T20; ನೋ ಬಾಲ್ ಗೆ ರಿಂಕು ಸಿಂಗ್ ಹೊಡೆದ ಸಿಕ್ಸರ್ ಪರಿಗಣಿಸಲಿಲ್ಲ ಏಕೆ?

ಐಸಿಸಿ ನಿಯಮದಲ್ಲಿ ಏನಿದೆ ?

Team Udayavani, Nov 24, 2023, 4:54 PM IST

1-sdsads-d

ವಿಶಾಖಪಟ್ಟಣ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ನಡೆದ ಟಿ 20 ಪಂದ್ಯದಲ್ಲಿ ಭಾರತ ರೋಚಕ ಜಯ ಸಾಧಿಸಿತು. ಈ ವೇಳೆ 209 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿ ಕೊನೆಯ ಎಸೆತದಲ್ಲಿ ರಿಂಕು ಸಿಂಗ್ ಹೀರೋ ಆಗಿ ಹೊರಹೊಮ್ಮಿದರು. ಆದರೆ ಅವರು ಕೊನೆಯ ಎಸೆತದಲ್ಲಿ ನೋ ಬಾಲ್ ಗೆ ಬಾರಿಸಿದ ಸಿಕ್ಸರ್ ಅನ್ನು ಪರಿಗಣಿಸದೇ ಇರುವುದು ಚರ್ಚೆಗೆ ಗ್ರಾಸವಾಗಿದೆ ಮತ್ತು ಹಲವರಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಸೀನ್ ಅಬಾಟ್ ಎಸೆದ ಕೊನೆಯ ಬಾಲ್ ಗೆ ಕೇವಲ ಒಂದು ರನ್ ಅಗತ್ಯವಿತ್ತು. ಈ ವೇಳೆ ರಿಂಕು ಸಿಂಗ್ ಚೆಂಡನ್ನು ಸಿಕ್ಸರ್ ಗೆ ಅಟ್ಟಿದ್ದರು. ಆದಾಗ್ಯೂ, ಆರು ರನ್‌ಗಳನ್ನು ಎಣಿಕೆ ಮಾಡಲಾಗಿಲ್ಲ ಏಕೆಂದರೆ ಕ್ಷಣದಲ್ಲೇ ಮೂರನೇ ಅಂಪೈರ್ ಬೌಲರ್ ಅತಿಕ್ರಮಿಸಿದ್ದನ್ನು ದೃಢಪಡಿಸಿ ನೋ-ಬಾಲ್ ನೀಡಿ ಯಾಗಿತ್ತು. ನೋ ಬಾಲ್ ನ ಒಂದು ರನ್ ನಿಂದಾಗಿ ಭಾರತ ಗೆಲುವು ಸಾಧಿಸಿತ್ತು.

ಐಸಿಸಿ ನಿಯಮವೇನು?
ಐಸಿಸಿ ಪುರುಷರ ಟಿ 20 ಆಟದ ನಿಯಮ 16.5.1 ರ ಪ್ರಕಾರ: “16.1, 16.2 ಅಥವಾ 16.3.1 ಷರತ್ತುಗಳಲ್ಲಿ ವ್ಯಾಖ್ಯಾನಿಸಲಾಗಿದ್ದು, ಫಲಿತಾಂಶವನ್ನು ತಲುಪಿದ ತತ್ ಕ್ಷಣ, ಪಂದ್ಯವು ಅಂತ್ಯಗೊಳ್ಳುತ್ತದೆ. ಷರತ್ತು 41.17.2 (ಪೆನಾಲ್ಟಿ ರನ್‌ಗಳು) ಹೊರತುಪಡಿಸಿ ನಂತರ ಬರುವ ಯಾವುದನ್ನೂ ಅದರ ಭಾಗವಾಗಿ ಪರಿಗಣಿಸಲಾಗುವುದಿಲ್ಲ.

ಬ್ಯಾಟ್ಸ್ ಮ್ಯಾನ್  ಪಂದ್ಯವನ್ನು ಗೆಲ್ಲಲು ಸಾಕಷ್ಟು ರನ್‌ಗಳನ್ನು ಪೂರ್ಣಗೊಳಿಸುವ ಮೊದಲು ಬೌಂಡರಿ ಗಳಿಸಿದರೆ, ಸಂಪೂರ್ಣ ಬೌಂಡರಿ ಭತ್ಯೆಯನ್ನು ತಂಡದ ಮೊತ್ತಕ್ಕೆ ಮತ್ತು ಬ್ಯಾಟ್‌ನಿಂದ ಹೊಡೆದ ಸಂದರ್ಭದಲ್ಲಿ ಸ್ಟ್ರೈಕರ್‌ನ ಸ್ಕೋರ್‌ಗೆ ಸಲ್ಲುತ್ತದೆ.

ಆಸೀಸ್ ನೀಡಿದ 208 ರನ್ ಗುರಿ ಬೆನ್ನಟ್ಟಿದ ಭಾರತ 19.5 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತ್ತು. ಕುತೂಹಲ ಕಾರಿ ಕೊನೆಯ ಓವರ್ ನಲ್ಲೇ ಮೂರು ವಿಕೆಟ್ ಗಳನ್ನೂ ಕಳೆದುಕೊಂಡಿತ್ತು.ಕೊನೆಯ ಎಸೆತ ನೋ ಬಾಲ್ ಆಗಿ ಜಯ ಸಾಧಿಸಿತ್ತು. ರಿಂಕು ಸಿಂಗ್ ಔಟಾಗದೆ 14 ಎಸೆತಗಳಲ್ಲಿ 22 ರನ್ ಗಳಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.