Cricket ವೇಳೆ ತಂಬಾಕು ಜಾಹೀರಾತು: ಆರೋಗ್ಯ ಸಚಿವಾಲಯ ಆತಂಕ


Team Udayavani, Jul 17, 2024, 6:17 AM IST

Tobacco advertisement during cricket: Ministry of Health worried

ಹೊಸದಿಲ್ಲಿ: ಕ್ರಿಕೆಟ್‌ನಿಂದ ತಂಬಾಕು ಕಂಪೆನಿಯ ಪ್ರಾಯೋಜಕರು ದೂರಗೊಂಡರೂ ಬೇರೊಂದು ಮಾರ್ಗದಲ್ಲಿ ಈ ಉತ್ಪನ್ನಗಳ ಪ್ರಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಕ್ರಿಕೆಟ್‌ ಪಂದ್ಯಗಳ ವೇಳೆ ಸ್ಟೇಡಿಯಂಗಳಲ್ಲಿ ತಂಬಾಕು ಜಾಹೀರಾತುಗಳನ್ನು ಪ್ರದರ್ಶಿಸುವ ಮೂಲಕ ಈ “ನಂಟು’ ಬೆಸೆದಿದೆ. ಇಂಥ ಜಾಹೀರಾತುಗಳನ್ನು ನಿಷೇಧಿಸಲು ಕೇಂದ್ರ ಆರೋಗ್ಯ ಸಚಿವಾಲಯ ಮುಂದಾಗಿದ್ದು, ಬಿಸಿಸಿಐ ಜತೆ ಮಾತುಕತೆ ನಡೆಸುವುದಾಗಿ ಹೇಳಿದೆ.

ಬಿಸಿಸಿಐ ಹಿಂದೆ ಬಿದ್ದಿರುವ ಕೆಲವು ತಂಬಾಕು ಕಂಪೆನಿಗಳು ತಮ್ಮ ಉತ್ಪನ್ನಗಳ ಪ್ರಚಾರಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳನ್ನು ಬಳಸಿಕೊಳ್ಳುತ್ತಿವೆ. ಭಾರತದಲ್ಲಿ ನಡೆದ ಕಳೆದ ವರ್ಷದ ಏಕದಿನ ವಿಶ್ವಕಪ್‌ ಕೂಟದ ಕೊನೆಯ 17 ಪಂದ್ಯಗಳ ವೇಳೆ ತಂಬಾಕು ಜಾಹೀರಾತುಗಳನ್ನು ತೋರಿಸಲಾಗಿದೆ ಎಂಬುದಾಗಿ ವರದಿಯಾಗಿದೆ.

ಇದರಿಂದ ತಂಬಾಕು ದುಶ್ಚಟಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಎಂಬುದು ಆರೋಗ್ಯ ಸಚಿವಾಲಯದ ಆತಂಕ. ಇಂಥ ಜಾಹೀರಾತುಗಳನ್ನು ನಿಷೇಧಿಸುವ ಕುರಿತು ಬಿಸಿಸಿಐ ಜತೆ ಕೇಂದ್ರ ಆರೋಗ್ಯ ಸಚಿವಾಲಯ ಶೀಘ್ರ ಮಾತುಕತೆ ನಡೆಸಲಿದೆ ಎಂಬುದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jay-shah

ICC Chairman;ಅಡೆತಡೆಗಳನ್ನು ಕಿತ್ತುಹಾಕಲು ಪ್ರಯತ್ನ, ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ:ಜಯ್ ಶಾ

KL Rahul; ಲಕ್ನೋ ನಾಯಕತ್ವ ತೊರೆದ ರಾಹುಲ್‌?

KL Rahul; ಲಕ್ನೋ ನಾಯಕತ್ವ ತೊರೆದ ರಾಹುಲ್‌?

Paralympics Games Paris 2024

Paralympics; ಪ್ಯಾರಿಸ್‌ ನಲ್ಲಿ ಪ್ಯಾರಾಲಿಂಪಿಕ್ಸ್‌ ಕಲರವ| 17ನೇ ಆವೃತ್ತಿಯ ಕ್ರೀಡಾಕೂಟ

US Open 2024: Victory for the defending champions

US Open 2024: ಹಾಲಿ ಚಾಂಪಿಯನ್ನರಿಗೆ ಗೆಲುವು

Maharaja Trophy: Shimoga hat-trick of wins

Maharaja Trophy: ಶಿವಮೊಗ್ಗ ಗೆಲುವಿನ ಹ್ಯಾಟ್ರಿಕ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.