ಭಾರತ ತಂಡದಲ್ಲಿ ಮೂರು ಬದಲಾವಣೆ


Team Udayavani, Sep 21, 2018, 6:00 AM IST

ap9192018000004b.jpg

ಹೊಸದಿಲ್ಲಿ: ಏಶ್ಯ ಕಪ್‌ನಲ್ಲಿ ಆಡುತ್ತಿರುವ ಭಾರತದ ಕ್ರಿಕೆಟಿಗರಿಗೆ ಏಕಕಾಲಕ್ಕೆ ತೀವ್ರ ಗಾಯದ ಸಮಸ್ಯೆ ಎದುರಾಗಿದ್ದು, ಇದರಿಂದ 3 ಬದಲಾವಣೆ ಮಾಡಿಕೊಳ್ಳಲಾಗಿದೆ.

ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ, ಎಡಗೈ ಸ್ಪಿನ್ನರ್‌ ಅಕ್ಷರ್‌ ಪಟೇಲ್‌ ಮತ್ತು ಪೇಸ್‌ ಬೌಲರ್‌ ಶಾದೂìಲ್‌ ಠಾಕೂರ್‌ ಗಾಯಾಳಾಗಿ ತಂಡದಿಂದ ಬೇರ್ಪಟ್ಟಿದ್ದಾರೆ. ಇವರ ಬದಲು ರವೀಂದ್ರ ಜಡೇಜ, ಸಿದ್ಧಾರ್ಥ್ ಕೌಲ್‌ ಮತ್ತು ದೀಪಕ್‌ ಚಹರ್‌ ಅವರನ್ನು ಸೇರಿಸಿಕೊಳ್ಳಲಾಗಿದೆ. ಬಿಸಿಸಿಐ ಗುರುವಾರ ಈ ಬದಲಾವಣೆಗಳನ್ನು ಪ್ರಕಟಿಸಿತು.

ಹಾರ್ದಿಕ್‌ ಪಾಂಡ್ಯ ಪಾಕಿಸ್ಥಾನ ವಿರುದ್ಧದ ಪಂದ್ಯದ ವೇಳೆ ತೀವ್ರವಾದ ಬೆನ್ನುನೋವಿಗೆ ಸಿಲುಕಿದ್ದರು. ಶಾದೂìಲ್‌ ಠಾಕೂರ್‌ ಹಾಂಕಾಂಗ್‌ ಎದುರಿನ ಪಂದ್ಯದ ಬಳಿಕ ಪೃಷ್ಠದ ನೋವಿಗೆ ಒಳಗಾಗಿದ್ದಾರೆ. ಈ ಸರಣಿಯಲ್ಲಿ ಈವರೆಗೆ ಆಡದ ಅಕ್ಷರ್‌ ಪಟೇಲ್‌ ಪಾಕ್‌ ವಿರುದ್ಧ ಬದಲಿ ಕ್ಷೇತ್ರರಕ್ಷಕನಾಗಿ ಕಣಕ್ಕಿಳಿದಿದ್ದ ವೇಳೆ ಬಲಗೈ ತೋರುಬೆರಳಿಗೆ ಗಾಯ ಮಾಡಿಕೊಂಡಿದ್ದರು.

ಏಶ್ಯ ಕಪ್‌: ಸೂಪರ್‌-4 ವೇಳಾಪಟ್ಟಿ
ದಿನಾಂಕ    ಪಂದ್ಯ    ಸ್ಥಳ    ಆರಂಭ

ಸೆ. 21 (ಶುಕ್ರವಾರ)    ಭಾರತ-ಬಾಂಗ್ಲಾದೇಶ    ದುಬಾೖ    ಸಂಜೆ 5.00
ಸೆ. 21 (ಶುಕ್ರವಾರ)    ಪಾಕಿಸ್ಥಾನ-ಅಫ್ಘಾನಿಸ್ಥಾನ    ಅಬುಧಾಬಿ    ಸಂಜೆ 5.00
ಸೆ. 23 (ರವಿವಾರ)    ಭಾರತ-ಪಾಕಿಸ್ಥಾನ    ದುಬಾೖ        ಸಂಜೆ 5.00
ಸೆ. 23 (ರವಿವಾರ)    ಬಾಂಗ್ಲಾದೇಶ-ಅಫ್ಘಾನಿಸ್ಥಾನ    ಅಬುಧಾಬಿ    ಸಂಜೆ 5.00
ಸೆ. 25 (ಮಂಗಳವಾರ)    ಭಾರತ-ಅಫ್ಘಾನಿಸ್ಥಾನ    ದುಬಾೖ    ಸಂಜೆ 5.00
ಸೆ. 26 (ಬುಧವಾರ)    ಪಾಕಿಸ್ಥಾನ-ಬಾಂಗ್ಲಾದೇಶ    ಅಬುಧಾಬಿ    ಸಂಜೆ 5.00
* ಸಮಯ: ಭಾರತೀಯ ಕಾಲಮಾನ
* ಪ್ರಸಾರ: ಸ್ಟಾರ್‌ ನ್ಪೋರ್ಟ್ಸ್

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.