

ಇದು ಲಿಟನ್‌ ದಾಸ್‌ ಅವರ 43ನೇ ಟೆಸ್ಟ್‌ ಹಾಗೂ 4ನೇ ಶತಕ. 228 ಎಸೆತಗಳನ್ನು ಎದುರಿಸಿ ನಿಂತ ದಾಸ್‌ 13 ಬೌಂಡರಿ ಹಾಗೂ 4 ಸಿಕ್ಸರ್‌ ಸಿಡಿಸಿದರು. ಬೌಲಿಂಗ್‌ ದಾಳಿಯ ವೇಳೆ 5 ವಿಕೆಟ್‌ ಉಡಾಯಿಸಿದ್ದ ಮಿರಾಜ್‌ 124 ಎಸೆತ ನಿಭಾಯಿಸಿದರು. ಸಿಡಿಸಿದ್ದು 12 ಬೌಂಡರಿ ಹಾಗೂ ಒಂದು ಸಿಕ್ಸರ್‌.

ಬಲಗೈ ಮಧ್ಯಮ ವೇಗಿ ಖುರ್ರಂ ಶಾಜಾದ್‌ 90 ರನ್ನಿಗೆ 6 ವಿಕೆಟ್‌ ಉಡಾಯಿಸಿ ಬಾಂಗ್ಲಾದ ಅಗ್ರ ಕ್ರಮಾಂಕದ ಮೇಲೆರಗಿದರು. ಮಿರ್‌ ಹಮ್ಜಾ ಮತ್ತು ಆಘಾ ಸಲ್ಮಾನ್‌ ತಲಾ 2 ವಿಕೆಟ್‌ ಕೆಡವಿದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.