![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 6, 2023, 7:24 AM IST
ಪುಣೆ: ಪಂದ್ಯದ ಟಾಸ್ ವೇಳೆ ಹಾರ್ದಿಕ್ ಪಾಂಡ್ಯ ನೀಡಿದ ಪ್ರತಿಕ್ರಿಯೆ ವಿಶೇಷ ಚರ್ಚೆಗೆ ಕಾರಣವಾಗಿದೆ.
ಪುಣೆ ಪಿಚ್ ಇತಿಹಾಸ ನೋಡಿದರೆ, ಅದು ಮೊದಲು ಬ್ಯಾಟಿಂಗ್ ಮಾಡಿದ ತಂಡಗಳನ್ನೇ ಬಹುತೇಕ ಬಾರಿ ಗೆಲ್ಲಿಸಿದೆ. ಹೀಗಿದ್ದರೂ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ, ಈ ವಿಚಾರವನ್ನು ಮುರಳಿ ಕಾರ್ತಿಕ್ ಗಮನಕ್ಕೆ ತಂದರು.
“ಓ ಹೌದಾ ನನಗಿದು ಗೊತ್ತಿರಲಿಲ್ಲ’ ಎಂದು ಪಾಂಡ್ಯ ಉತ್ತರಿಸಿದರು. ಅದೀಗ ವೈರಲ್ ಆಗಿದೆ. ಭಾರತದಿಂದ ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಶ್ರೀಲಂಕಾ 206 ರನ್ಗಳಷ್ಟು ಬೃಹತ್ ಮೊತ್ತ ಗಳಿಸಿತು! ಇದಾದ ಮೇಲಂತೂ ಇನ್ನಷ್ಟು ಚರ್ಚೆಗಳಿಗೆ ಕಾರಣವಾಯಿತು.
— Guess Karo (@KuchNahiUkhada) January 5, 2023
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.