“ಯಾವ ತಂಡದ ಮೇಲೂ ಒತ್ತಡ ಹೇರಬಲ್ಲೆವು’


Team Udayavani, Feb 20, 2020, 5:09 AM IST

HARMANPREETH

ಸಿಡ್ನಿ: ಶುಕ್ರವಾರದ ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲೇ ಆತಿಥೇಯ ಹಾಗೂ ಹಾಲಿ ಚಾಂಪಿಯನ್‌ ಆಸ್ಟ್ರೇಲಿಯವನ್ನು ಎದುರಿಸಲಿರುವ ಭಾರತ ಒತ್ತಡಕ್ಕೆ ಸಿಲುಕಿದೆಯೇ? “ಇಲ್ಲ’ ಎನ್ನುತ್ತಾರೆ ನಾಯಕಿ ಹರ್ಮನ್‌ಪ್ರೀತ್‌ ಕೌರ್‌.

“ಆರಂಭಿಕ ಪಂದ್ಯದ ಬಗ್ಗೆ ನಮಗೆ ವಿಪರೀತ ಕುತೂಹಲವಿದೆ. ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸಲಿ ದ್ದೇವೆ. ಯಾವುದೇ ಒತ್ತಡಕ್ಕೆ ಸಿಲುಕಿಲ್ಲ. ಆದರೆ ಯಾವುದೇ ತಂಡದ ಮೇಲೂ ಒತ್ತಡ ಹೇರಬಲ್ಲ ಸಾಮರ್ಥ್ಯ ನಮ್ಮಲ್ಲಿದೆ’ ಎಂದಿದ್ದಾರೆ ಹರ್ಮನ್‌ಪ್ರೀತ್‌ ಕೌರ್‌.

“ಕೆಲವೊಮ್ಮೆ ನಾವು ಉತ್ತಮ ಫಾರ್ಮ್ನಲ್ಲಿ ಇರುತ್ತೇವೆ. ಕೆಲವು ಸಲ ಫಾರ್ಮ್ ಕೈಕೊಡುತ್ತದೆ. ಈ ಕೂಟದಲ್ಲಿ ಆಡಲಿರುವ ನಾವೆಲ್ಲರೂ ಧನಾತ್ಮಕ ಮನೋಭಾವ ಹೊಂದಿದ್ದೇವೆ. ಇದರಿಂದ ತಂಡಕ್ಕೆ ಲಾಭವಾಗಲಿದೆ’ ಎಂದರು.

ಭಾರತ-ಆಸ್ಟ್ರೇಲಿಯ ನಡುವಿನ ಉದ್ಘಾಟನಾ ಪಂದ್ಯ “ಸಿಡ್ನಿ ಕ್ರಿಕೆಟ್‌ ಗ್ರೌಂಡ್‌’ನಲ್ಲಿ ನಡೆಯಲಿದ್ದು, ಇಲ್ಲಿನ ಟ್ರ್ಯಾಕ್‌ ಹೆಚ್ಚಿನ ತಿರುವು ಹೊಂದಿದೆ ಎಂಬುದೊಂದು ಅಭಿಪ್ರಾಯ. ಆಗ ಇದು ಭಾರತಕ್ಕೆ ಹೆಚ್ಚಿನ ನೆರವು ಒದಗಿಸಲಿದೆ ಎಂಬ ವಿಶ್ವಾಸ ಕೌರ್‌ ಅವರದು.

ಭಾರತೀಯ ಕಾಲಮಾನ ಪ್ರಕಾರ ಈ ಪಂದ್ಯ ಶುಕ್ರವಾರ ಅಪರಾಹ್ನ 1.30ಕ್ಕೆ ಆರಂಭವಾಗಲಿದೆ. ಮಾ. 8ರಂದು ಫೈನಲ್‌ ನಡೆಯಲಿದೆ.

ಮೊದಲ ವಿಶ್ವಕಪ್‌ ಖುಷಿಯಲ್ಲಿ
ಅನ್ನಾಬೆಲ್‌ ಸದರ್‌ಲ್ಯಾಂಡ್‌
ಆಸ್ಟ್ರೇಲಿಯದ 18ರ ಹರೆಯದ ಆಟಗಾರ್ತಿ ಅನ್ನಾಬೆಲ್‌ ಸದರ್‌ಲ್ಯಾಂಡ್‌ ಮೊದಲ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯನ್ನು ಆಡುವ ಖುಷಿಯಲ್ಲಿದ್ದಾರೆ.

“ನನಗೆ ಇದೊಂದು ವಿಶೇಷ ಅನುಭವ. ಇಷ್ಟು ಬೇಗ ವಿಶ್ವಕಪ್‌ನಲ್ಲಿ ಆಡುವ ಅವಕಾಶ ಲಭಿಸುತ್ತದೆ ಎಂದು ಭಾವಿಸಿರಲಿಲ್ಲ. ಇದೊಂದು ಮಹಾನ್‌ ಗೌರವ’ ಎಂಬುದಾಗಿ ಅನ್ನಾಬೆಲ್‌ ಹೇಳಿದ್ದಾರೆ. ಅವರು ಕ್ರಿಕೆಟ್‌ ಆಸ್ಟ್ರೇಲಿಯದ ಮಾಜಿ ಸಿ.ಇ.ಒ. ಜೇಮ್ಸ್‌ ಸದರ್‌ಲ್ಯಾಂಡ್‌ ಅವರ ಪುತ್ರಿ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.