![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
“ಸರ್ದಾರ್ ಪಟೇಲ್ ಸ್ಟೇಡಿಯಂ’ಗೆ ಇನ್ನು ವಿಶ್ವದ ಬೃಹತ್ ಕ್ರಿಕೆಟ್ ಅಂಗಳದ ಗೌರವ
Team Udayavani, Oct 25, 2019, 5:34 AM IST
![mcc](https://www.udayavani.com/wp-content/uploads/2019/10/mcc-620x393.jpg)
ಅಹ್ಮದಾಬಾದ್: ವಿಶ್ವದ ಬೃಹತ್ ಕ್ರಿಕೆಟ್ ಕ್ರೀಡಾಂಗಣವೆಂಬ ಹೆಗ್ಗಳಿಕೆ ಪ್ರಸ್ತುತ “ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್’ನದ್ದಾಗಿದೆ (ಎಂಸಿಜಿ). ಇಲ್ಲಿನ ವೀಕ್ಷಕರ ಸಾಮರ್ಥ್ಯ 1,00,024. ಆದರೆ ಮುಂದಿನ ವರ್ಷದಿಂದ ಈ ಕೀರ್ತಿ ಅಹ್ಮದಾಬಾದ್ನ ಮೊಟೆರಾದಲ್ಲಿರುವ “ಸರ್ದಾರ್ ಪಟೇಲ್ ಸ್ಟೇಡಿಯಂ’ ಪಾಲಾಗಲಿದೆ.
ಸರ್ದಾರ್ ಪಟೇಲ್ ಸ್ಟೇಡಿ ಯಂನ ಜೀರ್ಣೋದ್ಧಾರ ಕಾರ್ಯ ಬಹುತೇಕ ಅಂತಿಮ ಹಂತದ ಲ್ಲಿದ್ದು, ಮುಂದಿನ ವರ್ಷಾರಂ ಭದಲ್ಲಿ ಲೋಕಾ ರ್ಪಣೆಗೊಳ್ಳಲಿದೆ.
63 ಎಕರೆ ವ್ಯಾಪ್ತಿ
63 ಎಕರೆ ವ್ಯಾಪ್ತಿಯನ್ನು ಆವರಿಸಿಕೊಂಡಿರುವ ಈ ಸ್ಟೇಡಿಯಂನ ವೀಕ್ಷಕರ ಸಾಮರ್ಥ್ಯ 1,10,000. ಅಂದರೆ ಹಿಂದಿನ ಸ್ಟೇಡಿಯಂನ ಎರಡರಷ್ಟು. ಎಂಸಿಜಿಗಿಂತ 10 ಸಾವಿರದಷ್ಟು ಹೆಚ್ಚು ವೀಕ್ಷಕರು ಇಲ್ಲಿ ಪಂದ್ಯ ವೀಕ್ಷಿಸಬಹುದು.
ಟಿ20 ಪಂದ್ಯದ ಮೂಲಕ ಈ ಅಂಗಳವನ್ನು ಉದ್ಘಾಟಿಸುವುದು ಗುಜರಾತ್ ಕ್ರಿಕೆಟ್ ಮಂಡಳಿಯ ಯೋಜನೆ. ಇಲ್ಲಿ ಭಾರತ ಮತ್ತು ವಿಶ್ವ ಇಲೆವೆನ್ ತಂಡಗಳು ಮುಖಾಮುಖೀಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
![ICC-Champions-Trophy](https://www.udayavani.com/wp-content/uploads/2024/07/ICC-Champions-Trophy-150x90.jpg)
ICC Champions Trophy: ಮಾ.1ಕ್ಕೆ ಲಾಹೋರ್ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
MUST WATCH
ಹೊಸ ಸೇರ್ಪಡೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![SHIVAMOGGA](https://www.udayavani.com/wp-content/uploads/2024/07/SHIVAMOGGA-150x90.jpg)
Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ
![ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ](https://www.udayavani.com/wp-content/uploads/2024/07/8-3-150x90.jpg)
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.