ಆಂಡರ್‌-19 ಏಶ್ಯ ಕಪ್‌ ಕ್ರಿಕೆಟ್‌ ನೇಪಾಲದ ಬಲೆಗೆ ಬಿದ್ದ ಭಾರತ


Team Udayavani, Nov 13, 2017, 6:45 AM IST

Nepal-vs-ind.jpg

ಕೌಲಾಲಂಪುರ: ಅಂಡರ್‌-19 ಏಶ್ಯ ಕಪ್‌ ಕ್ರಿಕೆಟ್‌ ಕೂಟದ ತನ್ನ ದ್ವಿತೀಯ ಪಂದ್ಯದಲ್ಲಿ ನೆಚ್ಚಿನ ಭಾರತ ತಂಡ ನೇಪಾಲದ ಕೈಯಲ್ಲಿ ಆಘಾತಕಾರಿ ಸೋಲುಂಡಿದೆ. 

ರವಿವಾರದ ಈ ಮುಖಾಮುಖೀಯನ್ನು ನೇಪಾಲ 19 ರನ್ನುಗಳಿಂದ ಗೆದ್ದು ಬೀಗಿತು. ದಿನದ ಇನ್ನೊಂದು ಪಂದ್ಯದಲ್ಲಿ ಪಾಕಿಸ್ಥಾನ 226 ರನ್ನುಗಳ ಬೃಹತ್‌ ಅಂತರದಿಂದ ಯುಎಇಯನ್ನು ಮಣಿಸಿತು.

ಆತಿಥೇಯ ಮಲೇಶ್ಯವನ್ನು 202 ರನ್ನುಗಳ ಭಾರೀ ಅಂತರದಿಂದ ಮಣಿಸಿದ ಭಾರತ, ನೇಪಾಲಕ್ಕೆ ಸಾಟಿಯಾಗದೇ ಹೋದದೊಂದು ದುರಂತ. ಬ್ಯಾಟಿಂಗಿಗೆ ಇಳಿಸಲ್ಪಟ್ಟ ನೇಪಾಲ 8 ವಿಕೆಟಿಗೆ 185 ರನ್‌ ಗಳಿಸಿದರೆ, ಭಾರತ 48.1 ಓವರ್‌ಗಳಲ್ಲಿ 166 ರನ್ನಿಗೆ ಆಟ ಮುಗಿಸಿತು.

ನಾಯಕ ದೀಪೇಂದ್ರ ಸಿಂಗ್‌ ಅವರ ಆಲ್‌ರೌಂಡ್‌ ಪ್ರದರ್ಶನ ನೇಪಾಲದ ಜಯದಲ್ಲಿ ಮಹತ್ವದ ಪಾತ್ರ ವಹಿಸಿತು. ಬ್ಯಾಟಿಂಗ್‌ ವೇಳೆ 88 ರನ್‌ ಬಾರಿಸಿ ತಂಡದ ರಕ್ಷಣೆಗೆ ನಿಂತ ಅವರು, ಬೌಲಿಂಗ್‌ ಆಕ್ರಮಣದ ವೇಳೆ 39 ರನ್ನಿಗೆ 4 ವಿಕೆಟ್‌ ಕಿತ್ತು ಭಾರತಕ್ಕೆ ಕಡಿವಾಣ ತೊಡಿಸಿದರು. ಪವನ ಸರಾಫ್ ಮತ್ತು ಶಾಹಬ್‌ ಆಲಂ ತಲಾ 2 ವಿಕೆಟ್‌ ಉರುಳಿಸಿದರು.

ಭಾರತದ ಆರಂಭ ಉತ್ತಮವಾಗಿಯೇ ಇತ್ತು. ನಾಯಕ ಹಿಮಾಂಶು ರಾಣ (46) ಮತ್ತು ಮನ್‌ಜೋತ್‌ ಕಾಲಾÅ (35) ಮೊದಲ ವಿಕೆಟಿಗೆ 12.2 ಓವರ್‌ಗಳಿಂದ 65 ರನ್‌ ಪೇರಿಸಿ ಭದ್ರ ಬುನಾದಿ ಹಾಕಿದ್ದರು. ಆದರೆ ಇಲ್ಲಿಂದ ಮುಂದೆ ನಿರಂತರವಾಗಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತ ಹೋಯಿತು. ಮಧ್ಯಮ ಕ್ರಮಾಂಕದಲ್ಲಿ ಅಭಿಷೇಕ್‌ ಶರ್ಮ (27) ಮತ್ತು ಕೀಪರ್‌ ಅನುಜ್‌ ರಾವತ್‌ (18) ಒಂದಿಷ್ಟು ಹೋರಾಟ ನಡೆಸಿದ್ದನ್ನು ಬಿಟ್ಟರೆ ಕೆಳ ಕ್ರಮಾಂಕದ ಆಟಗಾರರೆಲ್ಲ ಅಗ್ಗಕ್ಕೆ ಔಟಾದರು.

ನೇಪಾಲ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ 2 ವಿಕೆಟ್‌ಗಳಿಂದ ಸೋತಿತ್ತು. ಭಾರತದ ಮುಂದಿನ ಎದುರಾಳಿ ಬಾಂಗ್ಲಾದೇಶ. ಈ ಪಂದ್ಯ ಮಂಗಳವಾರ ನಡೆಯಲಿದೆ. ಸೆಮಿಫೈನಲ್‌ ಪ್ರವೇಶಿಸಬೇಕಾದರೆ ಭಾರತ ಈ ಪಂದ್ಯವನ್ನು ಗೆಲ್ಲಲೇಬೇಕಿದೆ.

ಸಂಕ್ಷಿಪ್ತ ಸ್ಕೋರ್‌: ನೇಪಾಲ-8 ವಿಕೆಟಿಗೆ 185 (ದೀಪೇಂದ್ರ 88, ಜೀತೇಂದ್ರ 36, ಆದಿತ್ಯ ಠಾಕ್ರೆ 33ಕ್ಕೆ 2, ಅಭಿಷೇಕ್‌ ಶರ್ಮ 38ಕ್ಕೆ 2). ಭಾರತ-48.1 ಓವರ್‌ಗಳಲ್ಲಿ 166 (ರಾಣ 46, ಕಾಲಾÅ 35, ಅಭಿಷೇಕ್‌ 27, ದೀಪೇಂದ್ರ 39ಕ್ಕೆ 4, ಆಲಂ 11ಕ್ಕೆ 2, ಸರಾಫ್ 24ಕ್ಕೆ 2).

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.