Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ


Team Udayavani, Jul 5, 2024, 1:04 AM IST

Rohan Bopanna

ಲಂಡನ್‌: ಭಾರತದ ರೋಹನ್‌ ಬೋಪಣ್ಣ ಮತ್ತು ಅವರ ಆಸ್ಟ್ರೇಲಿಯದ ಜತೆಗಾರ ಮ್ಯಾಥ್ಯೂ ಎಬ್ಡೆನ್‌ ಅವರು ವಿಂಬಲ್ಡನ್‌ ಟೆನಿಸ್‌ ಕೂಟದ ಪುರುಷರ ಡಬಲ್ಸ್‌ನಲ್ಲಿ ದ್ವಿತೀಯ ಸುತ್ತಿಗೇರಿದ್ದಾರೆ.

ಬುಧವಾರ ಮಳೆಯಿಂದ ತೊಂದರೆಗೊಳಗಾದ ಪಂದ್ಯದಲ್ಲಿ ಬೋಪಣ್ಣ- ಎಬ್ಡೆನ್‌ ಅವರು ನದರ್ಲೆಂಡ್ಸ್‌ನ ರಾಬಿನ್‌ ಹಾಸ್‌ ಮತ್ತು ಸ್ಯಾಂಡರ್‌ ಅರೆಂಡ್ಸ್‌ ಅವರನ್ನು 7-5, 6-4 ಸೆಟ್‌ಗಳಿಂದ ಸೋಲಿಸಿ ಮುನ್ನಡೆದರು.

ಭಾಂಬ್ರಿ ಒಲಿವೆಟ್ಟಿ ದ್ವಿತೀಯ ಸುತ್ತಿಗೆ

ಭಾರತದ ಯೂಕಿ ಭಾಂಬ್ರಿ ಮತ್ತು ಅವರ ಫ್ರಾನ್ಸ್‌ನ ಜತೆಗಾರ ಅಲಾºನೊ ಒಲಿವೆಟ್ಟಿ ಅವರು ದ್ವಿತೀಯ ಸುತ್ತಿಗೇರಲು ಯಶಸ್ವಿಯಾಗಿದ್ದರೆ ಒಲಿಂಪಿಕ್ಸ್‌ಗೆ ತೆರಳಿರುವ ಎನ್‌. ಶ್ರೀರಾಮ್‌ ಬಾಲಾಜಿ ಸೋತು ಹೊರಬಿದ್ದಿದ್ದಾರೆ.

ಭಾಂಬ್ರಿ-ಒಲಿವೆಟ್ಟಿ ಅವರು ಕಜಾಕ್‌ಸ್ಥಾನದ ಅಲೆಕ್ಸಾಂಡರ್‌ ಬಬ್ಲಿಕ್‌ ಮತ್ತು ಅಲೆಕ್ಸಾಂಡರ್‌ ಶೆವ್‌ಚೆಂಕೊ ಅವರನ್ನು 6-4, 6-4 ಸೆಟ್‌ಗಳಿಂದ ಉರುಳಿಸಿ ಮುನ್ನಡೆದರು. ಅವರು ಮುಂದಿನ ಸುತ್ತಿನಲ್ಲಿ ಜರ್ಮನಿಯ ಕೆವಿನ್‌ ಕ್ರಾವೀಟ್ಜ್ ಮತ್ತು ಟಿಮ್‌ ಪುಟ್ಜ್ ಅವರ ಸವಾಲನ್ನು ಎದುರಿಸಲಿದ್ದಾರೆ.

ಇದೇ ವೇಳೆ ಬೋಪಣ್ಣ ಜತೆ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲಿರುವ ಶ್ರೀರಾಮ್‌ ಬಾಲಾಜಿ ಅವರು ಮೊದಲ ಸುತ್ತಿನಲ್ಲಿ ಬ್ರಿಟನ್‌ನ ಜಾನ್ಸನ್‌ ಜತೆಗೂಡಿ ಆಡಿ ಮಾರ್ಸೆಲೊ ಅಲೆವಾರೊ ಮತ್ತು ಮ್ಯಾಟ್‌ ಪಾವಿಕ್‌ ಅವರಿಕಗೆ 4-6, 5-7 ಸೆಟ್‌ಗಳಿಂದ ಸೋತು ಹೊರಬಿದ್ದರು.

ಟಾಪ್ ನ್ಯೂಸ್

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

john-cena

John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.