147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್


Team Udayavani, Sep 20, 2024, 6:50 PM IST

1-ashwin

ಚೆನ್ನೈ: ಪ್ರವಾಸಿ ಬಾಂಗ್ಲಾದೇಶ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್(R Ashwin)ಅವರು 147 ವರ್ಷದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಹೊಸದೊಂದು ದಾಖಲೆ ಬರೆದಿದ್ದಾರೆ.

38 ರ ಹರಯದ  ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು 20-ಪ್ಲಸ್ ಅರ್ಧಶತಕಗಳ ಜತೆಗೆ 30 ಪ್ಲಸ್ ಐದು ವಿಕೆಟ್‌ಗಳನ್ನು  ದೀರ್ಘ ಸ್ವರೂಪದ ಕ್ರಿಕೆಟ್ ನಲ್ಲಿ ಗಳಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಬಾಂಗ್ಲಾ ವಿರುದ್ಧ ಅಶ್ವಿನ್ 113 ರನ್ ಬಾರಿಸಿದ್ದರು. ಅದು ಇನ್ನಿಂಗ್ಸ್ ನ ಏಕೈಕ ಶತಕ ಇದಾಗಿತ್ತು.

ಹೋಮ್ ಗ್ರೌಂಡ್ ಎಂಎ ಚಿದಂಬರಂ ಸ್ಟೇಡಿಯಂನಲ್ಲೆ ಅಶ್ವಿನ್ ಅವರು ಹೊಸ ದಾಖಲೆ ಬರೆದಿದ್ದಾರೆ. ಟೆಸ್ಟ್ ನಲ್ಲಿ 36 ಐದು ವಿಕೆಟ್ ಗೊಂಚಲುಗಳನ್ನು ಹೊಂದಿರುವ ಅಶ್ವಿನ್ ವಿಶೇಷವೆಂದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಬ್ಯಾಟಿಂಗ್ ಸಾಮರ್ಥ್ಯ ತೋರಿ ಆರು ಶತಕ ಮತ್ತು 14 ಅರ್ಧಶತಕಗಳನ್ನು ಗಳಿಸಿದ್ದಾರೆ. ಅವರು 20 ಅಥವಾ ಅದಕ್ಕಿಂತ ಹೆಚ್ಚು ಐವತ್ತು ಪ್ಲಸ್ ಸ್ಕೋರ್‌ಗಳನ್ನು ಗಳಿಸಿದ ಏಕೈಕ ಬೌಲರ್ ಆಗಿದ್ದಾರೆ.

ಅಶ್ವಿನ್ ಎಂಟು ಅಥವಾ ಕೆಳಗಿನ ಕ್ರಮಾಂಕದಲ್ಲಿ ಆಟಕ್ಕಿಳಿದು ನಾಲ್ಕು ಶತಕಗಳನ್ನು ಹೊಂದಿದ್ದಾರೆ. ನ್ಯೂಜಿಲ್ಯಾಂಡ್ ನ ಆಲ್‌ರೌಂಡರ್ ಡೇನಿಯಲ್ ವೆಟ್ಟೋರಿ ಟೆಸ್ಟ್‌ನಲ್ಲಿ ಎಂಟು ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದು ಐದು ಶತಕಗಳೊಂದಿಗೆ ಅತಿ ಹೆಚ್ಚು ಶತಕಗಳ ದಾಖಲೆ ಹೊಂದಿದ್ದರು.

ಟೆಸ್ಟ್ ಕ್ರಿಕೆಟ್ ನ ಅತ್ಯುನ್ನತ ಆಲ್ ರೌಂಡರ್ ಗಳಾದ ವೆಸ್ಟ್ ಇಂಡೀಸ್ ನ ಗ್ಯಾರಿಫೀಲ್ಡ್ ಸೋಬರ್ಸ್, ಭಾರತದ ಕಪಿಲ್ ದೇವ್ , ನ್ಯೂಜಿ ಲ್ಯಾಂಡ್ ನ ಕ್ರಿಸ್ ಕೇರ್ನ್ಸ್ ಮತ್ತು ಇಂಗ್ಲೆಂಡ್ ನ ಇಯಾನ್ ಬೋಥಮ್ ಅವರಂತಹ ದಿಗ್ಗಜರ ಸಾಲಿನಲ್ಲಿ ಬಂದು ನಿಂತಿದ್ದಾರೆ.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 376 ರನ್ ಗೆ ಆಲೌಟಾಗಿತ್ತು. ಬಾಂಗ್ಲಾ ಮೊದಲ ಇನ್ನಿಂಗ್ಸ್ ನಲ್ಲಿ 149 ರನ್ ಗಳಿಗೆ ಆಟ ಮುಗಿಸಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 3 ವಿಕೆಟ್ ನಷ್ಟಕ್ಕೆ 81 ರನ್ ಗಳಿಸಿದೆ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.