ಜಮ್ಮು ವೇಗಿಗೆ ಒಲಿದ ಅದೃಷ್ಟ: ವಿಶ್ವಕಪ್ ಗೆ ನೆಟ್ ಬೌಲರ್ ಆಗಿ ಉಮ್ರಾನ್ ಮಲಿಕ್ ಆಯ್ಕೆ


Team Udayavani, Oct 10, 2021, 11:35 AM IST

ಜಮ್ಮು ವೇಗಿಗೆ ಒಲಿದ ಅದೃಷ್ಟ: ವಿಶ್ವಕಪ್ ಗೆ ನೆಟ್ ಬೌಲರ್ ಆಗಿ ಉಮ್ರಾನ್ ಮಲಿಕ್ಆ ಯ್ಕೆ

ದುಬೈ: ಐಪಿಎಲ್ ಲೀಗ್ ಹಂತದ ಕೊನೆಯ ಕೆಲವು ಪಂದ್ಯಗಳಲ್ಲಿ ತನ್ನ ವೇಗದ ಬೌಲಿಂಗ್ ನಿಂದ ಗಮನ ಸೆಳೆದ ಜಮ್ಮು ಕಾಶ್ಮೀರದ ಯುವ ಬೌಲರ್ ಉಮ್ರಾನ್ ಮಲಿಕ್ ಈಗ ಟಿ20 ವಿಶ್ವಕಪ್ ಗೆ ನೆಟ್ ಬೌಲರ್ ಆಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರಿಗೆ ದುಬೈ ನಲ್ಲೇ ಉಳಿಯುವಂತೆ ಬಿಸಿಸಿಐ ಸೂಚಿಸಿದೆ.

ಸನ್ ರೈಸರ್ಸ್ ಹೈದರಾಬಾದ್ ಪರ ಮೂರು ಪಂದ್ಯ ಆಡಿರುವ ಉಮ್ರಾನ್ ಮಲಿಕ್ ಎರಡು ವಿಕೆಟ್ ಕಿತ್ತಿದ್ದಾರೆ. ಇದಕ್ಕಿಂತ ಹೆಚ್ಚಾಗಿ ತನ್ನ ಮಾರಕ ವೇಗದಿಂದಲೇ ಮಲಿಕ್ ಗಮನ ಸೆಳೆದಿದ್ದಾರೆ.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡಾ ಉಮ್ರಾನ್ ಮಲಿಕ್ ವೇಗದಿಂದ ಪ್ರಭಾವಿತರಾಗಿದ್ದರು. ಹೈದರಾಬಾದ್ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ವಿರಾಟ್, ಐಪಿಎಲ್ ನಲ್ಲಿ ಪ್ರತಿ ವರ್ಷ ಹಲವು ಪ್ರತಿಭೆಗಳು ಬೆಳಕಿಗೆ ಬರುತ್ತದೆ. 150 ಕಿ.ಮೀ ಪ್ರತಿ ಗಂಟೆಗೆ ಬಾಲ್ ಹಾಕುವುದನ್ನು ನೋಡಿದಾಗ ಸಂತಸವಾಯಿತು ಎಂದಿದ್ದಾರೆ.

ಇದನ್ನೂ ಓದಿ:ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಧೋನಿ-ಪಂತ್‌ ಪಡೆಗಳ “ಫೈನಲ್‌ ರೇಸ್‌’

ವೇಗದ ಬೌಲರ್ ಗಳ ಈ ಕೂಡವಿಕೆ ಭಾರತ ತಂಡದ ದೃಷ್ಟಿಯಿಂದ ಉತ್ತಮ ಸೂಚನೆ. ಇಂತಹ ಪ್ರತಿಭೆಗಳು ಕಂಡಾಗ ನಾವು ಅವರ ಮೇಲೊಂದು ಕಣ್ಣಿಟ್ಟಿರುತ್ತೇವೆ ಎಂದು ವಿರಾಟ್ ಹೇಳಿದ್ದರು.

21 ವರ್ಷದ ಉಮ್ರಾನ್ ಮಲಿಕ್ ಐಪಿಎಲ್ ಗೂ ಮೊದಲು ಕೇವಲ ಎರಡು ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯವಾಡಿದ್ದರು. ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೂ ನೆಟ್ ಬೌಲರ್ ಆಗಿ ಸೇರಿದ್ದ ಉಮ್ರಾನ್ ಮಲಿಕ್ ನಂತರ ತಂಡಲ್ಲಿ ಸ್ಥಾನ ಪಡೆದಿದ್ದರು. ಈ ಬಾರಿಯ ಐಪಿಎಲ್ ನಲ್ಲಿ ಅತೀ ವೇಗದ ಬಾಲ್ ಎಸೆದ ದಾಖಲೆ ಉಮ್ರಾನ್ ಹೆಸರಲ್ಲಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.