![Modi–UK-stramer](https://www.udayavani.com/wp-content/uploads/2024/07/Modi-UK-stramer-415x249.jpg)
ಪಾಕ್ ವಿರುದ್ಧದ ಪಂದ್ಯದ ತಮ್ಮ ರಣತಂತ್ರ ವಿವರಿಸಿದ ವಿರಾಟ್ ಕೊಹ್ಲಿ
Team Udayavani, Oct 24, 2022, 3:29 PM IST
![ಪಾಕ್ ವಿರುದ್ಧದ ಪಂದ್ಯದ ತಮ್ಮ ರಣತಂತ್ರ ವಿವರಿಸಿದ ವಿರಾಟ್ ಕೊಹ್ಲಿ](https://www.udayavani.com/wp-content/uploads/2022/10/virat-k-620x342.jpg)
ಮೆಲ್ಬರ್ನ್: ಐಸಿಸಿ ಟಿ20 ವಿಶ್ವಕಪ್ ಸೂಪರ್ 12ನ ಎಂಸಿಜಿಯಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಅದ್ಭುತ ಪ್ರದರ್ಶನದ ನೆರವಿನಿಂದ ಭಾರತವು ಪಾಕಿಸ್ತಾನದ ವಿರುದ್ಧ ನಾಲ್ಕು ವಿಕೆಟ್ಗಳ ಜಯ ಸಾಧಿಸಿದೆ. ಅಜೇಯ ಆಟವಾಡಿದ ವಿರಾಟ್ 82 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಪವರ್ ಪ್ಲೇನಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡಾಗ ಹಾರ್ದಿಕ್ ಜೊತೆಸೇರಿದ ವಿರಾಟ್ ಶತಕದ ಜೊತೆಯಾಟವಾಡಿದರು. ಪಂದ್ಯದ ಬಳಿಕ ಮಾತನಾಡಿದ ವಿರಾಟ್, ಈ ಪಂದ್ಯದಲ್ಲಿನ ತಮ್ಮ ರಣತಂತ್ರದ ಬಗ್ಗೆ ಹೇಳಿದರು.
“ಭಾವನೆಯನ್ನು ಹೇಗೆ ವಿವರಿಸಬೇಕೆಂದು ನನಗೆ ನಿಜವಾಗಿಯೂ ತಿಳಿದಿಲ್ಲ. ಕೆಲವು ಪ್ರಾಯೋಗಿಕ ವಿಷಯಗಳ ಬಗ್ಗೆ ಮಾತನಾಡುವುದಾದರೆ, ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಗೆ ಬಂದಾಗ ನಿಜವಾಗಿಯೂ ಪರಿಸ್ಥಿತಿ ತುಂಬಾ ಕಷ್ಟಕರವಾಗಿತ್ತು” ಎಂದು ಕೊಹ್ಲಿ ಹೇಳಿದರು.
ಇದನ್ನೂ ಓದಿ:ಯೋಧರ ಜೊತೆ ದೀಪಾವಳಿ ಆಚರಿಸಲು ಕಾರ್ಗಿಲ್ ಗೆ ತೆರಳಿದ ಪ್ರಧಾನಿ ಮೋದಿ
ಈ ಗುರಿ ಚೇಸ್ ಮಾಡುವುದು ಸಾಧ್ಯ ಎಂದು ಹಾರ್ದಿಕ್ ಪಾಂಡ್ಯ ಹೇಳುತ್ತಲೇ ಇದ್ದರು. ಸರಿಯಾದ ಸಮಯದಲ್ಲಿ ಬೌಂಡರಿಗಳೂ ಬಂತು. ಮೂರು ಓವರ್ ಗಳಲ್ಲಿ 50 ರನ್ ಬೇಕಾಗಿದ್ದಾಗ ಹ್ಯಾರಿಸ್ ರೌಫ್ ಒಂದು ಓವರ್ ಬೌಲ್ ಮಾಡಲಿದ್ದಾಗ ಇದು ಸವಾಲಾಗಬಹುದು ಎಂದು ಭಾವಿಸಿದೆ. ನಾವು ಹ್ಯಾರಿಸ್ ರೌಫ್ ಬೌಲಿಂಗ್ ನಲ್ಲಿ ಮುನ್ನುಗ್ಗಿ ಹೊಡೆದರೆ ಪಾಕಿಸ್ತಾನವು ಪ್ಯಾನಿಕ್ ಆಗುತ್ತದೆ ಎಂದು ನಾನು ಹಾರ್ದಿಕ್ ಗೆ ಹೇಳಿದೆ. ಎಂಟು ಎಸೆತಗಳಲ್ಲಿ 28 ರನ್ಗಳ ಅಗತ್ಯವಿದ್ದಾಗ, ನಾನು ಎರಡು ಸಿಕ್ಸರ್ಗಳನ್ನು ಗಳಿಸಬೇಕು ಎಂದುಕೊಂಡೆ ಹಾಗೆ ಆಯಿತು ಎಂದು ವಿರಾಟ್ ಹೇಳಿದರು.
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನವು 8 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿದರೆ, ಭಾರತ ತಂಡವು ಆರು ವಿಕೆಟ್ ಕಳೆದುಕೊಂಡು ಅಂತಿಮ ಎಸೆತದಲ್ಲಿ ಗುರಿ ತಲುಪಿ ಜಯ ಸಾಧಿಸಿತು.
ಟಾಪ್ ನ್ಯೂಸ್
![Modi–UK-stramer](https://www.udayavani.com/wp-content/uploads/2024/07/Modi-UK-stramer-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್ ಕೊಟ್ಟ ಜಿಂಬಾಬ್ಬೆ](https://www.udayavani.com/wp-content/uploads/2024/07/5-4-150x90.jpg)
Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್ ಕೊಟ್ಟ ಜಿಂಬಾಬ್ವೆ
![Kulgam: Gunfight between Army-Militants in Kashmir; A Soldier martyred](https://www.udayavani.com/wp-content/uploads/2024/07/kulgam-150x83.jpg)
Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ
![1-shetl](https://www.udayavani.com/wp-content/uploads/2024/07/1-shetl-150x88.jpg)
Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್
![INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್](https://www.udayavani.com/wp-content/uploads/2024/07/gill-150x83.jpg)
INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್
![1-gill](https://www.udayavani.com/wp-content/uploads/2024/07/1-gill-150x84.jpg)
Young India ಟಿ20 ಸರಣಿ; ಹೊಸ ಪೀಳಿಗೆಯ ಕ್ರಿಕೆಟಿಗರ ಆಟ ಆರಂಭ
MUST WATCH
ಹೊಸ ಸೇರ್ಪಡೆ
![Modi–UK-stramer](https://www.udayavani.com/wp-content/uploads/2024/07/Modi-UK-stramer-150x90.jpg)
India-UK Relationship: ಬ್ರಿಟನ್ ಪ್ರಧಾನಿ ಸ್ಟಾರ್ಮರ್ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ
![Gundlupete: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…](https://www.udayavani.com/wp-content/uploads/2024/07/gundlupete-150x80.jpg)
Gundlupete: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…
![Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್ ಕೊಟ್ಟ ಜಿಂಬಾಬ್ಬೆ](https://www.udayavani.com/wp-content/uploads/2024/07/5-4-150x90.jpg)
Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್ ಕೊಟ್ಟ ಜಿಂಬಾಬ್ವೆ
![Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ](https://www.udayavani.com/wp-content/uploads/2024/07/pune-1-150x84.jpg)
Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ
![Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/SURATH-150x84.jpg)
Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.