![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 17, 2020, 2:33 AM IST
ಚೆನ್ನೈ: ಅಂತಾ ರಾಷ್ಟ್ರೀಯ ಚೆಸ್ ಕೂಟಕ್ಕೆಂದು ತೆರಳಿದ್ದ 5 ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಕೊರೊನಾ ಹಿನ್ನೆಲೆ ಯಲ್ಲಿ ಜರ್ಮನಿಯಲ್ಲೇ ಸಿಕ್ಕಿಹಾಕಿ ಕೊಂಡಿದ್ದಾರೆ. “ಯಾವುದೇ ಆತಂಕ ಬೇಡ, ಅವರು ಆರಾಮ ವಾಗಿದ್ದಾರೆ’ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
“ಸರಕಾರ ಪ್ರಯಾಣ ನಿರ್ಬಂಧ ಗಳನ್ನು ಹೇರಿರುವುದರಿಂದ ವಿಶಿಗೆ ಸದ್ಯ ಭಾರತಕ್ಕೆ ಮರಳಲು ಸಾಧ್ಯವಾಗುವುದಿಲ್ಲ, ಶೀಘ್ರವಾಗಿ ಕುಟುಂಬದ ಜತೆ ಸೇರಿಕೊಳ್ಳಲಿದ್ದಾರೆ. ಬುಂಡೆಸ್ಲಿಗಾ ಚೆಸ್ ಲೀಗ್ನಲ್ಲಿ ಪಾಲ್ಗೊಂಡ ಬಳಿಕ ಅವರು ಭಾರತಕ್ಕೆ ವಾಪಸ್ ಆಗಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯಿಂದಾಗಿ ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ವಿದೇಶಕ್ಕೆ ಹೋಗುವುದು, ಬರುವುದನ್ನು ನಿಷೇಧಿಸಲಾಗಿದೆ. ಇದರಿಂದಾಗಿ ಜರ್ಮನಿಯ ಫ್ರಾಂಕ್ಫರ್ಟ್ನಲ್ಲಿ ಆನಂದ್ ಉಳಿದುಕೊಂಡಿದ್ದಾರೆ’ ಎಂದು ಪತ್ನಿ ಅರುಣಾ ತಿಳಿಸಿದ್ದಾರೆ.
ಆನಂದ್ ಕಮೆಂಟ್ರಿ!
ರಶ್ಯದಲ್ಲಿ ನಡೆಯಲಿರುವ ಕ್ಯಾಂಡಿಡೇಟ್ಸ್ ಚೆಸ್ ಕೂಟದಲ್ಲಿ ವಿಶ್ವನಾಥನ್ ಆನಂದ್ ಕಾಮೆಂಟ್ರಿ ಮಾಡಲಿದ್ದಾರೆ ಎಂಬುದು ಇನ್ನೊಂದು ಸುದ್ದಿ.
ಈ ಬಗ್ಗೆ ಮಾಹಿತಿ ನೀಡಿದ ಅರುಣಾ, “ಇದೇ ಮೊದಲ ಬಾರಿಗೆ ವೃತ್ತಿ ಜೀವನದ ಇನ್ನೊಂದು ಮಜಲನ್ನು ಏರುತ್ತಿರುವ ವಿಶ್ವನಾಥನ್ ಆನಂದ್, ಸದ್ಯ ತಾವಿರುವ ಜಾಗದಿಂದಲೇ ಮಂಗಳವಾರದಿಂದ ವೆಬ್ಸೈಟ್ಗೆ
ಕಾಮೆಂಟ್ರಿ ಹೇಳಲಿದ್ದಾರೆ. ಇದರಿಂದ ಅವರ ಏಕಾಂಗಿತನ ಸ್ವಲ್ಪ ಕಡಿಮೆಯಾಗಬಹುದು, ಜತೆಗೆ ಸಮಯ ಸಿಕ್ಕಾಗಲೆಲ್ಲ ಮಗನ ಜತೆಗೆ ಚಾಟ್, ವೀಡಿಯೋ ಕಾಲ್ ಮೂಲಕ ಮಾತನಾಡುತ್ತಿದ್ದಾರೆ. ವಿಶಿಗೆ ಕೆಲವು ದಿನಗಳು ಉಳಿದುಕೊಳ್ಳುವಂತೆ ಸೂಚನೆ ಇದೆ. ಸದ್ಯ ಅವರು ಏಕಾಂಗಿಯಾಗಿದ್ದಾರೆ. ಕೊರೊನಾ ಹರಡುವ ಭೀತಿಯಿಂದ ಜನಸಂಪರ್ಕ ಮಾಡುತ್ತಿಲ್ಲ’ ಎಂದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.