![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Nov 11, 2021, 1:17 PM IST
ಮುಂಬೈ: ಐಸಿಸಿ ಟಿ20 ವಿಶ್ವಕಪ್ ನ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಪಡೆ ರೋಚಕ ಜಯ ಸಾಧಿಸಿ ಫೈನಲ್ ಪ್ರವೇಶ ಮಾಡಿದೆ. ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವೆ ಬುಧವಾರ ನಡೆದ ರೋಚಕ ಪಂದ್ಯವನ್ನು ವೀಕ್ಷಿಸಿದ ಭಾರತೀಯ ಕ್ರಿಕೆಟಿಗರು ಅದೊಂದು ಅದ್ಭುತ ಆಟ ಎಂದು ಉದ್ಗರಿಸಿದ್ದಾರೆ.
ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎಲ್ಲ ಬ್ಯಾಟಿಂಗ್ ಒತ್ತಡವನ್ನು ಯಶಸ್ವಿಯಾಗಿ ಎದುರಿಸಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ, ಟಿ20 ವಿಶ್ವಕಪ್ನ ಫೈನಲ್ಗೆ ಪ್ರವೇಶ ಪಡೆದುಕೊಂಡಿತು.
ಇದನ್ನೂ ಓದಿ:ಫಸ್ಟ್ ನೈಟ್-ರೊಮ್ಯಾನ್ಸ್ ಬಗ್ಗೆ ಹೇಳಿ, ನೆಟ್ಟಿಗರಿಂದ ಟ್ರೋಲ್ ಆದ ರಚಿತಾ ರಾಮ್
ಮಾಜಿ ಕ್ರಿಕೆಟಿಗ ವಾಸಿಂ ಜಾಫರ್, ‘ನ್ಯೂಜಿಲ್ಯಾಂಡ್ ತಂಡವು ತರಗತಿಯಲ್ಲಿ ‘ಬ್ರೋ ನಾನು ಈ ಪರೀಕ್ಷೆಗೆ ಓದಿಲ್ಲ’ ಎಂದು ಹೇಳಿ ನಂತರ ಟಾಪರ್ ಗಳಲ್ಲಿ ಒಬ್ಬನಾಗುವ ಮಗುವಿನಂತೆ’ ಎಂದು ಚಟಾಕಿ ಹಾರಿಸಿದ್ದಾರೆ.
ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಚೇತೇಶ್ವರ್ ಪೂಜಾರ, ‘ಎಂತಹ ಆಟ! ಪಂದ್ಯವು ಒಂದು ಕಡೆಯಿಂದ ಇನ್ನೊಂದು ಕಡೆಗೆ ತಿರುಗಿತು, ಆದರೆ ಸೂಪರ್ ಪ್ರಭಾವಶಾಲಿ ಕಿವೀಸ್ ಶಾಂತವಾಗಿತ್ತು ಮತ್ತು ಪ್ರಭಾವಶಾಲಿ ಒತ್ತಡದಲ್ಲಿ ಆಡಿದರು. 2ನೇ ಸೆಮಿಫೈನಲ್ಗಾಗಿ ಕಾತುರನಾಗಿದ್ದೇನೆ’ ಎಂದು ಹೇಳಿದ್ದಾರೆ.
ಕ್ರಿಕೆಟಿಗ ರಾಬಿನ್ ಉತ್ತಪ್ಪ , ‘ಅದ್ಭುತ 1ನೇ ಸೆಮಿಫೈನಲ್! ನ್ಯೂಜಿಲ್ಯಾಂಡ್ ಅಸಮಾಧಾನದಿಂದ ಆಡಬಹುದು ಎಂದು ನಾನು ಭಾವಿಸಿದ್ದೆ. ಆದರೆ, ಅವರು ತಮ್ಮ ಶೈಲಿಯಲ್ಲಿ ಆಡಿದರು! ಮಿಚೆಲ್ನಿಂದ ಪಂದ್ಯದ ಗೆಲುವಿನ ಬಾಗಿಲು ತಟ್ಟಿತು, ಆದರೆ ನೀಶಮ್ ಅವರ ಆಟದ ಮೌಲ್ಯವನ್ನು ಕಡಿಮೆ ಅಂದಾಜು ಮಾಡಲಾಗದು. ನಿಜವಾಗಿಯೂ ಅರ್ಹರು!’ ಎಂದಿದ್ದಾರೆ.
ಸಂಜಯ್ ಮಂಜೇಕರ್
ಕ್ರಿಕೆಟಿಗ ಹನುಮಾನ್ ವಿಹಾರಿ
ಕ್ರಿಕೆಟಿಗ ಪಿಯೂಷ್ ಚಾವ್ಲಾ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.