Wimbledon Women’s Singles Final: ಕ್ರೆಜಿಕೋವಾ ಚಾಂಪಿಯನ್‌


Team Udayavani, Jul 13, 2024, 11:02 PM IST

Wimbledon Women’s Singles Final: ಕ್ರೆಜಿಕೋವಾ ಚಾಂಪಿಯನ್‌

ಲಂಡನ್‌: ಜೆಕ್‌ ಗಣ ರಾಜ್ಯದ ಬಾರ್ಬೋರಾ ಕ್ರೆಜಿನೋವಾ ಅವರು ಸೆಂಟರ್‌ ಕೋರ್ಟ್‌ನಲ್ಲಿ ನಡೆದ ವಿಂಬಲ್ಡನ್‌ ಕೂಟದ ವನಿತೆಯರ ಫೈನಲ್‌ನಲ್ಲಿ ಅಭಿಮಾನಿಗಳ ಫೇವರಿಟ್‌ ಇಟಲಿಯ ಜಾಸ್ಮಿನ್‌ ಪೌಲಿನಿ ಅವರನ್ನು ಸೋಲಿಸಿ ಸೋಲಿಸಿ ಪ್ರಶಸ್ತಿ ಗೆದ್ದರಲ್ಲದೇ ವಿಂಬಲ್ಡನ್‌ ರಾಣಿಯಾಗಿ ಸಂಭ್ರಮಿಸಿದರು.

ಜೆಕ್‌ನ ನುರಿತ ಡಬಲ್ಸ್‌ ಆಟಗಾರ್ತಿ ಯಾಗಿದ್ದ ಕ್ರೆಜಿನೋವಾ 6-2, 2-6, 6-4 ಸೆಟ್‌ಗಳಿಂದ ಪೌಲಿನಿ ಅವರನ್ನು ಮಣಿಸಿ ವಿಂಬಲ್ಡನ್‌ನಲ್ಲಿ ಮೊದಲ ಮತ್ತು ಗ್ರ್ಯಾನ್‌ ಸ್ಲಾಮ್‌ನಲ್ಲಿ ಎರಡನೇ ಪ್ರಶಸ್ತಿ ಗೆದ್ದರು. ಅವರು ಈ ಹಿಂದೆ 2021ರಲ್ಲಿ ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌ ಕೂಟದ ಪ್ರಶಸ್ತಿ ಜಯಿಸಿದ್ದರು.

ಅಮೋಘ ರೀತಿಯಲ್ಲಿ ಆಟ ಆರಂಭಿಸಿದ್ದ ಕ್ರೆಜಿಕೋವಾ ಮೊದಲ ಸೆಟ್‌ ಅನ್ನು ಸುಲಭವಾಗಿ ಗೆದ್ದರು. ಆದರೆ ದ್ವಿತೀಯ ಸೆಟ್‌ನಲ್ಲಿ ಪೌಲಿನಿ ತಿರುಗೇಟು ನೀಡುವಲ್ಲಿ ಯಶ ಸ್ವಿಯಾದರು. ನಿರ್ಣಾಯಕ ಸೆಟ್‌ನ ಆರಂಭದಲ್ಲಿ ಇಬ್ಬರೂ ಆಟಗಾರ್ತಿ ಯರು ಸಮಬಲದ ಹೋರಾಟ ನೀಡಿದ್ದರು. ಆದರೆ ಅಂತಿಮವಾಗಿ ಕ್ರೆಜಿನೋವಾ 6-4 ಅಂತರದಿಂದ ಸೆಟ್‌ ಮತ್ತು ಪಂದ್ಯ ಗೆದ್ದು ವಿಂಬಲ್ಡನ್‌ ಪ್ರಶಸ್ತಿಗೆ ಮುತ್ತಿಟ್ಟರು.

ಡಬಲ್ಸ್‌ ಆಟಕ್ಕೆ ಖ್ಯಾತರಾಗಿದ್ದ ಕ್ರೆಜಿನೋವಾ ಇಷ್ಟರವರೆಗೆ ಎರಡು ಬಾರಿ ವಿಂಬಲ್ಡನ್‌ ಸಹಿತ 10 ಡಬಲ್ಸ್‌ ಪ್ರಶಸ್ತಿ ಜಯಿಸಿದ್ದಾರೆ. ಅವರು ಪ್ರಶಸ್ತಿ ಗೆದ್ದ ಜೆಕ್‌ನ ನೂತನ ಆಟಗಾರ್ತಿ ಆಗಿದ್ದಾರೆ. ಕಳೆದ ವರ್ಷ ಮಾರ್ಕೆಟಾ ವೊಂಡ್ರೊಸೋವಾ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಜಯಿಸಿದ್ದರು.

ವಿಜೇತರಿಗೆ28.64 ಕೋಟಿ.ರೂ.
ರನ್ನರ್‌ ಅಪ್‌ಗೆ 18.03 ಕೋಟಿ.ರೂ.

ಇದು ನನ್ನ ಜೀವನದಲ್ಲೇ ಮರೆಯ ಲಾಗದ ದಿನ. ಇಂದು ನಡೆದದ್ದು ನನ್ನ ಟೆನಿಸ್‌ ವೃತ್ತಿ ಜೀವನದಲ್ಲೇ ಪ್ರಮುಖ ಘಟನೆ. ಪೌಲಿನಿಗೂ ಅಭಿನಂದನೆ.ಕ್ರೆಜಿಕೋವಾ

ಬಾಲ್ಯದಲ್ಲಿ ನಾನು ಟಿವಿಯಲ್ಲಿ ವಿಂಬಲ್ಡನ್‌ ನೋಡುತ್ತಿದ್ದೆ. ಈಗ ಫೈನಲ್‌ ತಲುಪಿದ್ದೇನೆ. ಸೋತರೂ ನಗುತ್ತಲೇ ಇರುತ್ತೇನೆ. ಇದು ನನಗೂ ಮರೆಯಲಾಗದ ದಿನ.ಜಾಸ್ಮಿನ್‌ ಪೌಲಿನಿ

 

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.