Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ
Team Udayavani, Oct 11, 2024, 1:10 AM IST
ಕಾಪು: ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ನಡೆದ ದ.ಕ. ಮತ್ತು ಉಡುಪಿ ಜಿಲ್ಲಾಮಟ್ಟದ ದೇಹದಾಡ್ಯì ಸ್ಪರ್ಧೆಯನ್ನು ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಮತ್ತು ಡಾ| ಜಿ. ಶಂಕರ್ ಅವರ ಪುತ್ರಿ ಶಾಲಿನಿ ನವೀನ್ ಉದ್ಘಾಟಿಸಿದರು. ನಿತ್ಯಾನಂದ ಕೋಟ್ಯಾನ್ ತೊಟ್ಟಂ ಅವರ ದೇಹದಾರ್ಡ್ಯ ಪ್ರದರ್ಶನದ ಮೂಲಕ ಚಾಲನೆ ನೀಡಲಾಯಿತು.
ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರ. ಕಾರ್ಯದರ್ಶಿ ಶರಣ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕರ್ನಾಟಕ ಪರ್ಸಿನ್ ಮೀನುಗಾರರ ಒಕ್ಕೂಟದ ಅಧ್ಯಕ್ಷ ಅನಿಲ್ ಕುಮಾರ್ ಬೊಕ್ಕಪಟ್ಣ, ಉಭಯ ಜಿಲ್ಲಾ ಬಾಡಿ ಬಿಲ್ಡರ್ ಅಸೋಸಿಯೇಶನ್ ಅಧ್ಯಕ್ಷರಾದ ಜೇಸನ್ ಡಯಾಸ್ (ಉಡುಪಿ) ಅಶೋಕ್ ಶೆಟ್ಟಿ (ದ.ಕ.) ಮುಂತಾದವರು ಉಪಸ್ಥಿತರಿದ್ದರು.
ಸಂಯೋಜಕ ಪುಂಡಲೀಕ ಹೊಸಬೆಟ್ಟು ಸ್ವಾಗತಿಸಿದರು. ಸತೀಶ್ ಅಮೀನ್ ಪಡುಕೆರೆ ನಿರೂಪಿಸಿ, ವಂದಿಸಿದರು. ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ 100ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.