ವಿಟಿಯು ವಿಭಾಗೀಯ ಮಹಿಳಾ ಕಬಡ್ಡಿ


Team Udayavani, May 5, 2018, 6:00 AM IST

m4.jpg

ಮೂಡಬಿದಿರೆ: ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನೋಲೊಜಿಕಲ್‌ ಯೂನಿವರ್ಸಿಟಿಯ “ಬೆಂಗಳೂರು ಹೊರತಾದ’ ಅಂತರ್‌ ಕಾಲೇಜು ಮಟ್ಟದ ಮಹಿಳಾ ಕಬಡ್ಡಿ ಚಾಂಪಿಯನ್‌ಶಿಪ್‌ ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜಿನ ಆತಿಥ್ಯದಲ್ಲಿ ಶುಕ್ರವಾರ ಮಿಜಾರು ಶೋಭಾವನದ ವಿರಾಸತ್‌ ಗ್ರೌಂಡ್‌ನ‌ಲ್ಲಿ ಜರಗಿತು.

ಕಾಲೇಜಿನ  ಪ್ರಾಚಾರ್ಯ ಡಾ| ಪೀಟರ್‌ ಫೆರ್ನಾಂಡಿಸ್‌ ಅವರ ಅಧ್ಯಕ್ಷತೆಯಲ್ಲಿ, ಮಿಜಾರು ನಾಗರಿಕ ಹಿತರಕ್ಷಣಾ ವೇದಿಕೆಯ ಸಂಚಾಲಕ ಸುಧಾಕರ ಪೂಂಜಾ ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಆಳ್ವಾಸ್‌ ಕ್ರೀಡಾಕೂಟಗಳನ್ನು  ಸಂಘಟಿಸುವುದರಲ್ಲೂ  ಎತ್ತಿದ ಕೈಯಾಗಿದೆ; ಈ ಪಂದ್ಯಾಟದಲ್ಲಿ ಮಿಂಚುವ ಕಬಡ್ಡಿ ಪಟುಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ  ಮಿಂಚುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್‌ ಉಪಸ್ಥಿತರಿದ್ದರು. ನಿಧಿಶ್ರೀ ಅವರು ನಿರೂಪಿಸಿದರು.

ಟಾಪ್ ನ್ಯೂಸ್

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Irani Cup: Ruturaj Gaikwad is the captain for the rest of India

Irani Cup: ಶೇಷ ಭಾರತಕ್ಕೆ ಋತುರಾಜ್‌ ಗಾಯಕ್ವಾಡ್‌ ನಾಯಕ

india team left to women’s t20 world cup 2024

Women’s T20 World Cup; ಟಿ20 ವಿಶ್ವಕಪ್‌ಗೆ ಹೊರಟು ನಿಂತ ವನಿತೆಯರು

IND vs BAN; Cricket teams that came to Kanpur; Tight security

INDvsBAN; ಕಾನ್ಪುರಕ್ಕೆ ಬಂದ ಕ್ರಿಕೆಟ್‌ ತಂಡಗಳು; ಬಿಗಿ ಭದ್ರತೆ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Cash prize for para shuttlers

Paralympics; ಪ್ಯಾರಾ ಶಟ್ಲರ್‌ ಗಳಿಗೆ ನಗದು ಬಹುಮಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.